Advertisement

ಎಚ್. ಗೋಪಾಲಕೃಷ್ಣ

ದುಃಖಾಂತ ಪಾತ್ರಗಳ ಬಿಕ್ಕುಗಳ ಸಂಕಲನ: ಶುಭಶ್ರೀ ಕಥಾಸಂಕಲನಕ್ಕೆ ವಿಕಾಸ ನೇಗಿಲೋಣಿ ಮುನ್ನುಡಿ

ಶುಭಶ್ರೀ ಬಳಸುವ ಭಾಷೆ ಬಹುತೇಕ ಉತ್ತರ ಕನ್ನಡದ ಕೆಳ ಸಮುದಾಯದ್ದು. ಜೊತೆಗೆ ಮಕ್ಕಳಾಗದವರ ಬಿಕ್ಕು, ಗಂಡನ ದೌರ್ಬಲ್ಯದ ನೆರಳಲ್ಲಿ ನರಳುವ ಹೆಣ್ಮಕ್ಕಳ ಬಿಕ್ಕು, ಮನೆ ತೊರೆದು ಹೋದವರ ನರಳುಗಳನ್ನೆಲ್ಲಾ ಗದ್ಗದಿತ ಕೊರಳಿನಿಂದ ಹೇಳುತ್ತಾ ಹೋಗುತ್ತಾರೆ. ಸಂಕಲನದ ಅತ್ಯಂತ ಗಾಢ ಕತೆಯೆಂದರೆ ‘ಹಗಲು ವೇಷ’. ಮನೆ ತೊರೆದು, ಅನ್ಯ ಕೋಮಿನ ಹುಡುಗನನ್ನು ಮದುವೆಯಾಗಿ, ನರಳುವ ಹೆಣ್ಮಗಳೊಬ್ಬಳ ಚಿತ್ರಣ ಇರುವ ಆ ಕತೆಯಲ್ಲಿ ಧರ್ಮ ಅಥವಾ ದ್ವೇಷದ ಸೋಂಕು ಇಲ್ಲದೇ, ಜಡ್ಜ್ ಮೆಂಟಲ್ ಕೂಡ ಆಗದಂತೆ ಹೆಣ್ಣೊಬ್ಬಳ ಅಂತಃಕರಣದಿಂದ ಆಯೇಷಾ ಅನ್ನುವ ಪಾತ್ರವನ್ನು ಕತೆಗಾರ್ತಿ ನಿರ್ವಹಿಸಿದ ಮೆಚ್ಚುವಂತಿದೆ.
ಶುಭಶ್ರೀ ಭಟ್ಟ ಹೊಸ ಕಥಾಸಂಕಲನ “ಬಿದಿಗೆ ಚಂದ್ರಮನ ಬಿಕ್ಕು” ಕೃತಿಗೆ ವಿಕಾಸ್‌ ನೇಗಿಲೋಣಿ ಬರೆದ ಮುನ್ನುಡಿ

Read More

ಶ್ರೀನಿಧಿ ಎಚ್ ವಿ ಬರೆದ ಈ ದಿನದ ಕವಿತೆ

“ಬಂಧಿಸಲಾಗದು ಪ್ರೀತಿಯ
ರೂಪಕಗಳ ಬಂಧೀಖಾನೆಯಲ್ಲಿ,
ಹಾರುತ್ತದೆ ಪ್ರೀತಿಯ ಹಕ್ಕಿ
ಬಿಗುಮಾನದಲ್ಲಿ,
ಕಟ್ಟುತ್ತದೆ ಗೂಡು
ನೊಂದ ಹೃದಯದಲ್ಲಿ” -ಶ್ರೀನಿಧಿ ಎಚ್ ವಿ ಬರೆದ ಈ ದಿನದ ಕವಿತೆ

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಸ್ವಾಮಿ ಪೊನ್ನಾಚಿ ಕತೆ

“ಆ ಧೂಪದ ಹೈಕಳನ್ನು ಯಾರೂ ಹತ್ತಿಸಿಕೊಂಡು ಹೊಬ್ಗ್ಯಾಡ್ರಿ” ಎಂದು ಹೇಳಿದರೆ; ಎರಡು ದಿನ ಹೈಕಳು ಇಸ್ಕೂಲಿಗೆ ಬಂದರೆ ಮೂರನೆ ದಿನಕ್ಕೆ ಮತ್ತೆ ಅದೇ ರಾಗ ಅದೇ ಹಾಡು. ರೋಸಿ ಹೋದ ಮೇಷ್ಟ್ರು ಒಮ್ಮೆ ಬೆಟ್ಟದ ಇನ್ಸಪೆಕ್ಟ್ರು ಊರಿಗೆ ಬಂದಾಗ “ಯಾರಿಗೂ ಹೆದರದ ಇವರು ಪೋಲಿಸ್ನೋರ‍್ಗೆ ಖರೇ ಹೆದ್ರೂದು” ಎಂದು ಸ್ವಾಲಿಗ್ರ ಕೇರಿಗೆ, ಹೊಲೇರಕೇರಿಗೆ ಕರ್ಕೊಂಡೋಗಿ “ಮಕ್ಕಳನ್ನ ತಾಳುಬೆಟ್ಟಕ್ಕೆ ಧೂಪ ಮಾರುವುದಕ್ಕೆ ಕಳುಹಿಸಿದರೆ ಜೇಲಿಗೆ ಹಾಕಿಸ್ತೀನಿ ಎಂದು ರೋಪ್ ಹೊಡೆಸಿದರು.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಸ್ವಾಮಿ ಪೊನ್ನಾಚಿ ಕತೆ “ಧೂಪದ ಮಕ್ಕಳು”

Read More

ಕಾಣುತ್ತಿಲ್ಲವೇ ಅಲ್ಲಿ ಗೋದಿನಾಗರ…: ಡಾ. ಕೆ.ಬಿ. ಶ್ರೀಧರ್ ಕಾದಂಬರಿಯ ಪುಟಗಳು

ಪಲ್ಲವಿಯು ಮುಟ್ಟಿದಲ್ಲೆಲ್ಲಾ ರೋಹಿಣಿಯು ಸಡಿಲಗೊಂಡಳು. ಗಟ್ಟಿಯಾದ ಮೇಣವು ಬೆಂಕಿಯ ಕಾವಿಗೆ ಮೆತ್ತಗಾಗುವಂತೆ… ಗೌತಮನಿಗೆ ನಂಬಲಾಗಲಿಲ್ಲ, ಅರ್ಥವೂ ಆಗಲಿಲ್ಲ. ತನಗರಿಯದ ಯಾವುದೋ ಭಾಷೆಯಲ್ಲಿ ಇವರಿಬ್ಬರು ಸಂವಹಿಸುತ್ತಿದ್ದಾರೆ ಎಂದೆನಿಸಿತು. ಬಗೆಹರಿದಂತೆ ಕಂಡಿದ್ದ ಅನುಮಾನವು ಬುಗ್ಗೆಂದು ಹೊತ್ತಿಕೊಂಡಿತು. ಮೂತ್ರಕ್ಕೆ ಅವಸರವಾದಂತಾಗಿ ಬಚ್ಚಲ ಮನೆಗೆ ಓಡಿದ. ಪಲ್ಲವಿಯು ಮೆಲ್ಲಮೆಲ್ಲನೆ ರೋಹಿಣಿಯನ್ನು ನಡೆಸುತ್ತಾ ಮನೆಯೊಳಗೆ ಕರೆದುಕೊಂಡು ಬಂದು, ಸೋಫಾ ಮೇಲೆ ಕೂರಿಸಿದಳು.
ಡಾ. ಕೆ.ಬಿ. ಶ್ರೀಧರ್ ಹೊಸ ಕಾದಂಬರಿ “ಅನೂಹ್ಯ”ದ ಕೆಲವು ಪುಟಗಳು ನಿಮ್ಮ ಓದಿಗೆ

Read More

ನಾಗರಾಜ್ ವೈ. ಕಾಂಬಳೆ ಬರೆದ ಈ ದಿನದ ಕವಿತೆ

“ಏಕಮುಖವಾಗಿ ಓಡುವ ಚಿಂತೆಗಳಿಗೆ
ಯಾವುದೇ ನಿಲ್ದಾಣವಿಲ್ಲ
ಗಾಳಿಗೆ ಗುದ್ದುವ ಚಟದ ಹಿಂದೆ
ಭ್ರಮಾಲೋಕದ ಆಯುಧಗಳೇ!”-ನಾಗರಾಜ್ ವೈ. ಕಾಂಬಳೆ ಬರೆದ ಈ ದಿನದ ಕವಿತೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ