ಕನ್ನಡದ ಹಿರಿಯ ಲೇಖಕರು ಮತ್ತು ಪತ್ರಕರ್ತರು. ಬಂಡಾಯ ಕಾವ್ಯದ ಮುಂಚೂಣಿಯಲ್ಲಿದ್ದವರು. ವಿಜಾಪುರ ಮೂಲದ ಇವರು ಧಾರವಾಡ ನಿವಾಸಿಗಳು. ಕಾವ್ಯ ಬಂತು ಬೀದಿಗೆ (ಕಾವ್ಯ -೧೯೭೮), ಹೊಕ್ಕಳಲ್ಲಿ ಹೂವಿದೆ (ಕಾವ್ಯ), ಸಾಹಿತ್ಯ ಮತ್ತು ಸಮಾಜ, ಅಮೃತ ಮತ್ತು ವಿಷ, ನೆಲ್ಸನ್ ಮಂಡೇಲಾ, ಮೂರ್ತ ಮತ್ತು ಅಮೂರ್ತ, ಸೌಹಾರ್ದ ಸೌರಭ, ಅಹಿಂದ ಏಕೆ? ಬಸವಣ್ಣನವರ ದೇವರು, ವಚನ ಬೆಳಕು, ಬಸವ ಧರ್ಮದ ವಿಶ್ವಸಂದೇಶ, ಬಸವಪ್ರಜ್ಞೆ, ನಡೆ ನುಡಿ ಸಿದ್ಧಾಂತ, ಲಿಂಗವ ಪೂಜಿಸಿ ಫಲವೇನಯ್ಯಾ, ಜಾತಿ ವ್ಯವಸ್ಥೆಗೆ ಸವಾಲಾದ ಶರಣರು, ಶರಣರ ಸಮಗ್ರ ಕ್ರಾಂತಿ, ಬಸವಣ್ಣ ಮತ್ತು ಅಂಬೇಡ್ಕರ್, ಬಸವಣ್ಣ ಏಕೆ ಬೇಕು?, ಲಿಂಗವಂತ ಧರ್ಮದಲ್ಲಿ ಏನುಂಟು ಏನಿಲ್ಲ?, ದಾಸೋಹ ಜ್ಞಾನಿ ನುಲಿಯ ಚಂದಯ್ಯ (ಸಂಶೋಧನೆ) ಮುಂತಾದವು ಅವರ ಪ್ರಕಟಿತ ಕೃತಿಗಳಾಗಿವೆ. ಕರ್ನಾಟಕ ಸರ್ಕಾರದ ರಾಷ್ಟ್ರೀಯ ಬಸವ ಪುರಸ್ಕಾರ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಮಾಧ್ಯಮ ಅಕಾಡೆಮಿ ಗೌರವ ಪ್ರಶಸ್ತಿ ಮುಂತಾದ ೫೨ ಪ್ರಶಸ್ತಿಗಳಿಗೆ ಭಾಜನರಾದ ರಂಜಾನ್ ದರ್ಗಾ ಅವರು ಬಂಡಾಯ ಸಾಹಿತ್ಯ ಪರಂಪರೆಯ ಶಕ್ತಿಶಾಲಿ ಕವಿಗಳಲ್ಲಿ ಒಬ್ಬರು. ಅಮೆರಿಕಾ, ನೆದರ್ಲ್ಯಾಂಡ್ಸ್, ಲೆಬನಾನ್, ಕೆನಡಾ, ಫ್ರಾನ್ಸ್, ಆಸ್ಟ್ರೇಲಿಯಾ ಸೇರಿದಂತೆ ಇನ್ನೂ ಹಲವು ದೇಶಗಳಲ್ಲಿ ಶರಣ ಸಂಸ್ಕೃತಿ, ಶಾಂತಿ ಮತ್ತು ಮಾನವ ಏಕತೆ ಕುರಿತು ಉಪನ್ಯಾಸ ನೀಡಿದ್ದಾರೆ.
ಅಭಿಷೇಕ ಬಳೆ ಮಸರಕಲ್ ಬರೆದ ಗಜಲ್
Posted by ಕೆಂಡಸಂಪಿಗೆ | Apr 11, 2023 | ದಿನದ ಕವಿತೆ |
“ತುಟಿಯ ಹನಿಯಲ್ಲಿ ಮಧುವಿರಲು ಮಧು ಶಾಲೆಯೇತಕೆ
ಅಂದದ ನಡುವು ಚೆಂದಾಗಿ ಕಾಡುತಿರಲು ಕಾಮನಬಿಲ್ಲೇತಕೆ
ಮಾತಲ್ಲೇ ಸವಿಜೇನು ತುಂಬಿರಲು ಆ ಮಧುವೇತಕೆ
ಏನೊಂದು ಲೋಪವಿಲ್ಲದ ಪುತ್ಥಳಿ ನೀನು ಕುಂಚವೇತಕೆ”- ಅಭಿಷೇಕ ಬಳೆ ಮಸರಕಲ್ ಬರೆದ ಗಜಲ್
ರಾಮದಾಸ್ ಓದಿದ ಅಡಿಗರ ಪದ್ಯ: ಭೂಮಿಗೀತ
Posted by ಕೆಂಡಸಂಪಿಗೆ | Apr 10, 2023 | video of the day |
ಮಾಲತಿ ಶಶಿಧರ್ ಬರೆದ ಈ ದಿನದ ಕವಿತೆ
Posted by ಕೆಂಡಸಂಪಿಗೆ | Apr 7, 2023 | ದಿನದ ಕವಿತೆ |
“ಕವಿಗಳ ಪುಸ್ತಕ ಸೇರಿಕೊಂಡ ನಕ್ಷತ್ರಗಳು
ಊಳಿಡುವ ಮರಗಳು
ಕವಿಮಿತ್ರನೊಬ್ಬ ಹೇಳಿದ್ದ
“ಹೋದ ಜನ್ಮದಲಿ ಹೆಣ್ಣಾಗಿ ಹುಟ್ಟಿದವರು
ಈ ಜನ್ಮದಲಿ ಮರವಾಗಿ ಬರುತ್ತಾರೆ”
ಅದಕ್ಕೆ ನನಗೆ ಕಂಡ ಮರಗಳ
ಕದಪುಗಳಲ್ಲಿ ಬರೀ ಕಣ್ಣೀರ ಕಲೆಗಳು”- ಮಾಲತಿ ಶಶಿಧರ್ ಬರೆದ ಈ ದಿನದ ಕವಿತೆ
ಸಚಿನ್ಕುಮಾರ ಬ. ಹಿರೇಮಠ ಬರೆದ ಈ ದಿನದ ಕವಿತೆ
Posted by ಕೆಂಡಸಂಪಿಗೆ | Apr 4, 2023 | ದಿನದ ಕವಿತೆ |
“ಕತ್ತಲೆಗೂ ನಿನಗೂ ಅವಿನಾಭಾವ ಸಂಬಂಧ
ಒಂದು ಮರೆಮಾಚಿದರೆ ಇನ್ನೊಂದು ಮೈ ಮರೆಯುತ್ತದೆ
ಸಿಹಿ ಸುಖಿಸುತ್ತ ಕಹಿಯನ್ನು ಹಡೆಯುತ್ತದೆ ಮತ್ತೆ ವೈಸ್ ವರ್ಸಾ”- ಸಚಿನ್ಕುಮಾರ ಬ. ಹಿರೇಮಠ ಬರೆದ ಈ ದಿನದ ಕವಿತೆ
ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ
ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!
ಇಲ್ಲಿ ಕ್ಲಿಕ್ಕಿಸಿದರೂ ಸಾಕುಓದುಗರ ಮೆಚ್ಚು
ನಮ್ಮ ಫೇಸ್ ಬುಕ್
ನಮ್ಮ ಟ್ವಿಟ್ಟರ್
ನಮ್ಮ ಬರಹಗಾರರು
ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿಪುಸ್ತಕ ಸಂಪಿಗೆ
ಇತಿಹಾಸದ ಪ್ರಮಾದಗಳು..: ಪದ್ಮರಾಜ ದಂಡಾವತಿ ಕೃತಿಯ ಪುಟಗಳು
ಹಾಗೆ ನೋಡಿದರೆ ಅವರ ಕಾಲದಲ್ಲಿಯೇ ನಾವು ಅನೇಕರು ಅಂಕಣಗಳನ್ನು ಬರೆದೆವು. ಅದು ಹಿಂದೆ ಇತಿಹಾಸದಲ್ಲಿ ಎಂದೂ ಇರಲೇ ಇಲ್ಲ. ಇದನ್ನು ʻಡೆಕ್ಕನ್ ಹೆರಾಲ್ಡ್ʼನ ಸುದ್ದಿ ಸಂಪಾದಕರಾಗಿದ್ದ ನಾಗಭೂಷಣರಾವ್…
Read Moreಬರಹ ಭಂಡಾರ
ಹಳೆಯವನ್ನು ಹುಡುಕಿ
ಇತ್ತೀಚಿನ ಬರಹಗಳು
-
ನನ್ನ ತಾಯಿ ವೆಂಕೂಬಾಯಿ: ರಂಜಾನ್ ದರ್ಗಾ ಸರಣಿMay 6, 2024 | ದಿನದ ಅಗ್ರ ಬರಹ
-
ಎಚ್.ವಿ.ಶ್ರೀನಿಧಿ ಬರೆದ ಈ ದಿನದ ಕವಿತೆMay 6, 2024 | ದಿನದ ಕವಿತೆ
-
ಮಹಿಳಾ ದೌರ್ಜನ್ಯದ ಸುತ್ತ…: ವಿನತೆ ಶರ್ಮ ಅಂಕಣMay 4, 2024 | ಅಂಕಣ