Advertisement

ಕೀರ್ತಿ ಬೈಂದೂರ್

ಫರ್ಹಾನಾಜ್ ಮಸ್ಕಿ ಬರೆದ ಮೂರು ಕವಿತೆಗಳು

“ಈ ಕತ್ತಲೆ ಏನೋ ಹೇಳುತಿದೆ…
ಆಕಾಶ ಭೂಮಿಗಳೆರಡನ್ನೂ ಕೂಡಿಸುತಿದೆ
ಅಂತರಂಗದ ಅನುಮಾನವನ್ನು ಅಳಿಸುತಿದೆ
ಏಳು ಬಣ್ಣಗಳಲ್ಲಿನ ಕಲಬೆರಕೆಯನ್ನೂ ಕಳೆಯುವಂತಿದೆ.”- ಫರ್ಹಾನಾಜ್ ಮಸ್ಕಿ ಬರೆದ ಮೂರು ಕವಿತೆಗಳು

Read More

ಪಪ್ಪುನಾಯಿ ಮತ್ತು ದೆಯ್ಯದ ಚಪ್ಪಲಿ: ವಿಜಯಶ್ರೀ ಹಾಲಾಡಿ ಪ್ರಬಂಧ

ಮಲೆನಾಡು, ಕರಾವಳಿ ಭಾಗದ ಹಳ್ಳಿಯ ಮನೆ ಮನೆಗಳಲ್ಲಿ ನಾಯಿಗಳಿರುವುದು ಕಡ್ಡಾಯ. ಕಾಡು, ಹಾಡಿ, ಗುಡ್ಡ, ಬಯಲುಗಳ ನಡುವೆ ಫರ್ಲಾಂಗುಗಳ ಅಂತರದಲ್ಲಿ ಅವಿತುಕೊಂಡಿರುವ ಮನೆಗಳ ರಕ್ಷಣೆಗೆ, ಜೀವಂತಿಕೆಗೆ ನಾಯಿಗಳು ಅನಿವಾರ್ಯ. ಕಳ್ಳಕಾಕರು, ಜೀವಾದಿಗಳು, ದೆವ್ವ-ಭೂತ-ಪೀಡೆ-ಕುಲೆಗಳನ್ನು ಕೂಡಾ ನಾಯಿಗಳು ದೂರವಿಡುತ್ತವೆಂಬ ನಂಬಿಕೆಯಿದೆ! ಮನುಷ್ಯರ ಕಣ್ಣಿಗೆ ಕಾಣದ ದೆವ್ವ ಭೂತಗಳು ನಾಯಿಗಳಿಗೆ ಕಾಣುತ್ತವಂತೆ, ಇದರಿಂದಾಗಿಯೇ ಅವು ರಾತ್ರಿಯಿಡೀ ಬೊಗಳುವುದಂತೆ! ನಮ್ಮ ಹಳ್ಳಿಯವರ ಈ ತರದ ಕಲ್ಪನೆಗಳಿಗೆ ಯಾವುದೇ ಆಧಾರವಿಲ್ಲವಾದರೂ ಇಂತವುಗಳನ್ನು ಕೇಳುವುದು ರೋಮಾಂಚನಕಾರಿಯಾಗಿತ್ತು.
ವಿಜಯಶ್ರೀ ಹಾಲಾಡಿ ಹೊಸ ಪ್ರಬಂಧ ಸಂಕಲನ “ಕಣ್ಣ ಕಾಡಿದ ಹಾಡು” ಒಂದು ಪ್ರಬಂಧ ನಿಮ್ಮ ಓದಿಗೆ

Read More

ಭುವನೇಶ್ವರದ ಭವ್ಯ ಲಿಂಗರಾಜ ದೇವಾಲಯ: ಡಾ. ಜೆ. ಬಾಲಕೃಷ್ಣ ಬರಹ

ಭುವನೇಶ್ವರದಲ್ಲಿ 500ಕ್ಕೂ ಹೆಚ್ಚು ದೇವಾಲಯಗಳಿದ್ದರೂ ಸಹ ಅವುಗಳಲ್ಲಿ ಲಿಂಗರಾಜ ದೇವಾಲಯ ವಾಸ್ತುಶೈಲಿಯ ದೃಷ್ಟಿಯಿಂದ ಪ್ರಾಮುಖ್ಯತೆ ಪಡೆದಿದೆ. ಒರಿಸ್ಸಾದಲ್ಲಿ ನಿರ್ಮಿತವಾಗಿರುವ ಮೊಟ್ಟಮೊದಲ ಅತಿ ದೊಡ್ಡ ದೇವಾಲಯವಾಗಿರುವುದಲ್ಲದೆ, ಒರಿಸ್ಸಾದ ಶೈವ ದೇವಾಲಯಗಳಲ್ಲಿಯೇ ದೊಡ್ಡ ದೇವಾಲಯವಾಗಿರುವ ಲಿಂಗರಾಜ ದೇವಾಲಯ `ಕಳಿಂಗ ವಾಸ್ತುಶೈಲಿ’ಯ ಅತಿ ಸುಂದರ ಉದಾಹರಣೆಯಾಗಿದೆ. ಕ್ರಿ.ಶ. 6-7ನೇ ಶತಮಾನದಲ್ಲಿ ಆರಂಭವಾದ ಒರಿಸ್ಸಾ ದೇವಾಲಯಗಳ ವಾಸ್ತು ಶಿಲ್ಪ ನಿರ್ಮಾಣ 11ನೇ ಶತಮಾನದಲ್ಲಿ ಲಿಂಗರಾಜ ದೇವಾಲಯದ ನಿರ್ಮಾಣದ ಹೊತ್ತಿಗೆ ಉತ್ತುಂಗಕ್ಕೇರಿತ್ತು. ಆ ವಾಸ್ತು ನಿರ್ಮಾಣ 13ನೇ ಶತಮಾನದ ನಂತರ ಕ್ರಮೇಣ ಕಡಿಮೆಯಾಯಿತು.
ಡಾ. ಜೆ. ಬಾಲಕೃಷ್ಣ ಅವರ ಹೊಸ ಕೃತಿ “ನಡೆದಷ್ಟು ದೂರ” ಪ್ರವಾಸ ಕಥನದ ಮತ್ತೊಂದು ಬರಹ ನಿಮ್ಮ ಓದಿಗೆ

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಪಾರ್ವತಿ ಪಿಟಗಿ ಕತೆ

ಪ್ರಾಥಮಿಕ ಶಾಲೆಯಲ್ಲಿ ಕಾರ್ಯಕ್ರಮ ಮುಗಿದ ನಂತರ, ಮೆರವಣಿಗೆ ಹೈಸ್ಕೂಲಿಗೆ ಹೊರಟಿತು. ನಿನ್ನೆಯಷ್ಟೇ ಜೋರಾಗಿ ಮಳೆಬಂದು ಹೋಗಿತ್ತಾದರೂ ಬಿಸಿಲು ಬಹಳ ತೀಕ್ಷ್ಣವಾಗಿತ್ತು. ನುಣ್ಣಗೆ ಬೋಳಿಸಿದ ತಲೆ, ತುಂಡು ಪಂಜೆಯಲ್ಲಿರುವ ಗಾಂಧೀಜಿ, ಪ್ರಾಥಮಿಕ ಶಾಲೆಯಿಂದ ದೂರದ ಹೈಸ್ಕೂಲು ತಲುಪುವುದರಲ್ಲಿ ಬಿಸಿಲಿನ ಬೇಗೆಯಲ್ಲಿ ಬೆಂದು ಬಸವಳಿದ. ಕೈಯಲ್ಲಿ ಬರೀ ಒಂದು ಕೋಲನ್ನು ಮಾತ್ರ ಹೊಂದಿದ್ದ ಆತ ಆಗಾಗ ಬಗ್ಗಿ ಬಗ್ಗಿ ಪಂಚೆಯಿಂದಲೇ ಬೆವರು ಒರೆಸಿಕೊಳ್ಳುತ್ತಿದ್ದ.
‘ನಾನು ಮೆಚ್ಚಿದ ನನ್ನ ಕತೆʼಯ ಸರಣಿಯಲ್ಲಿ ಪಾರ್ವತಿ ಪಿಟಗಿ ಕತೆ “ಹೇ ರಾಮ್!” ನ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ