ಅಶೋಕ ಹೊಸಮನಿ ಬರೆದ ಈ ದಿನದ ಕವಿತೆ
“ಕಣ್ಣೀರ ಕುಡಿಯುವ ಹೃದಯಕ್ಕೆಲ್ಲಿ
ಜಾಗವಿದೆ
ಮತ್ತೇನನ್ನೊ ಅರುಹಿ
ನಿನ್ನನ್ನೇ ನೀನು ಕಳೆದುಕೊಳ್ಳುತ್ತಿಯಾ
ಅರ್ಥ ಅನರ್ಥಗಳ ಜಾಡಿನಲ್ಲಿ”- ಅಶೋಕ ಹೊಸಮನಿ ಬರೆದ ಈ ದಿನದ ಕವಿತೆ
Posted by ಕೆಂಡಸಂಪಿಗೆ | Apr 4, 2024 | ದಿನದ ಕವಿತೆ |
“ಕಣ್ಣೀರ ಕುಡಿಯುವ ಹೃದಯಕ್ಕೆಲ್ಲಿ
ಜಾಗವಿದೆ
ಮತ್ತೇನನ್ನೊ ಅರುಹಿ
ನಿನ್ನನ್ನೇ ನೀನು ಕಳೆದುಕೊಳ್ಳುತ್ತಿಯಾ
ಅರ್ಥ ಅನರ್ಥಗಳ ಜಾಡಿನಲ್ಲಿ”- ಅಶೋಕ ಹೊಸಮನಿ ಬರೆದ ಈ ದಿನದ ಕವಿತೆ
Posted by ಕೆಂಡಸಂಪಿಗೆ | Mar 31, 2024 | ವಾರದ ಕಥೆ, ಸಾಹಿತ್ಯ |
ಅವರು ಕಣ್ಣುಗಳನ್ನು ಅರೆಮುಚ್ಚಿಕೊಂಡಿದ್ದರು. ನಾನು ತಲೆತಗ್ಗಿಸಿದೆ. ಅವರು ನನ್ನ ಭುಜ ತಟ್ಟಿದರು. “ಮೊದಲು ನಿಮ್ಮಮ್ಮನ ಲೈಫ್ ಸೆಕ್ಯೂರ್ ಆಗಲಿ” ಅಂದರು. ಸ್ವಲ್ಪ ತಡೆದು “ನಿನ್ನನ್ನ ಮನೇಲೇ ಇರಿಸಿಕೊಳ್ಳೋದಿಕ್ಕೆ ನಿನ್ನ ಹೊಸಾ ತಂದೆಯ ಅಬ್ಜೆಕ್ಷನ್ ಏನೂ ಇಲ್ಲ ಅಂತ ತಿಳಕೋಬೇಕು ನಾವು. ಹಾಗಂತ ನಿಮ್ಮಮ್ಮನ್ನ ಕೇಳು” ಅಂದರು.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಪ್ರೇಮಶೇಖರ ಬರೆದ ಕತೆ “ಭೂಮಿ-ಹೆಣ್ಣು” ನಿಮ್ಮ ಓದಿಗೆ
Posted by ಕೆಂಡಸಂಪಿಗೆ | Mar 29, 2024 | ದಿನದ ಪುಸ್ತಕ, ಪುಸ್ತಕ ಸಂಪಿಗೆ |
ಪುಣೆಯ ಫಿಲ್ಮ್ ಇನ್ಸ್ಟಿಟ್ಯೂಟ್ನಲ್ಲಿ ನನ್ನ ಸಹಪಾಠಿಯಾಗಿದ್ದ ನಾಸೀರುದ್ದೀನ್ ಶಾ ಭಾರತ ಸಿನಿ ಉದ್ಯಮದಲ್ಲಿ ನಾನು ಮೆಚ್ಚುವ ನಟರಲ್ಲಿ ಒಬ್ಬರು. ಯಾವ ಪಾತ್ರವನ್ನು ಕೊಟ್ಟರೂ ಆ ಪಾತ್ರಕ್ಕೆ ವಿಶಿಷ್ಟತೆ ತರಬಲ್ಲ ಶಕ್ತಿ ಇರುವ ಅಪರೂಪದ ನಟ. ಆದರೆ ಈ ಸಿನಿಮಾದಲ್ಲಿ ನನ್ನ ಅನುಭವ ಅಷ್ಟು ಹಿತಕರವಾಗಿರಲಿಲ್ಲ. ಕನ್ನಡದ ಸಂಭಾಷಣೆ ನೆನಪಿಟ್ಟುಕೊಳ್ಳಲು ಅಸಾಧ್ಯವಾಗಿ ಅವರಿಗೆ ಇರುಸುಮುರುಸಾಗುತ್ತಿತ್ತು. ಅದರಿಂದ ಹುಟ್ಟಿದ ಅಸಹನೆ ಚಿತ್ರೀಕರಣದ ವೇಳೆಯಲ್ಲೂ ಪ್ರತಿಧ್ವನಿಸುತ್ತಿತ್ತು.
ಖ್ಯಾತ ಸಿನಿಮಾ ನಿರ್ದೇಶಕ ಗಿರೀಶ್ ಕಾಸರವಳ್ಳಿ ಅವರ ಚಲನಚಿತ್ರಗಳ ಸಂಕಥನ “ಬಿಂಬ ಬಿಂಬನ” ದಿಂದ “ಮನೆ” ಚಿತ್ರದ ಕುರಿತ ಮಾತುಕತೆ ನಿಮ್ಮ ಓದಿಗೆ
Posted by ಕೆಂಡಸಂಪಿಗೆ | Mar 23, 2024 | ದಿನದ ಪುಸ್ತಕ, ಪುಸ್ತಕ ಸಂಪಿಗೆ |
ಸಿನಿಮಾ ಮಾಧ್ಯಮವನ್ನು ಸಶಕ್ತವಾಗಿ ದುಡಿಸಿಕೊಳ್ಳುವವರು ದೃಶ್ಯ ಬಿಂಬಗಳ ಜೊತೆಗೇ, ಶಾಬ್ದಿಕ ರೂಪದ ಬಿಂಬಗಳನ್ನೂ ಸೃಷ್ಟಿಮಾಡುತ್ತಿರುತ್ತಾರೆ. ಸಂಕಲನ ತಂತ್ರದ ಮೂಲಕವೂ ಬಿಂಬವನ್ನು ಸಂಶ್ಲೇಷಿಸುತ್ತಿರುತ್ತಾರೆ. ವಾಸ್ತು, ವೇಷಭೂಷ, ಸೂಕ್ತ ನಟ ನಟಿಯರ ಬಳಕೆ, ಇತ್ಯಾದಿ ಅಂಶಗಳು ಪರಿಣಾಮಕಾರಿಯಾದ ಬಿಂಬ ನಿರ್ಮಾಣಕ್ಕೆ ಎಷ್ಟು ಅಗತ್ಯವೋ ಸಮಯದ ನಿರ್ವಹಣೆಯಲ್ಲಿ ಕೈಗೋಲಾಗಿ ಬರುವ ಸಂಗೀತ, ಚಿತ್ರದ ಲಯ, ತಂತ್ರ ಸೌಷ್ಠವಗಳೂ ಬಿಂಬ ನಿರ್ಮಾಣದಲ್ಲಿ ಅಷ್ಟೇ ಮುಖ್ಯ ಪಾತ್ರ ವಹಿಸುತ್ತಿರುತ್ತವೆ.
ಖ್ಯಾತ ಸಿನಿಮಾ ನಿರ್ದೇಶಕ ಗಿರೀಶ್ ಕಾಸರವಳ್ಳಿ ಅವರ ಚಲನಚಿತ್ರಗಳ ಸಂಕಥನ “ಬಿಂಬ ಬಿಂಬನ” ನಾಳೆ ಬಿಡುಗಡೆಯಾಗಲಿದ್ದು, ಈ ಕೃತಿಗೆ ಅವರು ಬರೆದ ಮಾತುಗಳು ಹಾಗೂ ಘಟಶ್ರಾದ್ಧ ಚಲನಚಿತ್ರದ ಕುರಿತ ಮಾತುಕತೆಯ ಆಯ್ದ ಭಾಗ ನಿಮ್ಮ ಓದಿಗೆ
Posted by ಕೆಂಡಸಂಪಿಗೆ | Mar 21, 2024 | ದಿನದ ಕವಿತೆ |
“ದುಡಿದು ಉಳಿಸಿದ ಹಣವಿಂದು
ಕೆಂಪು ಟೇಪುಗಳಾಗಿ
ಅತ್ತಿತ್ತ ಅರಳಿ
ನಗುತ್ತ ತೊನೆಯುವಾಗ
ಇಂದು ಅವಳ ಹೂನಗೆಯನ್ನು
ಕಂಡಿದ್ದವು
ಗುಲಾಬಿಯಂತೆ ಹೆಣೆದು ಕಟ್ಟಿ
ಮೃದುವಾಗಿದ್ದಳು ತಾನೇ”- ಸೌಮ್ಯ ದಯಾನಂದ ಬರೆದ ಈ ದಿನದ ಕವಿತೆ
ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ
editor@kendasampige.comಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿ
