Advertisement

ಕ್ಷಮಾ ವಿ. ಭಾನುಪ್ರಕಾಶ್

ಹಾಡೊಂದು ವಾಪಸ್ಸು ಕೈ ಬೀಸಿ ಕರೆದಿತ್ತು…: ವಿನಾಯಕ ಅರಳಸುರಳಿ ಕೃತಿಯ ಆಯ್ದ ಭಾಗ

ಡಾ. ಪುರುಷೋತ್ತಮ್ ಹೇಳಿದ ಮಾತನ್ನು ಗಂಭೀರವಾಗಿ ತೆಗೆದುಕೊಂಡೆ. ಮೊಬೈಲನ್ನು ಆನ್ ಮಾಡಿ ಅಪ್ಪನ ಇಷ್ಟದ ಹಾಡುಗಳನ್ನು ಹಾಕಿ ಇಯರ್ ಫೋನನ್ನು ಅಪ್ಪನ ಕಿವಿಗೆ ತೊಡಿಸಿದೆ. ಒಂದಿಡೀ ಬದುಕಿನುದ್ದಕ್ಕೂ ಅವನ ಬೆಳಗು, ಮಧ್ಯಾಹ್ನ, ಸಂಜೆಗಳನ್ನು ಸಲಹಿದ, ‘ಇದೀಗ ಚಿತ್ರಗೀತೆಗಳು’ ಎಂಬ ಘೋಷಣೆಯ ಮೂಲಕ ಅವನ ಹೃದಯದಲ್ಲಿ ದೀಪ ಹಚ್ಚಿದ, ಅವನ ಬಾಲ್ಯ, ಪ್ರೀತಿ, ನೆನಪುಗಳ ಸರ್ವಸ್ವವೂ ಆದ ಹಾಡುಗಳನ್ನು ಒಂದೊಂದಾಗಿ ನೇರ ಅವನ ಹೃದಯಕ್ಕೇ ಕೇಳುವಂತೆ ಹಾಕಿದೆ…
ವಿನಾಯಕ ಅರಳಸುರಳಿ ಬರೆದ “ಇಲ್ಲೇ ಎಲ್ಲೋ ಅಪ್ಪ ಕರೆದಂತಿದೆ” ಹೊಸ ಕೃತಿಯ ಆಯ್ದ ಭಾಗ ನಿಮ್ಮ ಓದಿಗೆ

Read More

ಯಾಕೆ ಸಾರ್ ನೀವು  ಎಲ್ಲವನ್ನೂ ಉಲ್ಟಾ ಬರೆಯುತ್ತೀರಿ…?

ನಾವು ನೋಡುತ್ತಿರುವುದೇ ಸತ್ಯ ಎಂದು ಯಾಕೆ ಹೇಳುತ್ತೇವೆ…? ಗೂಬೆ ಅಂದುಕೊಂಡಿರುವುದು ಸರಿ ಆಗಿರಬಹುದು… ನಾಯಿ ನೋಡುತ್ತಿರುವುದೇ ಸರಿ ಇರಬಹುದಲ್ಲ…! ಹೀಗಾಗಿ ಭೂಮಿಗೆ ಅದರದೇ ಒಂದು ಕ್ಯಾರೆಕ್ಟರ್ ಇಲ್ಲ. ಎಲ್ಲಾ ನಾವು ಮಾಡಿಕೊಂಡಿರುವುದು. ನೀರಿಗೆ ಹೆಣ್ಣಿನ ಹೆಸರನ್ನೇ ಯಾಕೆ ಇಟ್ಟಿದ್ದಾರೆ..? ಅದು ಹೇಳಿತ್ತೇ ನಾನು ಹೆಣ್ಣೆಂದು ಆದರೆ ನಾವು ಹೆಣ್ಣು ಎಂದು ಮಾಡಿಕೊಂಡಿದ್ದೇವೆ. ಇವೆಲ್ಲ ನಮ್ಮ ಕಲ್ಪನೆಗಳು ಇದನ್ನು ಮೀರಿ ಹೇಳಬೇಕು. ಈ ಪ್ರಪಂಚ ಎನ್ನುವುದು ನಾವು ನೋಡಿದಂತೆ ಅದಕ್ಕೆ ತನ್ನದೇ ಆದ ಕ್ಯಾರೆಕ್ಟರ್ ಇಲ್ಲ.
ಕೆ.ಟಿ. ಶಿವಪ್ರಸಾದ್ ಹಾಗೂ ಪೂರ್ಣಚಂದ್ರ ತೇಜಸ್ವಿಯವರ ಒಡನಾಟದ ಕುರಿತ ನಾಗರಾಜ್‌ ಹೆತ್ತೂರು ಕೃತಿ “ಶಿವ ಮೇಡ್‌ ಬೈ ತೇಜಸ್ವಿ”ಯ ಆಯ್ದ ಭಾಗ

Read More

ಕೆ.ಟಿ. ಹೇಳಿದ ನಾಲ್ಕು ಪ್ರಸಂಗಗಳು

ಸ್ವಲ್ಪ ಹೊತ್ತು ಯೋಚಿಸಿದ ನಾಗಾರ್ಜುನ ಪಂಡಿತನ ಮುಖ ನೋಡಿ ಹೇಗಿಂದ. ಅಲ್ಲಿ ಬಿಂದಿಗೆ ಇದೆ ಎಂದು ನೀವು ಹೇಳುತ್ತಿದ್ದೀರಿ. ಆದರೆ ಈಗ ನಾನು `ಇಲ್ಲ’ ಎಂದೇ ಹೇಳುತ್ತೇನೆ. ಏಕೆಂದರೆ ಅಲ್ಲಿ ಇದೆಯೇ..? ಇಲ್ಲವೇ..? ಎಂದು ನೋಡಿಲ್ಲ. ಮೇಲಾಗಿ ನನ್ನ ಸ್ಪರ್ಶಕ್ಕೆ ಬಂದಿಲ್ಲ. ಎಲ್ಲಿಯವರೆಗೆ ಅದು ನನ್ನ ಸ್ಪರ್ಷ ಜ್ಞಾನಕ್ಕೆ ಬರುವುದಿಲ್ಲವೋ ಅಲ್ಲಿಯವರೆಗೆ ಅಲ್ಲಿ ಏನೂ ಇಲ್ಲ ಎಂದೇ ಹೇಳುತ್ತೇನೆ. ಅದೇ ರೀತಿ ದೇವರು ಎಂಬುದು ನನ್ನ ಸ್ಪರ್ಶ ಜ್ಞಾನಕ್ಕೆ ಎಲ್ಲಿಯವರೆಗೆ ಸಿಗುವುದಿಲ್ಲವೋ ಅಲ್ಲಿಯವರೆಗೆ ದೇವರು ಎಂಬುದು ಇಲ್ಲ ಎಂದೇ ಅರ್ಥ.
ಕೆ.ಟಿ. ಶಿವಪ್ರಸಾದ್ ಹಾಗೂ ಪೂರ್ಣಚಂದ್ರ ತೇಜಸ್ವಿಯವರ ಒಡನಾಟದ ಕುರಿತ ನಾಗರಾಜ್‌ ಹೆತ್ತೂರು ಕೃತಿ “ಶಿವ ಮೇಡ್‌ ಬೈ ತೇಜಸ್ವಿ”ಯ ಆಯ್ದ ಭಾಗ

Read More

ಯೂ ಆರ್ ಹರ್ಟಿಂಗ್ ಮೀ ತೇಜಸ್ವಿ…

ಧ್ಯಾನಸ್ಥ ಪೀಠದ ಕಡೆ ಹಾಕಿದ್ದ ಕಲ್ಲುಗಳ ಮೇಲು ಚಪ್ಪಡಿಗಳನ್ನು ತೆಗೆಯಬೇಕೆಂದು ತೇಜಸ್ವಿಗೆ ಒತ್ತಡ ಪ್ರಾರಂಭವಾಯಿತು. ಈ ಬಗ್ಗೆ ಕೆಟಿ ಯೊಂದಿಗೆ ಸಾಕಷ್ಟು ಚರ್ಚೆ ಮಾಡಿದರೂ ಕೆಟಿ ಒಪ್ಪಲಿಲ್ಲ. ತೇಜಸ್ವಿಗೆ ಒತ್ತಡ ಅತಿಯಾದಾಗ ‘ಒಂದು ದಿನ ರಾತ್ರಿ ಹನ್ನೆರೆಡು ಗಂಟೆವರೆಗೂ ಕರೆ ಮಾಡಿ ತೆಗೆಯಲೇ ಬೇಕು ಸ್ವಲ್ಪ ಚೇಂಜ್ ಆಗಬೇಕೆಂದು ತೇಜಸ್ವಿ ಒತ್ತಡ ಹಾಕಿದಾಗ ಬೇಸತ್ತ ಕೆಟಿ ಫೋನಿನಲ್ಲಿ ‘ಯೂ ಆರ್ ಹರ್ಟಿಂಗ್ ಮೀʼ ಎಂದು ಫೋನಿಟ್ಟರಂತೆ.
ಕೆ.ಟಿ. ಶಿವಪ್ರಸಾದ್ ಹಾಗೂ ಪೂರ್ಣಚಂದ್ರ ತೇಜಸ್ವಿಯವರ ಒಡನಾಟದ ಕುರಿತ ನಾಗರಾಜ್‌ ಹೆತ್ತೂರು ಕೃತಿ “ಶಿವ ಮೇಡ್‌ ಬೈ ತೇಜಸ್ವಿ”ಯ ಆಯ್ದ ಭಾಗ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ