Advertisement
ವಿಶ್ವನಾಥ ಎನ್ ನೇರಳಕಟ್ಟೆ

ವಿಶ್ವನಾಥ ನೇರಳಕಟ್ಟೆ ಮೂಲತಃ ದಕ್ಷಿಣ ಕನ್ನಡದ ಬಂಟ್ವಾಳದವರು. ಬಂಟ್ವಾಳದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಮೊದಲ ತೊದಲು (ಕವನ ಸಂಕಲನ), ಕಪ್ಪು-ಬಿಳುಪು (ಕಥಾ ಸಂಕಲನ), ಹರೆಯದ ಕೆರೆತಗಳು (ಚುಟುಕು ಸಂಕಲನ),  ಸಾವಿರದ ಮೇಲೆ (ನಾಟಕ) ಇವರ ಪ್ರಕಟಿತ ಕೃತಿಗಳು. "ಡಾ. ನಾ ಮೊಗಸಾಲೆಯವರ ಸಾಹಿತ್ಯದಲ್ಲಿ ಪ್ರಾದೇಶಿಕತೆ" ವಿಷಯದಲ್ಲಿ ಪಿಎಚ್.ಡಿ. ಸಂಶೋಧನೆ ಮಾಡಿದ್ದಾರೆ.

ಮಾಲಾ ಮ. ಅಕ್ಕಿಶೆಟ್ಟಿ. ಬರೆದ ಈ ದಿನದ ಕವಿತೆ

“ಮುತ್ತಿಕ್ಕುವ ಕ್ಷಣ ಕಂಡು
ಸ್ವರ್ಗಕ್ಕೆ ಹೋಗುತ್ತವೆಂಬಂತೆ
ಬುಗುರಿಯಂತೆ ತಿರು ತಿರುಗಿ

ಮೆರವಣಿಗೆಯಂತೆ ಕಂಡ
ಪತಂಗಗಳ ಸಂಖ್ಯೆ, ಒಂದೊಂದೇ
ಕಡಿಮೆಯಾಗಿ ನೆಲಕ್ಕುರುಳಲು”- ಮಾಲಾ ಮ. ಅಕ್ಕಿಶೆಟ್ಟಿ. ಬರೆದ ಈ ದಿನದ ಕವಿತೆ

Read More

ನಮ್ಮಲ್ಲೇ ಮೊದಲು… ಅಂತರ್ವೀಕ್ಷಣೆ…!

ನಮ್ಮಂತಹ ಎಳೆಯ ಹುಡುಗರಿಗೆ ಬಸ್ಸಿನಲ್ಲಿ ಹೋಗುವ ಸಂದರ್ಭಗಳು ಬಂತೆಂದರೆ ಎಲ್ಲಿಲ್ಲದ ಆನಂದ. ಸಂಭ್ರಮಕ್ಕೆ ಪಾರವೇ ಇರಲಿಲ್ಲ. ಹೋಗುವ ಬಸ್ಸಿಗಾಗಿ ಬಸ್ ಸ್ಟ್ಯಾಂಡ್ ನಲ್ಲಿ ಒಂದರ್ಧ ಗಂಟೆ ಮುಂಚೆಯೇ ಬಂದು, ಅದಕ್ಕಾಗಿ ಕಾಯುತ್ತ ನಿಲ್ಲುತ್ತಿದ್ದೆವು. ಮಲೆನಾಡಿನ ದಾರಿಯಲ್ಲಿ ಬರುವ ಬಸ್ಸಿನ ಪ್ರತಿಧ್ವನಿಯನ್ನು ಆಲಿಸುತ್ತ ಕಾಯುತ್ತಿದ್ದೆವು. ಮೂರು ನಾಲ್ಕು ಕಿ.ಮಿ ಮೊದಲೇ ಇದು ಇಲ್ಲಿಬರುತ್ತಿದೆ ಎಂದು ರೆಡಾರ್ ನಂತೆ ಹೇಳುವುದಕ್ಕೆ ಸಾಧ್ಯವಾಗುವುದು ನಮಗೆ ಮಾತ್ರ.
ನಾಳೆ ರವಿ ಮಡೋಡಿ ಬರೆದ “ನಮ್ಮಲ್ಲೇ ಮೊದಲು” ಲಘು ಬರಹಗಳ ಸಂಕಲನ ಹಾಗೂ ಪೂರ್ಣಿಮಾ ಹೆಗಡೆ ಬರೆದ “ಅಂತರ್ವೀಕ್ಷಣೆ” ಗೀತಾ ಕಥಾಯಾನ ಕೃತಿಗಳು ಬಿಡುಗಡೆಗೊಳ್ಳಲಿದ್ದು, ಎರಡೂ ಕೃತಿಗಳ ಆಯ್ದ ಭಾಗಗಳನ್ನು ನಿಮ್ಮ ಓದಿಗಾಗಿ ಇಲ್ಲಿ ಹಂಚಿಕೊಳ್ಳಲಾಗಿದೆ.

Read More

ಸೌಮ್ಯಶ್ರೀ ಎ.ಎಸ್. ಬರೆದ ಈ ದಿನದ ಕವಿತೆ…

“ಎಚ್ಚರಿಸಲೆಂದೇ ಮತ್ತೆ ಮತ್ತೆ
ಟ್ರಿಣ್ ಟ್ರಿಣ್ ಎಂದು ಬಡಿದುಕೊಳ್ಳುವ
ಅಲಾರಂ ನ ತಲೆಗೆ ಬಾರಿಸಿ
ಮತ್ತೆ ನಿದಿರೆಯನ್ನುಪ್ಪುವ ಮಂಪರಿಗೆ
ನಕ್ಕು ಕಣ್ಣು ರೆಪ್ಪೆಯೊಳಗೆ
ಮುದುಡಿ ಮುಚ್ಚಿಕೊಳ್ಳುತ್ತದೆ.”- ಸೌಮ್ಯಶ್ರೀ ಎ.ಎಸ್. ಬರೆದ ಈ ದಿನದ ಕವಿತೆ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

`ಚಿಲಿಪಿಲಿ ಕನ್ನಡ ಕಲಿ’: ಮಂಡಲಗಿರಿ ಪ್ರಸನ್ನ ಬರಹ

ಹೊರನಾಡಿನಲ್ಲಿ ನೆಲೆಸಿರುವ ಕನ್ನಡ ಕಂದಮ್ಮಗಳ ಬೆಳವಣಿಗೆಯ ಪರಿಸರ ತೀರ ವಿಭಿನ್ನವಾದದ್ದು. ಅಂತಹ ಮಕ್ಕಳ ಕನ್ನಡ ಕಲಿಕೆಗೆ ಬೇಕಾದ ವಾತಾವರಣ ಸೀಮಿತವಾದದ್ದು. ಇಂತಹ ಮಕ್ಕಳಿಗೆ ಭಾಷೆ ಕಲಿಸಲು ಪದ್ಯಗಳು…

Read More

ಬರಹ ಭಂಡಾರ