Advertisement

ಎಸ್. ಗಂಗಾಧರಯ್ಯ

ಲಂಡನ್‌ ಮತ್ತು ಟಿಪ್ಪೂ ಸುಲ್ತಾನ್: ಜೆ. ಬಾಲಕೃಷ್ಣ ಬರಹ

ಬ್ರಿಟಿಷರಿಗೆ ಆ `ವ್ಯಾಘ್ರಸ್ವಪ್ನ’ ಎಷ್ಟು ನಿದ್ರೆ ಕೆಡಿಸಿತ್ತೆಂದರೆ ಅವರು ಆ ಸಿಟ್ಟನ್ನು ಕಾಡಿನಲ್ಲಿನ ನಿಜವಾದ ಹುಲಿಗಳನ್ನು ಕೊಂದು ಅವುಗಳ ಮೇಲೆ ಕಾಲನ್ನಿಟ್ಟು ಫೋಟೊ ತೆಗೆಸಿಕೊಂಡು ಗರ್ವದಿಂದ ಬೀಗುತ್ತಿದ್ದರು. ಟಿಪ್ಪು ಹುಲಿಯೊಂದಿಗೆ ಸೆಣಸುತ್ತಿರುವ ಹಲವಾರು ಚಿತ್ರಗಳು ಟಿಪ್ಪೂನ ಕಾಲದ ನಂತರ ರಚಿತವಾಗಿವೆ. ಟಿಪ್ಪೂ ನಿಜವಾಗಿ ಹುಲಿಯೊಂದಿಗೆ ಸೆಣಸಿದ ದಾಖಲೆಗಳಿಲ್ಲವೆನ್ನುತ್ತಾರೆ ಚರಿತ್ರಕಾರರು. ಆದರೆ, ಟಿಪ್ಪೂನ ಕಾಲದ್ದೇ ಆದ ದಂತ ಕತೆಯೊಂದರಲ್ಲಿ ಹೈದರಾಲಿ ಟಿಪ್ಪೂನನ್ನು ಹೈದರಾಬಾದ್‌ಗೆ ಒಪ್ಪಂದವೊಂದರೆ ವಿಚಾರಕ್ಕೆ ಕಳುಹಿಸಿದ್ದಾಗ ಅಲ್ಲಿನ ಕಾಡೊಂದರಲ್ಲಿ ಹುಲಿಯೊಂದನ್ನು ಎದುರಿಸಿದ್ದನಂತೆ.
ಡಾ. ಜೆ. ಬಾಲಕೃಷ್ಣ ಅವರ ಹೊಸ ಕೃತಿ “ನಡೆದಷ್ಟು ದೂರ” ಪ್ರವಾಸ ಕಥನದ ಬರಹ ನಿಮ್ಮ ಓದಿಗೆ

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಪ್ರಜ್ಞಾ ಮಾರ್ಪಳ್ಳಿ ಕತೆ

ಸೂರ್ಯನಿಗೋ ಯಾರು ಹುಟ್ಟಿದರೆಷ್ಟು? ಯಾರು ಸತ್ತರೆಷ್ಟು? ಅವನ ಕೆಲಸ ಅವನದ್ದೇ. ಬೆಳಗಿನ ಮೋಟಾರು ಗಾಡಿ ಬಂದು ಹೋದ ಸದ್ದಾಯಿತು. ಬಸವಣ್ಣನ ಅಣ್ಣನ ಮಗ ಮಲ್ಲೇಶ ಬಾಗಿಲಲ್ಲಿ ಬಂದು ನಿಂತಿದ್ದ. ನಿಧಾನಕ್ಕೆ ಬಸವಣ್ಣನ ಬಳಿಗೆ ಬಂದ. ಬೆನ್ನು ಸವರಿದ. ಅವರಿಬ್ಬರೆ ತಾನೆ ಗೋಪುವನ್ನು ಕೊನೆಯ ಬಾರಿಗೆ ನೋಡಿದವರು. ಕಾಣುತ್ತಿದ್ದಂತೇ ಕೈಜಾರಿ ಬಿದ್ದ ಗೋಪು ಅಪ್ಪಾ ಅಪ್ಪಯ್ಯಾ ಎಂದು ಕೂಗಿದ್ದೊಂದೇ ಗೊತ್ತು.
‘ನಾನು ಮೆಚ್ಚಿದ ನನ್ನ ಕತೆʼಯ ಸರಣಿಯಲ್ಲಿ ಪ್ರಜ್ಞಾ ಮಾರ್ಪಳ್ಳಿ ಕತೆ “ಭೂಮಿಯೊಳಗಿದೆ ಬದುಕು” ನಿಮ್ಮ ಓದಿಗೆ

Read More

ಅಭಿಷೇಕ ಬಳೆ ಮಸರಕಲ್ ಬರೆದ ಈ ದಿನದ ಕವಿತೆ

“ಸಂಪೂರ್ಣ ಮರೆತು ಬಿಡಬೇಕು ಎಂದಾಗಲೆಲ್ಲ
ನೆನಪುಗಳು
ಎದೆ ಬೀದಿಗಿಳಿದು
ಪ್ರತಿಭಟನೆಗೆ ನಿಲ್ಲುತ್ತವೆ….

ಬಿದ್ದ ಹೂಗಳನ್ನು
ಆಯಬಲ್ಲೆ ನೀನು
ಒಡೆದು ಬಿದ್ದ ಹೃದಯದ
ಪಕಳೆಗಳ”- ಅಭಿಷೇಕ ಬಳೆ ಮಸರಕಲ್ ಬರೆದ ಈ ದಿನದ ಕವಿತೆ

Read More

ಸೌಮ್ಯ ದಯಾನಂದ ಬರೆದ ಈ ದಿನದ ಕವಿತೆ

“ಉಸಿರು ಸೋಕಿ
ಆದ ಗಾಯಗಳು
ಉಸಿರು ಬೆರೆತಾಗ
ಮುಕ್ತಿ ಕಾಣುತ್ತವಲ್ಲ
ಉಸಿರುಣಿಸಿ ಕೊಲ್ಲುವ
ವಿದ್ಯೆಯನ್ನೆಲ್ಲಿ ಕಲಿತೆ ಹೇಳು?!”- ಸೌಮ್ಯ ದಯಾನಂದ ಬರೆದ ಈ ದಿನದ ಕವಿತೆ

Read More

ಕೊನಾರ್ಕ್‌ನ ಮಿಥುನ ಶಿಲ್ಪಗಳು: ಡಾ. ಜೆ. ಬಾಲಕೃಷ್ಣ ಬರಹ

ಒರಿಸ್ಸಾದ ದೇವಾಲಯಗಳ ಹೊರಭಾಗದಲ್ಲಿ ಯಥೇಚ್ಛವಾಗಿ ಶಿಲ್ಪಕಲೆ ಇರುವಂತೆ ಅದಕ್ಕೆ ತದ್ವಿರುದ್ಧವಾಗಿ ದೇವಾಲಯಗಳ ಒಳಭಾಗ ಭಣ ಭಣಗುಟ್ಟುವಂತೆ ಖಾಲಿಯಾಗಿರುತ್ತದೆ. ಇದನ್ನು ಗಮನಿಸಿದ ಖ್ಯಾತ ಕಲೆ-ಸಂಸ್ಕೃತಿಯ ವಿದ್ವಾಂಸ ಆನಂದ ಕೂಮಾರಸ್ವಾಮಿ, `ಬದುಕೆಂಬುದು ಒಂದು ಮಾಯಾ ಪರದೆ ಇದ್ದಂತೆ. ಅದರ ಹಿಂಭಾಗದಲ್ಲಿ ದೇವರಿದ್ದಾನೆ. ದೇವಾಲಯದ ಹೊರಭಾಗದಲ್ಲಿ ನಮ್ಮ ಬದುಕಿನ, ಸಂಸಾರದ ಚಿತ್ರಣವಿರುತ್ತದೆ. ಅಲ್ಲಿನ ಕೆತ್ತನೆ, ಚಿತ್ರಣಗಳು ಬದುಕೆಂಬ ಮಾಯಾಲೋಕವನ್ನೂ, ಹುಟ್ಟು-ಸಾವುಗಳ ಬದುಕಿನ ಚಕ್ರಕ್ಕೆ ಮನುಷ್ಯನನ್ನು ಬಂಧಿಸಿರುವ ಆತನ ಆಸೆ ಆಕಾಂಕ್ಷೆಗಳನ್ನೂ, ನೋವು ನಲಿವುಗಳನ್ನೂ ಪ್ರತಿಬಿಂಬಿಸುತ್ತವೆ.
ಡಾ. ಜೆ. ಬಾಲಕೃಷ್ಣ ಅವರ ಹೊಸ ಕೃತಿ “ನಡೆದಷ್ಟು ದೂರ” ಪ್ರವಾಸ ಕಥನದ ಬರಹ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ