Advertisement

ಎಚ್. ಗೋಪಾಲಕೃಷ್ಣ

ಪುನೀತ್‌ ಕಬ್ಬುರ್ ತೆಗೆದ ಈ ದಿನದ ಫೋಟೋ

ಈ ದಿನದ ಫೋಟೋ ತೆಗೆದವರು ಪುನೀತ್ ಕಬ್ಬುರ್. ಮೂಲತಃ ಹಾವೇರಿ ಜಿಲ್ಲೆಯ ಹಾನಗಲ್‌ನವರು. ನೀನಾಸಂ ಪದವೀಧರರಾಗಿರುವ ಇವರು ಸದ್ಯ ಬೆಂಗಳೂರಿನಲ್ಲಿ ವಾಸವಾಗಿದ್ದಾರೆ. ರಂಗಭೂಮಿ ಮತ್ತು ಸಿನಿಮಾ ನಿರ್ದೇಶನ ವಿಭಾಗದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ.

ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಚಪ್ಪಲಿ ಅಂಗಡಿಯಲ್ಲಿ ಕ್ಯಾಲೆಂಡರ್: ರಘುಪತಿ ತಾಮ್ಹನ್‌ಕರ್ ಅನುಭವ ಕಥನ

ಮೈಸೂರಿನ ರಘುಪತಿ ತಾಮ್ಹನ್‌ಕರ್ ಅವರ ಮೊದಲ ಕೃತಿ ‘ನೋಟಿನ ನಂಟು’ ಇದೇ ಭಾನುವಾರ ಅಂದರೆ ಜುಲೈ 7ರಂದು ಮೈಸೂರಿನ ಎಂಜಿನಿಯರುಗಳ ಸಂಸ್ಥೆಯಲ್ಲಿ ಬಿಡುಗಡೆಯಾಗಲಿದೆ. ಗಣೇಶ ಅಮೀನಗಡ ಅವರು ತಮ್ಮ ಕವಿತಾ ಪ್ರಕಾಶನದ ಮೂಲಕ ಇದನ್ನು ಪ್ರಕಟಿಸಿದ್ದಾರೆ. ಎಪ್ಪತ್ತು ವರ್ಷದ ರಘುಪತಿ ಅವರು ಸಿಂಡಿಕೇಟ್ ಬ್ಯಾಂಕಿನ ನಿವೃತ್ತ ಮ್ಯಾನೇಜರ್. ಅವರು ತಮ್ಮ ಅನುಭವಗಳನ್ನು ಕಟ್ಟಿಕೊಟ್ಟ ಕೃತಿಯ ಒಂದು ಅಧ್ಯಾಯ ನಿಮ್ಮ ಓದಿಗಾಗಿ

Read More

ಆಧುನಿಕ ವಿಕಾರಕ್ಕೊಂದು ಕನ್ನಡಿ: ಕಾವ್ಯಾ ಕಡಮೆ ಕಥಾ ಸಂಕಲನಕ್ಕೆ ಶ್ರೀಧರ ಬಳಗಾರ ಮುನ್ನುಡಿ

ತೊಟ್ಟು ಕ್ರಾಂತಿ ಸಂಕಲನದ ಕಥೆಗಳಲ್ಲಿ ಕೆಲವು ಪ್ರದೇಶದ ಕನ್ನಡದ ಉಪಭಾಷೆಗಳ ಪ್ರಯೋಗವಾಗಿದೆ. ಪಾತ್ರಗಳ ಮಾತಿನ ಭಿನ್ನ ಶೈಲಿಯಲ್ಲಿ ಆಕಾರ ಪಡೆಯುವ ಕಥೆಗೆ ಹಲವು ಧ್ವನಿಗಳಿವೆ. ಭಾಷೆಯ ಮೂಲಕ ಕಥೆಯ ನಿರೂಪಣೆಯಲ್ಲ; ಭಾಷೆಯೇ ಕಥೆಯಾಗುವುದು; ಭಾಷೆ ಕಥೆಯಾಗುವುದೆಂದರೆ ಮನುಷ್ಯರಾಗುವುದು; ಭಾಷೆಯೇ ಮನುಷ್ಯರೊಡಗೂಡಿ ವಿಷಯವಾಗುವುದು ಇಲ್ಲಿ ಸಾಧ್ಯವಾಗಿದೆ; ಆದ್ದರಿಂದ ಪಾತ್ರ-ಪರಿಸರದ ಹಾಸುಹೊಕ್ಕಿನ ನೇಯ್ಗೆ ಈ ಕಥೆಗಳ ಯಶಸ್ಸಿಗೆ ಕಾರಣಗಳಲ್ಲೊಂದು.
ಕಾವ್ಯಾ ಕಡಮೆ ಕಥಾ ಸಂಕಲನ “ತೊಟ್ಟು ಕ್ರಾಂತಿ”ಗೆ ಕತೆಗಾರ ಶ್ರೀಧರ ಬಳಗಾರ ಬರೆದ ಮುನ್ನುಡಿ ನಿಮ್ಮ ಓದಿಗೆ

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ರಾಜೀವ ನಾರಾಯಣ ನಾಯಕ ಕತೆ

ಆಕಾಶದ ಒಂದು ಭಾಗದಲ್ಲಿ ಮೋಡ ದಟೈಸಿ ಒಂದೆರಡು ಹನಿ ಕೂಡ ಉದುರಿತು! ಉಸುಕಿನಲ್ಲಿ ನಡೆದಾಡಿದೆ. ಮಳೆ ಹನಿ ಬೀಸುವ ಗಾಳಿಯನ್ನು ತಂಪು ಮಾಡಿದ್ದರಿಂದ ತುಸು ಹಿತವೆನಿಸಿತು. ಆ ತುದಿ ಮುಟ್ಟುವಷ್ಟರಲ್ಲಿ ಇಡೀ ಮೈ ಹಸಿಯಾಗಿತ್ತು. ಈ ನಡುವೆ ಮೋಡಗಳು ಕರಗಿ ಆಕಾಶ ಶುಭ್ರಗೊಂಡು, ನಕ್ಷತ್ರಗಳು ಕಾಣಿಸಿಕೊಂಡವು.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ರಾಜೀವ ನಾರಾಯಣ ನಾಯಕ ಕತೆ “ಮಣ್ಣಿನ ದೋಣಿ” ನಿಮ್ಮ ಓದಿಗೆ

Read More

ಶ್ರುತಿ ಬಿ.ಆರ್. ಗೆ ಲಭಿಸಿದ ಕೇಂದ್ರ ಸಾಹಿತ್ಯ ಅಕಾಡೆಮಿ ‘ಯುವ ಪುರಸ್ಕಾರ’

ಚಿಕ್ಕಂದಿನಿಂದ ಅಮ್ಮ ತರೀಕೆರೆಯ ಸಾರ್ವಜನಿಕ ಗ್ರಂಥಾಲಯದಿಂದ ತಂದು ಕೊಡುತ್ತಿದ್ದ ಮಕ್ಕಳ ಪುಸ್ತಕಗಳನ್ನು, ಮನೆಗೆ ತರಿಸುತ್ತಿದ್ದ ಚಂಪಕ, ಬಾಲಮಂಗಳ ಮಾಸಿಕಗಳು, ಪ್ರಜಾವಾಣಿ ಮತ್ತು ಮಯೂರದಲ್ಲಿ ಬರುತ್ತಿದ್ದ ಮಕ್ಕಳ ಕತೆಗಳು, ಪುಟ್ಟಿ ರಾಮನ್ ಮುಂತಾದ ಕಾರ್ಟೂನ್‌ಗಳನ್ನು ನಾನು ನನ್ನ ಅಕ್ಕ ಪೈಪೋಟಿಯಲ್ಲಿ ಓದುತ್ತಿದ್ದೆವು, ಅದೇ ಪೈಪೋಟಿ ಮುಂದುವರೆದು ಸುಧಾದಲ್ಲಿ ಬರುತ್ತಿದ್ದ ಧಾರಾವಾಹಿಗಳು ಮತ್ತು ಹೊಸ ಪುಸ್ತಕಗಳನ್ನು ಮೊದಲು ಓದಲು ಜಗಳವಾಡುತ್ತಿದ್ದೆವು.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ