Advertisement

ಎಚ್. ಗೋಪಾಲಕೃಷ್ಣ

ದೀಪಕ್ ಬೈಪುರಾ ತೆಗೆದ ಈ ದಿನದ ಫೋಟೋ

ಈ ದಿನದ ಫೋಟೋ ತೆಗೆದವರು ದೀಪಕ್ ಬೈಪುರಾ. ಸುತ್ತಾಟ ಮತ್ತು ಛಾಯಾಗ್ರಹಣ ದೀಪಕ್ ಅವರ ಹವ್ಯಾಸಗಳು.  ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ಕೂಡಾ ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.

ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ನೂರುಲ್ಲಾ ತ್ಯಾಮಗೊಂಡ್ಲು ಬರೆದ ಈ ದಿನದ ಕವಿತೆ

“ಆ ದೇವಸ್ಥಾನ
ಈ ಮಸೀದಿಯ ಹೊರಗೆ
ಅಸ್ಪೃಶ್ಯತೆಯ ಸೋಂಕಲಿ
ಕಪ್ಪಗೆ ಕರಗಿ ಹೋಗುತ್ತಿರುವ ಕೈಗಳ
ಬೆವರ ಕಮಟು ಕವಿತೆಯಲ್ಲವೇ”- ನೂರುಲ್ಲಾ ತ್ಯಾಮಗೊಂಡ್ಲು ಬರೆದ ಈ ದಿನದ ಕವಿತೆ

Read More

ವಿಪಿನ್‌ ಬಾಳಿಗಾ ತೆಗೆದ ಈ ದಿನದ ಚಿತ್ರ

ಈ ದಿನದ ಚಿತ್ರ ತೆಗೆದವರು ವಿಪಿನ್ ಬಾಳಿಗಾ. ನ್ಯಾಚುರಲಿಸ್ಟ್‌ ಆಗಿ ಕಾರ್ಯ ನಿರ್ವಹಿಸುತ್ತಿರುವ ವಿಪಿನ್ ಅವರಿಗೆ ಪರಿಸರ ಸಂರಕ್ಷಣೆ ಇಷ್ಟದ ವಿಷಯ. ಉಭಯಚರ ಪ್ರಾಣಿಗಳು ಹಾಗೂ ಕೀಟಗಳ ಛಾಯಾಗ್ರಹಣದಲ್ಲಿ ಆಸಕ್ತಿ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.

ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಸ. ರಘುನಾಥ ಬರೆದ ಕತೆ

ಹಿಂದೆ ಅವನು ಜಬರದಸ್ತಿಯಲ್ಲ ಇಸಿದುಕೊಂಡಿದ್ದ ಇನ್ನೂರು ರೂಪಾಯಿಗಳನ್ನು ಜ್ಞಾಪಿಸಿ, ಈಗ ಬಂದಿರುವುದು ಎಪ್ಪತ್ತೈದೆಂದು ಹೇಳಿ, ಇದು ಜಾತ ಒಂದುನೂರ ಇಪ್ಪತ್ತೈದು ನಿನ್ನಿಂದ ಬರಬೇಕೆಂದು ಕ್ಲೇಮು ಮಾಡಿದೆ. ಕೊಡುವನೇನೊ ಎಂಬ ದೂರದ ನಿರೀಕ್ಷೆಯಲ್ಲಿ. ಆದರೆ ಅವನು ಹೂಡಿದ ತರ್ಕವೆ ಆ ನಿರೀಕ್ಷೆಗೆ ಮಣ್ಣು ಹಾಕಿತು. ‘ಕ್ಯಾಸ್ಟು ಸರ್ಟಿಪೇಟುಕೇ ಇನ್ನೂರಾಗದೆ. ಅದನ್ಯಾರು ಕೊಡೋರು’ ಅಂದ.
ʼನಾನು ಮೆಚ್ಚಿದ ನನ್ನ ಕತೆʼಯ ಸರಣಿಯಲ್ಲಿ ಸ. ರಘುನಾಥ ಬರೆದ ಕತೆ

Read More

ಚಿತ್ರಾಕ್ಷರ: ಕೆ ವಿ ಸುಬ್ರಮಣ್ಯಂ ಕಲೆ ಮತ್ತು ಬರಹಗಳ ಬಿಂಬ

ಯಾವುದೇ ಒಬ್ಬ ಕಲಾವಿದ ಕಲಾಕೃತಿಗಳನ್ನು ತನ್ನ ಸ್ವಂತ ಅಭಿರುಚಿಯಂತೆ ಮಾಡುವುದನ್ನು ಕಲಿಯುವ ಮೊದಲು ನಕಲು ಮಾಡುವುದರಿಂದ ಪ್ರಾರಂಭಿಸುವಂತೆ ಇವರು ಕೂಡ ಮೊದಲು ನಕಲು ಮಾಡಿಯೇ ಪ್ರಾರಂಭಿಸಿದ್ದು. ನೋಡಿದ್ದನ್ನು ಹಾಗೆ ಚಿತ್ರಿಸಲು ಪ್ರಯತ್ನಿಸುವುದು, ಚಂದಮಾಮ ಪತ್ರಿಕೆಯ ಚಿತ್ರಗಳನ್ನು ಚಿತ್ರಿಸುವುದು, ಪತ್ರಿಕೆಗಳಲ್ಲಿ ಬರುವ ಗಾಂಧಿ, ಶ್ರವಣಬೆಳಗೊಳದ ಬಾಹುಬಲಿ ಮೊದಲಾದ ಚಿತ್ರಗಳನ್ನು ನೋಡಿ ನಕಲು ಮಾಡಿ ಚಿತ್ರಿಸುವುದರ ಮೂಲಕ ನಡೆದಬಂದರು. ಕೆ. ವಿ. ಸುಬ್ರಹ್ಮಣ್ಯಂರವರಿಗೆ ಈ ಆಸಕ್ತಿ 7-8ನೇ ತರಗತಿಗಳಲ್ಲಿ ಶುರುವಾಗಿತ್ತು.
ಕಲಾ ವಿಮರ್ಶಕ ಕೆ.ವಿ. ಸುಬ್ರಮಣ್ಯಂ ಅವರ ಕುರಿತು ಹರಿಶ್ರೀ ವೈ.ಜೆ. ಬರೆದ “ಚಿತ್ರಾಕ್ಷರ” ಕೃತಿಯ ಕೆಲವು ಪುಟಗಳು ನಿಮ್ಮ ಓದಿಗ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ