Advertisement
ಬಸವನಗೌಡ ಹೆಬ್ಬಳಗೆರೆ

ಬಸವನಗೌಡ ಹೆಬ್ಬಳಗೆರೆ  ಶಿವಮೊಗ್ಗದ ಸ.ಪ್ರೌ.ಶಾಲೆ, ಮಸಗಲ್ಲಿನಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಬಂಧ, ಲೇಖನ, ಕವನ ಹಾಗೂ ಕಥೆ ಬರೆಯುವುದು ಹಾಗೂ ಓದುವುದು ಇವರ ಹವ್ಯಾಸಗಳು. “ಬೋಳಾಯಣ” ಇವರ ಪ್ರಕಟಿತ ಹನಿಗವನ ಸಂಕಲನ.

ಜ್ಯೋತಿ ಕುಮಾರ್ ಎಂ. ಬರೆದ ಈ ದಿನದ ಕವಿತೆ

“ತುಟಿಯ ಮೇಲೆ ನಿನ್ನ ಹೆಸರು,
ಹೃದಯದಲ್ಲಿ ಕಾಡುವ ನೆನಪು.
ಇಲ್ಲಿಂದ ಏನು ಕೇಳಿ ಪಡೆಯಲಿ,
ನಿನ್ನಲ್ಲೆ, ನನ್ನ ಜೀವವಿರುವಾಗ.”- ಜ್ಯೋತಿ ಕುಮಾರ್ ಎಂ. ಬರೆದ ಈ ದಿನದ ಕವಿತೆ

Read More

ಹೊಸ ಸ್ವರೂಪಕ್ಕೆ ಕಾಯುತ್ತಿರುವ ಪ್ರವಾಸ ಕಥನ

ಎರಡು ಮೂರು ದಶಕಗಳ ಹಿಂದೆ ವಿದೇಶಗಳ ಬಗ್ಗೆ ಇದ್ದಷ್ಟು ಕುತೂಹಲ ಈಗ ಭಾರತದಲ್ಲಾಗಲಿ, ಮೂರನೆ ಜಗತ್ತಿನ ದೇಶಗಳಲ್ಲಾಗಲಿ ಇಲ್ಲ. ಜಾಗತೀಕರಣವೂ ಸೇರಿದಂತೆ ಬೇರೆ ಬೇರೆ ಕಾರಣಗಳಿಗಾಗಿ, ಉದ್ಯೋಗ, ವ್ಯಾಪಾರ, ಪ್ರವಾಸಗಳಿಗೆ ಬೇರೆ ದೇಶಗಳಿಗೆ ಹೋಗಿ ಬರುವವರ ಸಂಖ್ಯೆ ಹೆಚ್ಚಾಗಿದೆ. ಹೆಚ್ಚು ಅವಕಾಶಗಳು ಕೂಡ ತೆರೆದಿವೆ. ಉದಾಹರಣೆಗೆ ಕರ್ನಾಟಕದ ಪ್ರತಿ ಜಿಲ್ಲೆಯಿಂದ ಕನಿಷ್ಠ ಹತ್ತು ಕುಟುಂಬಗಳ ಸದಸ್ಯರಾದರೂ, ಬಂಧುಗಳಾದರೂ ಈಗ ಹೊರದೇಶಗಳೊಡನೆ ಬೇರೆ ಬೇರೆ ರೀತಿಯಲ್ಲಿ ಸಂಪರ್ಕ, ಒಡನಾಟ ಇಟ್ಟುಕೊಂಡಿರುತ್ತಾರೆ.
ಕೆ. ಸತ್ಯನಾರಾಯಣ ಪ್ರವಾಸ ಕಥನ “ಅಮೆರಿಕದಲ್ಲಿ ಬಸವನಗುಡಿ”ಯ ಒಂದು ಬರಹ ನಿಮ್ಮ ಓದಿಗೆ

Read More

‘ಹೂಧೂಳಿ’ ಮುಹೂರ್ತ…..

ಚಾಂದಿನಿಯವರ ಈ ಕವಿತೆಗಳ ಮುಖ್ಯ ಧಾಟಿ ಬಿಗುಮಾನವಿಲ್ಲದ ನಿವೇದನೆಯದು, ಅವರ ಅನುಭವಜನ್ಯ ಕವಿತೆಗಳಾದ “ಕ್ಲಾಸ್ ರೂಂ”, “ಅವನಾರು”, “ನನ್ನ ಬಾಲ್ಯ”, “ಅಣ್ಣ ಬರಲಿಲ್ಲ”-ಗಳ ಜೀವಂತಿಕೆ ಅನುಭವ ಮೂಲದಿಂದಲೇ ಬರುತ್ತದೆ. ಮುಂದಿನ ಸಾಲಿನ ಮತ್ತು ಹಿಂದಿನ ಸಾಲಿನ ಖಾಲಿ ಬೆಂಚುಗಳ ಲಕ್ಷಣಗಳು “ಕ್ಲಾಸ್ ರೂಂ” ಕವಿತೆಯನ್ನು ರೂಪಿಸಿದ ರೀತಿ, ಬಾಲ್ಯದ ಅನುಭವಗಳು ಹೊಳೆಯಲ್ಲಿ ಹಿಡಿದು ಅಲ್ಲೇ ಸುಟ್ಟು ತಿಂದ ಏಡಿಯಷ್ಟೆ ತಾಜಾ ಆಗಿ ಬರುವ ರೀತಿ ಆಪ್ತವಾಗಿದೆ. “ಅಣ್ಣ ಬರಲಿಲ್ಲ” ಕವಿತೆಗೆ ತಂತಾನೆ ಬಂದಂತಿರುವ ಜನಪದೀಯ ಗುಣ ಅದರ ವಿಷಾದಕ್ಕೆ, ಆತ್ಮಮರುಕವನ್ನು ಮೀರುವ ಸ್ಪರ್ಶವನ್ನು ಕೊಟ್ಟಿದೆ.
ಚಾಂದಿನಿ ಖಲೀದ್‌ ಕವನ ಸಂಕಲನ “ಸೂಜಿಮೊಗದ ಸುಂದರಿ”ಕ್ಕೆ ಜಯಂತ ಕಾಯ್ಕಿಣಿ ಬರೆದ ಮುನ್ನುಡಿ

Read More

ನರೇಶ ನಾಯ್ಕ ಬರೆದ ಈ ದಿನದ ಕವಿತೆ

“ಈಗ ಮತ್ತೆ ಆತ ಎರಡು ಬಿಯರ್ ಹೇಳಿದ.
ನನಗೊಂದು ಇನ್ನೊ೦ದು ನಿಮಗಾಗಿ ನನ್ನ
ಪರವಾಗಿ ನೀವಿನ್ನೂ ಅಲ್ಲೇ ಇದ್ದೀರಿ ಎಂದ
ಮೌನದಲಿ ನಗೆಯಾಡುತ್ತಾ. ಈಗ ಡಿಮ್ ಲೈಟಿನ
ಕೆಳಗೆ ಅರ್ಧ ಬಿಯರ್ ಖಾಲಿಯಾಗಿತ್ತು.”- ನರೇಶ ನಾಯ್ಕ ಬರೆದ ಈ ದಿನದ ಕವಿತೆ

Read More

ನಮ್ಮದೇ ಎನ್ನಿಸುವ ಕತೆಗಳು…

ವಿಹಾರ’ಕ್ಕಿಂತ ‘ಹದ್ದು ಹಾರುವ ಹೊತ್ತು’ ಇನ್ನೂ ವಿಸ್ತಾರವಾದ ಕ್ಯಾನ್ವಾಸ್ ಹೊಂದಿರುವ ಕತೆ. ಊರಿಗೆ ಹೊಸತಾಗಿ ಬಂದು ಹೊರವಲಯದಲ್ಲಿ ಬಾಡಿಗೆ ಮನೆ ಮಾಡಿರುವ ಈ ಕತೆಯ ನಿರೂಪಕನು ಬಡಾವಣೆಯ ಪರಿಸರವನ್ನು ತಿಳಿದುಕೊಳ್ಳುವ ಹವಣಿಕೆಯಲ್ಲಿ ಕೇಳಿಸಿಕೊಂಡಿದ್ದೆಲ್ಲ ಕತೆಯ ಪ್ರಥಮಾರ್ಧವಾದರೆ ಉತ್ತರಾರ್ಧದ ಘಟನೆಗಳಿಗೆ ಆತ ಸಾಕ್ಷಿಯಾಗುತ್ತಾನೆ. ಹೀಗೆ ಹೊರಗಿನವನಾದ, ಆದರೆ ಒಂದು ಮಟ್ಟದಲ್ಲಿ ಭಾಗಿಯೂ ಆಗಿರುವ ನಿರೂಪಕನಿಗೆ ಎಲ್ಲಾ ಪಾತ್ರ ಮತ್ತು ಘಟನೆಗಳನ್ನು ಸನಿಹದಿಂದ, ಆದರೆ ವಸ್ತುನಿಷ್ಠವಾಗಿ, ನಿರೀಕ್ಷಿಸುವ ಅನುಕೂಲತೆ ಇದೆ.
ಎ.ಎನ್. ಪ್ರಸನ್ನ ಕಥಾ ಸಂಕಲನ “ದಾಸವಾಳ”ಕ್ಕೆ ಎಂ. ಜಿ. ಹೆಗಡೆ ಬರೆದ ಮುನ್ನುಡಿ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಇತಿಹಾಸದ ಪ್ರಮಾದಗಳು..: ಪದ್ಮರಾಜ ದಂಡಾವತಿ ಕೃತಿಯ ಪುಟಗಳು

ಹಾಗೆ ನೋಡಿದರೆ ಅವರ ಕಾಲದಲ್ಲಿಯೇ ನಾವು ಅನೇಕರು ಅಂಕಣಗಳನ್ನು ಬರೆದೆವು. ಅದು ಹಿಂದೆ ಇತಿಹಾಸದಲ್ಲಿ ಎಂದೂ ಇರಲೇ ಇಲ್ಲ. ಇದನ್ನು ʻಡೆಕ್ಕನ್‌ ಹೆರಾಲ್ಡ್‌ʼನ ಸುದ್ದಿ ಸಂಪಾದಕರಾಗಿದ್ದ ನಾಗಭೂಷಣರಾವ್‌…

Read More

ಬರಹ ಭಂಡಾರ