ಕೃಷ್ಣಮೂರ್ತಿ ಹನೂರು
“ಎನಫ್ ಕಣೋ ಅವನ ನಗು ಮುಖ ನೋಡಿದ್ಯಲ್ಲ. ಸಾಕು ಇಷ್ಟೆ”
Posted by ಕೆಂಡಸಂಪಿಗೆ | Jul 13, 2026 | ದಿನದ ಪುಸ್ತಕ, ಪುಸ್ತಕ ಸಂಪಿಗೆ |
ಹಾಗೆ ಮುಂದೆ ಸಾಗುತ್ತಾ ಬಲಬದಿಯ ರಸ್ತೆ ಯೊಂದನ್ನು ತೋರಿಸಿ “ಇಲ್ಲೊಂದು ಮಜಾ ಇತ್ತು ಕಣಯ್ಯಾ. ಹೀಗೆ ಇಲ್ಲಿ ಒಮ್ಮೆ ಟ್ಯಾಕ್ಸಿ ಮಾಡಿಕೊಂಡು ಬಂದಿದ್ದೆ. ಆಗೆಲ್ಲ ಅಂಬಾಸಿಡರ್ ಮಾತ್ರ ಇದ್ವು. ಸಾರ್ ಈ ದಾರಿ ಚಿಕ್ಕಮಗಳೂರಿಗೆ ಹೋಗುತ್ತೆ ಷಾರ್ಟ್ ಕಟ್ ಅಂದ. ಸರಿ ನೋಡೇ ಬಿಡೋಣ ಎಂದು ಹೊರಟೆವು. ಹೋಗ್ತೀವಿ ಬರಿ ಅಪ್ಪು ಕಣೋ. ಕಾರ್ ಬೇರೆ ಹತ್ತಂಗಿಲ್ಲ ಸಾಕಾಗಿ ಹೋಯ್ತು. ನಾನು ಕಾರ್ ಇಳಿದು ವಾಪಾಸ್ ಬಾರದಿರಲು ಚಪ್ಪಡಿ ಕಲ್ಲು ಹಿಡಿದುಕೊಂಡು ಹಿಂದೆ ಕಲ್ ಇಡೋದು, ಡ್ರೈವರ್ ಹತ್ಸದು, ಸಾಕಾಗಿ ಹೋಯ್ತು ಕಣಯ್ಯ.”
ಕೆ.ಟಿ. ಶಿವಪ್ರಸಾದ್ ಹಾಗೂ ಪೂರ್ಣಚಂದ್ರ ತೇಜಸ್ವಿಯವರ ಒಡನಾಟದ ಕುರಿತ ನಾಗರಾಜ್ ಹೆತ್ತೂರು ಕೃತಿ “ಶಿವ ಮೇಡ್ ಬೈ ತೇಜಸ್ವಿ”ಯ ಆಯ್ದ ಭಾಗ
ಕುಪ್ಪಳ್ಳಿಯಲ್ಲಿ ಕೆಟಿಎಸ್ ಜೊತೆ…
Posted by ಕೆಂಡಸಂಪಿಗೆ | Jul 10, 2026 | ದಿನದ ಪುಸ್ತಕ, ಪುಸ್ತಕ ಸಂಪಿಗೆ |
ಪೂರ್ಣಚಂದ್ರರ ಆತ್ಮೀಯರಲ್ಲೊಬ್ಬರಾದ ಕೆ.ಟಿ. ಅವರ ಖಾಸಾ ಗೆಳೆಯ ಕೂಡ. ವಿಪರ್ಯಾಸ ಎಂದರೆ ಇದೇ ನೋಡಿ, ಕುವೆಂಪು ತೀರಿಕೊಂಡಾಗ ಇದೇ ತೇಜಸ್ವಿ ಜತೆಗೂಡಿ ಕವಿಶೈಲದ ಕುವೆಂಪು ಸ್ಮಾರಕ ಕಲ್ಪನೆಯನ್ನು ಸಾಕಾರಗೊಳಿಸಿದ್ದವರು ಕೆ.ಟಿ. ಮುಂದೆ ತೇಜಸ್ವಿಯ ಸ್ಮಾರಕವನ್ನೂ ಸ್ವತಃ ಕೆ.ಟಿ. ನಿರ್ಮಾಣ ಮಾಡುತ್ತಾರೆಂದು ಕನಸಲ್ಲೂ ಅಂದುಕೊಂಡಿರಲಿಲ್ಲ. ಆದರೆ ದುರಾದೃಷ್ಠವಶಾತ್ ತೇಜಸ್ವಿ ಸಾವು ಅವರ ಸ್ಮಾರಕ ಕಲ್ಪನೆಯನ್ನೂ ಕೆ.ಟಿ.ಯೇ ಮಾಡುವಂತಾಗಿದ್ದು ವಿಪರ್ಯಾಸ.
ಕೆ.ಟಿ. ಶಿವಪ್ರಸಾದ್ ಹಾಗೂ ಪೂರ್ಣಚಂದ್ರ ತೇಜಸ್ವಿಯವರ ಒಡನಾಟದ ಕುರಿತ ನಾಗರಾಜ್ ಹೆತ್ತೂರು ಕೃತಿ “ಶಿವ ಮೇಡ್ ಬೈ ತೇಜಸ್ವಿ”ಯ ಆಯ್ದ ಭಾಗ
ಭದ್ರಾ ದಂಡೆಯಲ್ಲಿ ತೇಜಸ್ವಿಯೊಂದಿಗೆ ಮೀನು ಹಿಡಿದಿದ್ದು…
Posted by ಕೆಂಡಸಂಪಿಗೆ | Jul 9, 2026 | ದಿನದ ಪುಸ್ತಕ, ಪುಸ್ತಕ ಸಂಪಿಗೆ |
ಹೀಗೆ ತೇಜಸ್ವಿ ಮನೆ ಕಟ್ಟುವಾಗ ಪ್ರೊಫೆಸರ್ ಬಂದಿದ್ದರು. ತೇಜಸ್ವಿ ಹಕ್ಕಿಗಳನ್ನು ವೀಕ್ಷಿಸಲು ಬೈನಾಕುಲರ್ ಇಟ್ಟುಕೊಂಡಿದ್ದರು. ಹೀಗೆ ಒಂದು ದಿನ ಕಾರಿನಲ್ಲಿ ಎಲ್ಲರೂ ಹೋಗುತ್ತಿದ್ದೆವು. ಪ್ರೊಫೆಸರ್ ಬೈನಾಕ್ಯೂಲರನ್ನು ತೇಜಸ್ವಿಯಿಂದ ಪಡೆದುಕೊಂಡು ಪಕ್ಷಿ ನೋಡುತ್ತೇನೆ ಎಂದು ಪಡೆದುಕೊಂಡರು. ಸಾಕಷ್ಟು ಏನೇನೋ ಮಾಡಿದರೂ ಹಕ್ಕಿಗಳು ಪ್ರೊಫೆಸರ್ಗೆ ಹತ್ತಿರದಿಂದ ಕಾಣಿಸಲಿಲ್ಲ. ಇದರಿಂದ ಬೇಸತ್ತ ಪ್ರೊಫೆಸರ್. ‘ಇದ್ರಲ್ಲಿ ಏನೂ ಕಾಣೋದೆ ಇಲ್ವಲ್ರಿ’ ಎಂದು ತೇಜಸ್ವಿ ಕೈಗೆ ಕೊಟ್ಟರು. ತೇಜಸ್ವಿ ತೆಗೆದುಕೊಂಡು ಒಮ್ಮ ಕಾರಿನಿಂದ ಆಚೆ ವೀಕ್ಷಿಸಿ ‘ರೀ ಪ್ರೊಫೆಸರ್ ನಿಮ್ಗೆ ತಿ.. ಕಡಿಯುತ್ತಾ..ʼ ಎಂದರು. ನನಗೋ ನಗು ತಡೆದುಕೊಳ್ಳಲಾಗಲಿಲ್ಲ.
ಕೆ.ಟಿ. ಶಿವಪ್ರಸಾದ್ ಹಾಗೂ ಪೂರ್ಣಚಂದ್ರ ತೇಜಸ್ವಿಯವರ ಒಡನಾಟದ ಕುರಿತ ನಾಗರಾಜ್ ಹೆತ್ತೂರು ಕೃತಿ “ಶಿವ ಮೇಡ್ ಬೈ ತೇಜಸ್ವಿ”ಯ ಆಯ್ದ ಭಾಗ
ಬೇಂದ್ರೆ ಮತ್ತು ಗುರು ಪರಂಪರೆ: ರಹಮತ್ ತರೀಕೆರೆ
Posted by ಕೆಂಡಸಂಪಿಗೆ | Jul 8, 2026 | video of the day |
ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ
ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ
editor@kendasampige.comನಮ್ಮ ಸೋಷಿಯಲ್ ಮೀಡಿಯಾ
ಆನಂದ್ ಗೋಪಾಲ್ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r
ಮದುವೆ ಮದುವೆ ಆ ಸಿಹಿ ಪದವೆ
ಲಾಸ್ ವೇಗಸ್ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv
ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn
ನಮ್ಮ ಬರಹಗಾರರು
ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿಪುಸ್ತಕ ಸಂಪಿಗೆ
“ತೇರ ನಡುವಿನ ಮೌನ”: ವಿದ್ಯಾ ಭರತನಹಳ್ಳಿ ಕೃತಿಗೆ ಕಮಲಾಕರ ಕಡವೆ ಮುನ್ನುಡಿ
ಬರಹ ಭಂಡಾರ
ಹಳೆಯವನ್ನು ಹುಡುಕಿ
ಇತ್ತೀಚಿನ ಬರಹಗಳು
-
-
ಈ ದಿನದ ವಿಡಿಯೋದಲ್ಲಿ ಒಂದು ತಬಲಾ ಸಮ್ಮಿಳನSep 5, 2026 | video of the day
-
ಓಹೋ ಗ್ರಾಮವಂತೆ, ಆಹಾ ಸಮುದಾಯವಂತೆ: ಕೆ. ಸತ್ಯನಾರಾಯಣ ಕಥಾ ಸರಣಿSep 5, 2026 | ಸರಣಿ -
ಕಾಫಿಪ್ರಿಯ ಕೃಷ್ಣನ ಕತೆ…: ಎಚ್. ಗೋಪಾಲಕೃಷ್ಣ ಸರಣಿSep 4, 2026 | ಸರಣಿ -

