Advertisement
ವಸಂತಕುಮಾರ್‌ ಕಲ್ಯಾಣಿ

ವಸಂತಕುಮಾರ್‌ ಕಲ್ಯಾಣಿ ಹವ್ಯಾಸಿ ಬರಹಗಾರರು. ಕಥನ ಇವರ ಇಷ್ಟದ ಪ್ರಕಾರ. ಕನ್ನಡ ಪರ ಸಂಘಟನೆಗಳಲ್ಲಿ ತೊಡಗಿಸಿಕೊಂಡಿದ್ದವರು, ಗೋಕಾಕ್ ಚಳುವಳಿಯಲ್ಲಿ ಸಕ್ರಿಯರಾಗಿದ್ದರು, ಹಲವು ಕಿರುತೆರೆ, ಚಲನಚಿತ್ರಗಳಲ್ಲಿ ಪುಟ್ಟ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಇವರ ಬರಹಗಳು ಹಲವು ಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ. ಸಂಯುಕ್ತ ಕರ್ನಾಟಕ ಪತ್ರಿಕೆಯಲ್ಲಿ ಪ್ರಕಟವಾದ 'ಬಾಲರಾಜನೂ ಕ್ರಿಕೆಟ್ಟಾಟವೂ' ಕಥೆಗೆ ಮೇವುಂಡಿ ಮಲ್ಲಾರಿ ಕಥಾ ಪುರಸ್ಕಾರ ಪ್ರಶಸ್ತಿ ದೊರಕಿದೆ. 'ಕಾಂಚನ ಮಿಣಮಿಣ'  (ಸಣ್ಣಕಥಾ ಸಂಕಲನ) ‘ಪರ್ಯಾಪ್ತ’ ಪ್ರಕಟಿತ ಕಥಾ ಸಂಕಲನಗಳು.

ಪ್ರೇಮಿಗಳ ದಿನಕ್ಕೆ ಡಾ. ಅಜಿತ್‌ ಹರೀಶಿ ಬರೆದ ನೀಳ್ಗವಿತೆ “ಹರಿಕಾಹರಿ ಪ್ರೇಮಲಹರಿ”

“ಉಸಿರು ಬಿಗಿ ಹಿಡಿದು ನೀರಲೊಂದು
ಮುಳುಗು ಹಾಕಿದವನ ಧಮನಿಗಳಲಿ
ಭರಪೂರ ನೆತ್ತರ ಪ್ರವಾಹ
ಮೂಲಾಧಾರದಿಂದ ಚಿಮ್ಮಿದ ತರಂಗ
ಸಹಸ್ರಾರವ ಮುಟ್ಟಿ ನೆತ್ತಿ ಅಗ್ನಿಪರ್ವತ
ಪುಟಕಿಟ್ಟ ಬಂಗಾರ ನಿರ್ಧಾರ”- ಪ್ರೇಮಿಗಳ ದಿನಕ್ಕೆ ಡಾ. ಅಜಿತ್‌ ಹರೀಶಿ ಬರೆದ ನೀಳ್ಗವಿತೆ

Read More

ಸಿನಿಲೋಕದಲ್ಲಿ ವಿಹರಿಸುತ್ತಾ….

ಜಗತ್ತಿನಲ್ಲಿ ಮೂಡಿದ ಎಲ್ಲ ವಿಪ್ಲವಗಳಿಗೆ ಪ್ರತಿಸ್ಪಂದಿಸುತ್ತಾ ಬಂದ ಜಾಗತಿಕ ಸಿನಿಮಾ ಇಪ್ಪತ್ತೊಂದನೆಯ ಶತಮಾನದ ಬೆಳವಣಿಗೆಗೆ ಹೇಗೆ ಪ್ರತಿಕ್ರಿಯಿಸುತ್ತಿದೆ ಎನ್ನುವುದನ್ನು ಈ ನಲವತ್ತು ಸಿನಿಮಾಗಳು ದಾಖಲಿಸುತ್ತವೆ. ಹಾಗಾಗಿ ಈ ಲೇಖನಗಳು ಒಂದು ಸಾರ್ಥಕ ಪ್ರಯತ್ನ ಎಂದು ನನ್ನ ಅನಿಸಿಕೆ. ಹೀಗೆ ಹೇಳುತ್ತಲೇ ಕಳೆದೆರಡು ದಶಕಗಳಲ್ಲಿ ಜಾಗತಿಕ ಸಿನಿಮಾಗಳಲ್ಲಿ ಮೂಡಿಬಂದ ಹೊಸಾ ಶೈಲಿಯಾದ ʻಸ್ಲೋ ಸಿನಿಮಾ ಚಳುವಳಿʼಯ ಒಂದೆರಡು ಕೃತಿಗಳನ್ನು ಪರಿಚಯಿಸಿದ್ದರೆ ಸಾಂದರ್ಭಿಕವಾಗಿ ಇನ್ನಷ್ಟು ಉಪಯುಕ್ತತೆ ಬರುತ್ತಿತ್ತೇನೋ. ಹಾಲಿವುಡ್ ಉದ್ದಿಮೆಯ ಜನಪ್ರಿಯ ಸಿದ್ಧಸೂತ್ರಕ್ಕೆ ಪರ್ಯಾಯವಾಗಿ ಮೂಡಿಬಂದದ್ದೇ ʻಸ್ಲೋ ಸಿನಿಮಾ ಚಳುವಳಿʼ.
ಎ.ಎನ್. ಪ್ರಸನ್ನರವರ ಆಯ್ದ ಜಾಗತಿಕ ಸಿನಿಮಾಗಳ ಕುರಿತ ಲೇಖನಗಳ ಸಂಕಲನ “ಸಿನಿ ಲೋಕ 21”ಕ್ಕೆ ಗಿರೀಶ್‌ ಕಾಸರವಳ್ಳಿ ಬರೆದ ಮುನ್ನುಡಿ

Read More

ಗೋಕುಲದ ನಾಯಕರು ನಾವು….

ನಾನು ಒಂಟಿಯಾಗುತ್ತಿದ್ದಂತೆ ಮೊನ್ನೆಯ ಸಮುದ್ರ ತೀರದ ಹತ್ಯಾಕಾಂಡ ನೆನಪಾಯಿತು, ವಿಷಾದವಾಯಿತು. ಒಂದು ಕ್ಷಣ ಅರಮನೆಗೆ ಹೋಗಿಬಿಡಲೇ ಎನ್ನಿಸಿತು. ಅಲ್ಲಿ ಇನ್ನು ನನಗೇನು ಕೆಲಸ? ಎಂಬ ಪ್ರಶ್ನೆ ಮೂಡಿತು. ನಿನ್ನೆಯ ಹತ್ಯಾಕಾಂಡದ ಆರಂಭವನ್ನು ನೋಡಿದರೆ, ಬಹುಶಃ ಯಾದವ ಮುಖ್ಯರಲ್ಲಿ ಯಾರೂ ಬದುಕಿರಲಾರರು. ನಗರದಲ್ಲಿ, ಅರಮನೆಯಲ್ಲಿ ನನಗಿಂತ ಮುದುಕರಾದ ಕೆಲವರಿರಬಹುದು. ಈಗ ನಾನು ಮಾಡಬೇಕಾದ ಮಹತ್ವದ ಕರ‍್ಯ ಯಾವುದೂ ಇಲ್ಲ, ಸಾಧಿಸಬೇಕಾದ ಯಾವ ಆದರ್ಶವೂ ಇಲ್ಲ. ಅಂಥ ಶಕ್ತಿ, ಉತ್ಸಾಹಗಳೂ ದೇಹದಲ್ಲಿ ಉಳಿದಿಲ್ಲ.
ಸು. ರುದ್ರಮೂರ್ತಿ ಶಾಸ್ತ್ರಿ ಬರೆದ ಹೊಸ ಕಾದಂಬರಿ “ಶ್ರೀಕೃಷ್ಣ”ದ ಕೆಲವು ಪುಟಗಳು ನಿಮ್ಮ ಓದಿಗೆ

Read More

ಎಚ್. ವಿ. ಶ್ರೀನಿಧಿ ಬರೆದ ಈ ದಿನದ ಕವಿತೆ

“ನೀವು ಕೈ ಹಿಡಿದು
ಸುತ್ತಾಡಿಸಿದ ಪೇಟೆ ಬೀದಿಯಲ್ಲಿ
ಈಗ ಕೊಳ್ಳಲು ನಿಂತರೆ
ಜೇಬೆಲ್ಲ ಖಾಲಿ, ಅದರ ಹಿಂದೆಯೇ
ಪರ್ಸು ಜಾಗ್ರತೆ ಎಂಬ
ಎಚ್ಚರಿಕೆಯ ದನಿ.”- ಎಚ್. ವಿ. ಶ್ರೀನಿಧಿ ಬರೆದ ಈ ದಿನದ ಕವಿತೆ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ