Advertisement

ಎಸ್. ಗಂಗಾಧರಯ್ಯ

ಸಚಿನ್‌ಕುಮಾರ ಬ. ಹಿರೇಮಠ ಬರೆದ ಈ ದಿನದ ಕವಿತೆ

“ಬೆವರಿನ ಘಮಲಿನಲಿ
ಭಟ್ಟಿ ಇಳಿಸಿದ ಕಮಾಯಿಯನು
ಹರಿದ ಕಿಸೆಯೊಳಗೆ ತುಂಬುತ್ತ
ತೇಪೆಗಾಗಿ ಸೂಜಿದಾರ ಹುಡುಕುವವರು
ಸಿಟ್ಟನ್ನು ದವಡೆಗೆ ಸೀಮಿತಗೊಳಿಸಿದ
ನಿಶ್ಶಸ್ತ್ರ ಯೋಧರು”- ಸಚಿನ್‌ಕುಮಾರ ಬ. ಹಿರೇಮಠ ಬರೆದ ಈ ದಿನದ ಕವಿತೆ

Read More

ಹಿರಿಯ ಕಾದಂಬರಿಕಾರ ಕೆ.ಟಿ. ಗಟ್ಟಿ ನಿಧನ…

ಪ್ರವಾಸ ನಮಗಿಷ್ಟವಾಗುವುದು ಯಾವಾಗಲೂ ಮನೆಯಲ್ಲಿದ್ದು ಒಮ್ಮೊಮ್ಮೆ ಪ್ರವಾಸ ಹೋದಾಗ. ನಿರಂತರ ಪ್ರವಾಸದಲ್ಲಿರುವುದು ಎಷ್ಟು ರಸಹೀನ ಎಂದು ಗಗನಸಖಿಯರು ಮತ್ತು ಮೆಡಿಕಲ್ ರೆಪ್ರಸೆಂಟೇಟಿವ್‌ಗಳು ಹೇಳಿಯಾರು. ಬೇರೆ ದೇಶ, ಬೇರೆ ನಗರ, ಬೇರೆ ಮನೆ ಎಲ್ಲಾ ಅಷ್ಟೆ. ಸಾಮಾನ್ಯವಾಗಿ ‘ಅತ್ಯಂತ ಪ್ರೇಕ್ಷಣೀಯ ಸ್ಥಳ’ ಸುಪ್ರಸಿದ್ಧವಾಗಿರುತ್ತದೆ. ಅದು ಹಲವು ಬಾರಿ ಟೀವಿಯಲ್ಲಿ ಮತ್ತು ಸಿನಿಮಾದಲ್ಲಿ ಕಂಡ, ಪತ್ರಿಕೆ ಪುಸ್ತಕಗಳಲ್ಲಿ ಓದಿದ ಸ್ಥಳವೇ ಆಗಿರುತ್ತದೆ.
ಹಿರಿಯ ಸಾಹಿತಿ ಕೆ.ಟಿ. ಗಟ್ಟಿ ಇಂದು ಮಂಗಳೂರಿನಲ್ಲಿ ನಿಧನರಾಗಿದ್ದು ಅವರು ಕೆಂಡಸಂಪಿಗೆಗೆ ಬರೆದ “ಬಿಸಿಲುಕೋಲು” ಸರಣಿಯ ಕೆಲ ಬರಹಗಳು ನಿಮ್ಮ ಓದಿಗೆ

Read More

ಸೂರ್ಯಕೀರ್ತಿ ಬರೆದ ಐದು ಕವಿತೆಗಳು

“ಪ್ರೇಮ ಪರೀಕ್ಷೆಯಲ್ಲಿ
ಈ ಜಗತ್ತು ರೋಗಿಯಾಗಿದೆ.
ಸದಾ ಬಳಲುವ, ತೃಷೆಯ
ತೂತು ಮಡಿಕೆಯ ಹೋಲುತ್ತದೆ.
ಯುದ್ಧ, ಅಹಂಕಾರ, ಮದ
ಕಾಮ, ಮೋಹದ ಬಲೆಯಲ್ಲಿ
ಈ ಜಗತ್ತು ರೋಗದ ಮನೆಯಾಗಿದೆ.”- ಸೂರ್ಯಕೀರ್ತಿ ಬರೆದ ಐದು ಕವಿತೆಗಳು

Read More

ಮೊಟ್ಟೆಕೋಳಿಯೇ ಬೇಕೆಂದ ಅಳಿಯರು!: ಸೂರ್ಯಕೀರ್ತಿ ಪ್ರಬಂಧ

‘ಏನೇ ನಿಮ್ಮವ್ವ ಅಳಿಯಂದ್ರ ನೋಡೋ ಹುಟ್ಟೇನೆ ಇದು, ಇದೊಂದು ಬಾಳಾಟ ಅಂತ ನಾನು ಅಂದುಕೊಂಡಿರಲಿಲ್ಲ, ಅಕ್ಕಪಕ್ಕದವರೆಲ್ಲ ಎಷ್ಟು ಚೆಂದವಾಗಿ ಅಳಿಯರನ್ನು ಕರ್ದು ಕಳಿಸ್ತಾರೆ ಅನ್ನೋದ್ನ ನೋಡಿ ಕಲಿಬೇಕು’ ಎಂದೆಲ್ಲ ಅಂದಿದ್ದನ್ನು ನೋಡಿ. ಮೇಯಲು ಹೋದ ಕೋಳಿಗಳ ಬಿಡದೆ ಅಟ್ಟಾಡಿಸಿಕೊಂಡು ಹಿಡಿದು ಕೂಯ್ದು ತಿಂದು ತಮ್ಮ ಹೆಂಡತಿಯರ ಜೊತೆ ಹೊರಟು ನಿಂತರು. ಅಜ್ಜಿ ಮಕ್ಕಳ ಖುಷಿಯ ನೋಡಿ ತನ್ನೆರಡು ಕೈಗಳ ಎತ್ತಿ ಆಶೀರ್ವಾದದ ಜೊತೆ ಒಂದಿಷ್ಟು ಕಣ್ಣೀರು ಹಾಕಿದಳು. ಎಲ್ಲರಿಗೂ ತಿಂಡಿ ತಿನಸುಗಳ ಕಟ್ಟಿ ‘ಜೋಪಾನ’ ಎಂದು ಹೇಳಿದಳು.
ಇತ್ತೀಚೆಗೆ ಬಿಡುಗಡೆಯಾದ ಸೂರ್ಯಕೀರ್ತಿ ಅವರ ಪ್ರಬಂಧಗಳ ಸಂಕಲನ “ಮಳೆ”ಯ ಒಂದು ಪ್ರಬಂಧ ನಿಮ್ಮ ಓದಿಗೆ

Read More

ಶಾಂತಾ ಜಯಾನಂದ್ ಬರೆದ ಈ ದಿನದ ಕವಿತೆ

“ರೇಖಾಗಣಿತ ಈಗಷ್ಟೆ
ಬದುಕಿನ ಪಾಠ
ಆರಂಭಿಸಿದೆ,
ಇತಿಹಾಸ ಗತ ಸೇರಿದೆ,
ವ್ಯಂಜನ, ಸ್ವರ, ವ್ಯಂಜನಗಳು
ಅರ್ಥೈಸಿಕೊಳ್ಳದೆ ಸೋತಿವೆ,”- ಶಾಂತಾ ಜಯಾನಂದ್ ಬರೆದ ಈ ದಿನದ ಕವಿತೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ