Advertisement

ಎಚ್. ಗೋಪಾಲಕೃಷ್ಣ

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ರಮೇಶ್ ಆರ್ ಅಕ್ಕರಕಿ ಕತೆ

ಹಿಂದಿರುಗಿ ಬರುತ್ತಿದ್ದಾಗ ಮರದಿಂದ ಕೆಳಗೆ ದೂರದಲ್ಲಿ ನೆಲದ ಮೇಲೆ ಬಿದ್ದಿದ್ದ ಗೂಡಿನ ಸುತ್ತ ಕಾಗೆಯೊಂದು ಕಾ… ಕಾ… ಎನ್ನುತ್ತ ಸುತ್ತು ಹಾಕುತ್ತಿತ್ತು. ಹತ್ತಿರಕ್ಕೆ ಹೋಗಿ ನೋಡಿದರೆ ಗೂಡಿಂದ ಹೊರಗೆ ಬಿದ್ದು ಒಡೆದ ಮೊಟ್ಟೆಯಿಂದ ಮಾಂಸದ ಮುದ್ದೆಯಂತಿದ್ದ ಮರಿಯೊಂದು ಹೊರಬಿದ್ದಿತ್ತು.
ನಾನು ಮೆಚ್ಚಿದ ನನ್ನ ಕತೆಯ ಸರಣಿಯಲ್ಲಿ ರಮೇಶ್ ಆರ್ ಅಕ್ಕರಕಿ ಬರೆದ ಕತೆ

Read More

ವಿನಿಮಯವೇ ನಿಸರ್ಗದ ನಿಯಮ: ನಾಗೇಶ ಹೆಗಡೆ ಮಾತುಗಳು

ಯಾವುದೋ ದೇಶದಿಂದ ಬರುವ ಪೆಟ್ರೋಲಿಯಂ ದ್ರವ್ಯವನ್ನೇ ಆಧರಿಸಿಯೇ ರೈತರು ಬದುಕು ನಡೆಸುತ್ತ, ಮಾರುಕಟ್ಟೆಗೆ ತಮ್ಮದೆಲ್ಲವನ್ನೂ ಮಾರಿಕೊಳ್ಳುವ ದುರ್ಭರ ಪರಿಸ್ಥಿತಿಯಿಂದ ಬಿಡುಗಡೆ ಪಡೆಯಬೇಕೆಂಬ ಸಣ್ಣ ಹಂಬಲವೊಂದು ಇಲ್ಲಿ ಮೊಳಕೆಯೊಡೆಯುತ್ತಿರುವುದು ನನಗೆ ಕಾಣಿಸುತ್ತಿದೆ. ಸ್ಥಳೀಯ ಮಟ್ಟದಲ್ಲಿ ರೈತರು ಸಂಘಟಿತರಾದರೆ, ಸ್ಥಳೀಯ ಸಂಪನ್ಮೂಲವನ್ನೇ ಆದಷ್ಟೂ ಬಳಸಬೇಕೆಂಬ ಪ್ರೇರಣೆ ಅವರಲ್ಲಿ ಮೂಡಿತೆಂದರೆ, ಪ್ರಕೃತಿಯ ವಿನಿಮಯ ಪದ್ಧತಿಗಳನ್ನೂ ನಿಯಮಗಳನ್ನು ಗೌರವಿಸಿದಂತಾಗುತ್ತದೆ.
ಮಲ್ಲಿಕಾರ್ಜುನ ಹೊಸಪಾಳ್ಯ ಸಂಪಾದಿಸಿದ ವಿಜಯನಗರ ಜಿಲ್ಲೆಯ ಕೃಷಿ ಕಥನಗಳ “ಹಸಿರು ಮಾತುಕತೆ” ಕೃತಿಗೆ ನಾಗೇಶ ಹೆಗಡೆಯವರು ಬರೆದ ಮಾತುಗಳು

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ರೇಣುಕಾ ಹೆಳವರ ಕತೆ

ಅಷ್ಟೊಂದು ಪ್ರೀತಿಸಿ ನನಗೋಸ್ಕರ ಸಾಯಲೂ ಕೂಡ ಮುಂದಾಗಿದ್ದ ಮಹೇಶ್ ಇವನೇನಾ ಎಂದು ಗಂಗಾ ದಂಗುಬಡಿದು ಹೋದಳು. ಗಂಗಾ ಹಾಸ್ಟೆಲ್‌ನಲ್ಲಿ ಓದಿದ ಹುಡುಗಿ, ಈ ಜಗತ್ತಿನ ಎಲ್ಲ ಆಯಾಮಗಳ ಅರಿವು ಕೂಡ ಅವಳಿಗಿತ್ತು. ಆದರೂ ಅವನ ಮಾತಿನ ಬಾಣ ಅವಳ ಎದೆಯಲ್ಲಿ ಹೊಕ್ಕು ರಕ್ತಕಾರುವಂತೆ ಚುಚ್ಚುತ್ತಿತ್ತು. “ಮಹೇಶ ನಿಜಕ್ಕೂ ನನ್ನ ಪ್ರೀತಿಸಿದ್ನಾ..? ಅಥವಾ ನನ್ನ ರೂಪ ಪಡಿಯೋಕೆ ನಾಟ್ಕಾ ಆಡಿದ್ನಾ?
ನಾನು ಮೆಚ್ಚಿದ ನನ್ನ ಕತೆಯ ಸರಣಿಯಲ್ಲಿ ರೇಣುಕಾ ಹೆಳವರ ಕತೆ “ಗಿಳಿಯು ಪಂಜರದೊಳಿಲ್ಲ”

Read More

ಇರುವುದೆಲ್ಲವ ಹೇಳಿಬಿಡು…: ಸುಶೀಲಾ ಡೋಣೂರ ಕಾದಂಬರಿಯ ಪುಟಗಳು

‘ಈ ಮಾತು ಚರ್ಚೆಗೆ ಬರದೆ ಹೋಗಿದ್ರ ನಾನು ಈ ಸುಳ್ಳು ಹೇಳಬಹುದಿತ್ತು ಪೂಣ, ಈಗ ಎಲ್ಲಾನೂ ಒಪ್ಗೊಂಡ ಮ್ಯಾಲ ಮತ್ತ ಅದೇ ಸುಳ್ಳನ್ನ ಆರಂಭದಿಂದ ಹೇಳು ಅಂದ್ರ ಹೇಳಾಕ ಆಗೂದಿಲ್ಲ. ಏನು ಶಿಕ್ಷೆ ಕೊಡ್ತೀಯೊ ಕೊಡು. ನಾ ನಿನ್ನ ಪ್ರೀತಿಸ್ತೀನಿ ಅನ್ನೂದು ಖರೆ, ಅದೇ ಅಂತಿಮ. ನೀ ಸಿಕ್ರೂ ಸರಿ, ಸಿಗಲಿಲ್ಲ ಅಂದ್ರೂ ಸರಿ. ಜೀವನಪೂರ್ತಿ ನಿನ್ನ ನೆನಪಿನ್ಯಾಗ ಸಾಗಿಸುವಷ್ಟು ಸುಂದರ ಕ್ಷಣಗಳನ್ನ ಕಳದೀನಿ ನಿನ್ನ ಜೋಡಿ, ಅವೇ ಸಾಕು’.
ಪತ್ರಕರ್ತೆ ಸುಶೀಲಾ ಡೋಣೂರ ಹೊಸ ಕಾದಂಬರಿ “ಪೀಜಿ”ಯ ಒಂದು ಅಧ್ಯಾಯ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ