ವಸಂತಕುಮಾರ್ ಕಲ್ಯಾಣಿ ಹವ್ಯಾಸಿ ಬರಹಗಾರರು. ಕಥನ ಇವರ ಇಷ್ಟದ ಪ್ರಕಾರ. ಕನ್ನಡ ಪರ ಸಂಘಟನೆಗಳಲ್ಲಿ ತೊಡಗಿಸಿಕೊಂಡಿದ್ದವರು, ಗೋಕಾಕ್ ಚಳುವಳಿಯಲ್ಲಿ ಸಕ್ರಿಯರಾಗಿದ್ದರು, ಹಲವು ಕಿರುತೆರೆ, ಚಲನಚಿತ್ರಗಳಲ್ಲಿ ಪುಟ್ಟ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಇವರ ಬರಹಗಳು ಹಲವು ಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ. ಸಂಯುಕ್ತ ಕರ್ನಾಟಕ ಪತ್ರಿಕೆಯಲ್ಲಿ ಪ್ರಕಟವಾದ 'ಬಾಲರಾಜನೂ ಕ್ರಿಕೆಟ್ಟಾಟವೂ' ಕಥೆಗೆ ಮೇವುಂಡಿ ಮಲ್ಲಾರಿ ಕಥಾ ಪುರಸ್ಕಾರ ಪ್ರಶಸ್ತಿ ದೊರಕಿದೆ. 'ಕಾಂಚನ ಮಿಣಮಿಣ' (ಸಣ್ಣಕಥಾ ಸಂಕಲನ) ‘ಪರ್ಯಾಪ್ತ’ ಪ್ರಕಟಿತ ಕಥಾ ಸಂಕಲನಗಳು.
ಕೆ.ವಿ. ತಿರುಮಲೇಶರು ಇನ್ನಿಲ್ಲ…
Posted by ಕೆಂಡಸಂಪಿಗೆ | Jan 30, 2023 | ಸಾಹಿತ್ಯ |
ಮನುಷ್ಯ ಸಮಾಜಕ್ಕೆ ಐಡೆಂಟಿಟಿಯನ್ನು ನೀಡುವುದು ಭಾಷೆಯೊಂದೇ ಅಲ್ಲ, ಸಾಮೂಹಿಕವಾದ ಧರ್ಮ, ಜಾತಿ, ಆಚಾರ ವಿಚಾರಗಳು, ಸಂಸ್ಕಾರಗಳು, ಕಲೆಗಳು, ನಿಷೇಧಗಳು, ನಂಬಿಕೆಗಳು, ದೇವಳಗಳು, ಮಠಗಳು, ನಿತ್ಯಕರ್ಮಗಳು, ಸ್ತ್ರೀಯರ ಸ್ಥಾನ ಮಾನ ಇತ್ಯಾದಿ ಹಲವಾರು ವಿಷಯಗಳು ಸಮಾಜದ ಗುರುತನ್ನು ರೂಪಿಸುತ್ತವೆ. ಕಾಸರಗೋಡಿನಲ್ಲಿ ಗುಡಿಗಳು, ದೇವಸ್ಥಾನಗಳು, ಭೂತಸ್ಥಾನಗಳು, ಮಸೀದಿಗಳು, ಇಗರ್ಜಿಗಳು ನಿಬಿಡವಾಗಿವೆ. ಇವೆಲ್ಲವೂ ಸುಖಶಾಂತಿಯಿಂದ, ಆದರ್ಶಕರವಾಗಿ ಯಾವತ್ತೂ ಸಹಬಾಳ್ವೆ ನಡೆಸುತ್ತಿವೆ ಎನ್ನಲಾರೆ.
ಇಂದು ಮುಂಜಾನೆ ಕನ್ನಡದ ಪ್ರಮುಖ ಬರಹಗಾರರಲ್ಲಿ ಒಬ್ಬರಾದ ಕೆ.ವಿ. ತಿರುಮಲೇಶರು ತೀರಿಹೋದರು. ಕೆಂಡಸಂಪಿಗೆಯೊಡನೆ ಅವರ ನಂಟು ಅನನ್ಯ. ನಮ್ಮ ಓದುಗರಿಗಾಗಿ ಅವರು ಬರೆದ ಕೆಲವು ಬರಹಗಳನ್ನು ಇಲ್ಲಿ ಹಂಚಿಕೊಳ್ಳಲಾಗಿದೆ…
ಕನಸು ಸಾಕಿಕೊಂಡವರ ಕಣ್ಣ ದೀಪದೆದುರು…
Posted by ಕೆಂಡಸಂಪಿಗೆ | Jan 28, 2023 | ದಿನದ ಪುಸ್ತಕ, ಪುಸ್ತಕ ಸಂಪಿಗೆ |
ಕನ್ನಡದ ಪ್ರಮುಖ ಬರಹಗಾರ ಪಿ.ಲಂಕೇಶ್ ಹೇಳುವಂತೆ ಒಬ್ಬ ಬರಹಗಾರನ ಭಾಷೆಯೇ ಆತನ ಅಸಲಿ ಮತ್ತು ಖೊಟ್ಟಿತನವನ್ನು ಬಯಲು ಮಾಡುವ ಸಾಧನ. ಬರಹದಲ್ಲಿ ಹೆಚ್ಚು ಹೊತ್ತು ಅದನ್ನು ಅವಿತಿಟ್ಟು ಆಟ ಆಡಲಾಗದು. ಇಲ್ಲಿ ಗೆದ್ದ ಮಾತಿವೆ, ಸೋತ ಮಾತಿವೆ. `ಕವಿಯ ಜೀವನಾನುಭವ ಮತ್ತೆ ಮತ್ತೆ ಕಸಿಗೊಂಡಾಗ ಆತನ ಕಾವ್ಯದಲ್ಲಿ ಹೊಸಕಳೆ ಕಾಣಬಹುದು. ಆ ಕಸುವು ಹೊಂದಿರುವ ಮಂಡಲಗಿರಿ ಪ್ರಸನ್ನ ಅವರ ಮುಂದಿನ ಬರಹಗಳು ಮತ್ತಷ್ಟು ಹೊಸತನದೊಂದಿಗೆ ಓದುಗ ವಲಯಕ್ಕೆ ತಲುಪಲಿ.
ಮಂಡಲಗಿರಿ ಪ್ರಸನ್ನ ಅವರ “ನಿದಿರೆ ಇರದ ಇರುಳು” ಗಜಲ್ ಸಂಕಲನಕ್ಕೆ ಡಾ. ರಮೇಶ ಅರೋಲಿ ಬರೆದ ಮುನ್ನುಡಿ
ಕವಿ ಕೆ. ಎಸ್ ನರಸಿಂಹಸ್ವಾಮಿ ಧ್ವನಿಯಲ್ಲಿ ಮೂರು ಕವಿತೆಗಳು
Posted by ಕೆಂಡಸಂಪಿಗೆ | Jan 27, 2023 | video of the day |
ಡಾ.ಪಾದೆಕಲ್ಲು ವಿಷ್ಣು ಭಟ್ಟ ಅವರಿಂದ ಹಳಗನ್ನಡ ಓದು
Posted by ಕೆಂಡಸಂಪಿಗೆ | Jan 26, 2023 | video of the day |
ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ
ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!
ಇಲ್ಲಿ ಕ್ಲಿಕ್ಕಿಸಿದರೂ ಸಾಕುಓದುಗರ ಮೆಚ್ಚು
ನಮ್ಮ ಫೇಸ್ ಬುಕ್
ನಮ್ಮ ಟ್ವಿಟ್ಟರ್
ನಮ್ಮ ಬರಹಗಾರರು
ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿಪುಸ್ತಕ ಸಂಪಿಗೆ
ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ
ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…
Read More