Advertisement

ಎಸ್. ಗಂಗಾಧರಯ್ಯ

ಎನ್. ಆರ್. ತಿಪ್ಪೇಸ್ವಾಮಿ ಚಿಕ್ಕಹಳ್ಳಿ ತೆಗೆದ ಈ ದಿನದ ಫೋಟೋ

ಈ ದಿನದ ಫೋಟೋ ತೆಗೆದವರು ಎನ್. ಆರ್. ತಿಪ್ಪೇಸ್ವಾಮಿ ಚಿಕ್ಕಹಳ್ಳಿ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಲ್ಲಿ ವಾಸವಾಗಿದ್ದಾರೆ. ತಾ.ಪಂ ಕಚೇರಿ, ಹಿರಿಯೂರು ಇಲ್ಲಿ ಸಹಾಯಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದು, ಹಂಪಿಯ ಕನ್ನಡ ವಿ.ವಿ.ಯಲ್ಲಿ ಪಿ.ಹೆಚ್ ಡಿ ಸಂಶೋಧನಾ ಅಧ್ಯಯನ ಮಾಡುತ್ತಿದ್ದಾರೆ. ಹಲವು ಪತ್ರಿಕೆಗಳಲ್ಲಿ ಇವರ ಕತೆಗಳು ಪ್ರಕಟವಾಗಿವೆ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳುಹಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಫೋಟೋ ಕೂಡ. ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ.

ನಮ್ಮ ಈ ಮೇಲ್‌ ವಿಳಾಸ: ks.kendasampige@gmail.com

Read More

ಕರ್ನಾಟಕ ಲೇಖಕಿಯರ ಸಂಘದ 2023ನೇ ಸಾಲಿನ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗಾಗಿ ಕೃತಿಗಳ ಆಹ್ವಾನ

ಕರ್ನಾಟಕ ಲೇಖಕಿಯರ ಸಂಘದ 2023ನೇ ಸಾಲಿನ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗಾಗಿ ಕೃತಿಗಳ ಆಹ್ವಾನ

Read More

ನಮ್ಮನ್ನೂ ಮನುಷ್ಯರಂತೆ ಕಾಣಿ: ಈರಣ್ಣ ಬೆಂಗಾಲಿ ಕಾದಂಬರಿಯ ಪುಟಗಳು

“ನಾವೂ ಮನುಷ್ಯರೇ, ದಯಮಾಡಿ ನೀವು ನಮ್ಮನ್ನು ಮನುಷ್ಯರಂತೆ ಕಾಣಿ” ಎಂದು ಕೇಳಿಕೊಳ್ಳುತ್ತಾನೆ. ಇದನ್ನು ಕೇಳಿದ ಯಜಮಾನನಿಗೆ ತೀವ್ರ ಮುಜುಗರವಾಗುತ್ತದೆ. ಒಳ್ಳೆಯವರು, ಕೆಟ್ಟವರು ಎಂಬುದು ಅವರ ಜಾತಿಯಿಂದಲ್ಲ, ಬದಲಾಗಿ ಅವರವರ ಗುಣಾವಗುಣಗಳಿಂದ, ವ್ಯಕ್ತಿತ್ವದಿಂದ ನಿರ್ಧಾರವಾಗುವಂತದ್ದು ಎಂಬುದನ್ನು ಮನಗಾಣುತ್ತಾನೆ. “ಇದುವರೆಗೆ ನಿಮ್ಮ ಮೇಲಾದ ವಿವಿಧ ರೀತಿಯ ದೌರ್ಜನ್ಯಗಳಿಗೆ ನಾವು ಹೊಣೆಯಾಗಿದ್ದು, ಇದರಿಂದ ನನಗೆ ನಾಚಿಕೆ ಬರುತ್ತಿದೆ, ನಿಮಗೆ ಮುಂದೆ ನಮ್ಮಿಂದ ಯಾವ ಸಮಸ್ಯೆಯಾಗದಂತೆ ನೋಡಿಕೊಳ್ಳುತ್ತೇನೆ” ಎಂದು ಹೇಳುತ್ತಾನೆ.
ಈರಣ್ಣ ಬೆಂಗಾಲಿ ಕಾದಂಬರಿ “ಭೂಮಿ”ಯ ಕೆಲವು ಪುಟಗಳು ನಿಮ್ಮ ಓದಿಗೆ

Read More

ಇತಿಹಾಸದ ಪ್ರಮಾದಗಳು..: ಪದ್ಮರಾಜ ದಂಡಾವತಿ ಕೃತಿಯ ಪುಟಗಳು

ಹಾಗೆ ನೋಡಿದರೆ ಅವರ ಕಾಲದಲ್ಲಿಯೇ ನಾವು ಅನೇಕರು ಅಂಕಣಗಳನ್ನು ಬರೆದೆವು. ಅದು ಹಿಂದೆ ಇತಿಹಾಸದಲ್ಲಿ ಎಂದೂ ಇರಲೇ ಇಲ್ಲ. ಇದನ್ನು ʻಡೆಕ್ಕನ್‌ ಹೆರಾಲ್ಡ್‌ʼನ ಸುದ್ದಿ ಸಂಪಾದಕರಾಗಿದ್ದ ನಾಗಭೂಷಣರಾವ್‌ ಅವರು ಅನೇಕ ಸಾರಿ ನನ್ನ ಜತೆಗೆ ಹಂಚಿಕೊಂಡರು. ʻನೋಡಿ, ನೀವು ನಿಮ್ಮ ಚಿತ್ರ ಹಾಕಿಕೊಂಡು ಬರೆಯುತ್ತೀರಿ. ನಮಗೆ ಹೀಗೆ ಬರೆಯಲು ನಮ್ಮ ಕಾಲದಲ್ಲಿ ಅವಕಾಶವೇ ಇರಲಿಲ್ಲʼ ಎಂದು ಅವರು ಹೇಳುತ್ತಿದ್ದರು.
ಹಿರಿಯ ಪತ್ರಕರ್ತ ಪದ್ಮರಾಜ ದಂಡಾವತಿಯವರ ವೃತ್ತಿ ಜೀವನದ ನೆನಪುಗಳ ಕೃತಿ “…ಉಳಿದಾವ ನೆನಪು” ಮೇ ೫ ರಂದು ಭಾನುವಾರ ಬೆಂಗಳೂರಿನಲ್ಲಿ ಬಿಡುಗಡೆಯಾಗಲಿದ್ದು, ಅದರ ಅಧ್ಯಾಯದ ಒಂದು ಭಾಗ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ