Advertisement

ಸುಮಾವೀಣಾ

ನೌಕರಿ ಬಿಟ್ಟ ಎಂ.ಟೆಕ್ ಪದವೀಧರ ಬಾವಿ ತೋಡಿದ: ಸಿದ್ದು ಸತ್ಯಣ್ಣನವರ ಬರಹ

ಸೂರ್ಯಕಾಂತ್ ಕೃಷಿಯೆಡೆಗಿನ ಸೆಳೆತ ಇತ್ತಲ್ಲ, ಅದೇನೂ ಸಣ್ಣದಲ್ಲ. ಆದರೆ ನೀರಿಲ್ಲದೆ ಕೃಷಿ ಕೆಲಸ ಮಾಡುವುದು ಹೇಗೆ? ಅದಕ್ಕಾಗಿ ಬೋರ್‍ವೆಲ್ ಉತ್ತರದಂತೆ ಕಾಣಿಸಿದರೂ ಅದು ಪರಿಹಾರವಾಗಿ ಕಾಣಲಿಲ್ಲ. ಅದಕ್ಕಾಗಿ ಬೋರ್‍ವೆಲ್ ಹಾಕಿಸಲು ಆತನ ಮನಸ್ಸು ಒಪ್ಪಲಿಲ್ಲ. ಸತತ ಐದು ತಿಂಗಳು ಒಬ್ಬರೇ ಬಾವಿ ತೋಡಿದರು. ಮೈಗೆ ಗಾಯ, ನೋವು ಎಲ್ಲಾ ಆದವು. ಆಗ ಜನರ ಪ್ರತಿಕ್ರಿಯೆ ಇತ್ತಲ್ಲ, ಅದು ಇರಿದದ್ದು ಮನಸ್ಸಿಗೆ; ಎಲ್ಲಾ ಗಾಯಕ್ಕಿಂತ ಹೆಚ್ಚು ಕಾಡಿದ್ದು ಅದೇ ಎನ್ನುವುದು ಸೂರ್ಯಕಾಂತ್ ಮನದಾಳ.
ಸಿದ್ದು ಸತ್ಯಣ್ಣವರ ಹೊಸ ಕೃತಿ “ಬೆಳಕಿನ ತೆನೆ”ಯ ಒಂದು ಬರಹ ನಿಮ್ಮ ಓದಿಗೆ

Read More

ಅಭಿಷೇಕ ಬಳೆ ಮಸರಕಲ್ ಬರೆದ ಈ ದಿನದ ಕವಿತೆ

“ಅರೇ
ಇವನೆಂಥ ಹುಚ್ಚ
ಇಲ್ಲಿ
ಪ್ರೀತಿ, ಮಾನವೀಯತೆ
ಕರುಣೆ, ಅಂತಃಕರಣ ಬಹು
ತುಟ್ಟಿ ಸರಕುಗಳು

ಹೌದು
ಈ ದುನಿಯಾದಲ್ಲಿ
ಹುಚ್ಚರಷ್ಟೇ ಪ್ರೀತಿಯನ್ನು ಹಂಚುತ್ತಾರೆ
ಮತ್ತು ಮನುಷ್ಯರು ದ್ವೇಷವನ್ನು”- ಅಭಿಷೇಕ ಬಳೆ ಮಸರಕಲ್ ಬರೆದ ಈ ದಿನದ ಕವಿತೆ

Read More

ಅಚ್ಚಿಯ ಮದುವೆ….: ಚಂದ್ರಮತಿ ಸೋಂದಾ ಕಾದಂಬರಿಯ ಪುಟಗಳು

ಊರಲ್ಲಿ ಗೌಡ್ರ ಮನೆ ಅಂತ ಇದ್ದಿದ್ದೆ ಎರಡು. ಗಂಡುಹುಡುಗ್ರು ಶಾಲಿಗೆ ಬಂದ್ರೂ ಅವ್ರ ಹೆಣ್ಮಕ್ಳನ್ನ ಕಳುಸ್ತಿರ್ಲೆ. ಬ್ರಾಹ್ಮಣ ಹೆಣ್ಮಕ್ಳಷ್ಟೆ ಶಾಲಿಗೆ ಹೋಗ್ತಿದ್ದ. ಅಚ್ಚಿ ಕಲಿಯದ್ರಲ್ಲಿ ಹುಷಾರಿತ್ತು. ಗೊತ್ತಾಗದಿದ್ನ ಕೇಳಕ್ಕೆ ಅಣ್ಣ ಹ್ಯಾಂಗೂ ಮನೇಲಿದ್ದ. ಎರಡನೇ ತರಗತಿ ಮುಗದಾಗ ಕೂಸು ದೊಡ್ಡಾತು ಅಂತ ಸೀರೆ ಉಡಸಕ್ಕೆ ಶುರುಮಾಡಿದ್ದ. ಇಲ್ಲಿವರಿಗೆ ಅಕ್ಕಯ್ಯದಿಕ್ಳು ಹಾಕಿಬಿಟ್ಟ ಅಂಗಿನ ಅಮ್ಮ ಸರಿಮಾಡಿಕೊಡ್ತಿತ್ತು, ಅದ್ನೇ ಅಚ್ಚಿ ಮನೇಲಿ ತೊಟ್ಗಳ್ತಿತ್ತು. ಶಾಲಿಗೆ ಹೋಪ್ಲೆ ಅಂತ ತಂದಿದ್ದ ಎರಡೂ ಅಂಗಿ ಹರದುಹೋಗಿತ್ತು. ಅಂಟವಾಳಕಾಯಿ ಹಾಕಿ ಬಟ್ಟೆ ತೊಳದ್ರೂ ಚೊಕ್ಕ ಆಗದು ಅಷ್ಟರಲ್ಲೇ ಇತ್ತು.
ಡಾ. ಚಂದ್ರಮತಿ ಸೋಂದಾ ಹೊಸ ಕಾದಂಬರಿ “ದುಪಡಿ”ಯ ಕೆಲವು ಪುಟಗಳು ನಿಮ್ಮ ಓದಿಗೆ

Read More

ಕೊನಾರ್ಕ್‌ನ ಭವ್ಯ ಸೂರ್ಯ ದೇವಾಲಯ: ಡಾ. ಜೆ. ಬಾಲಕೃಷ್ಣ ಬರಹ

ಈಗ ಶಿಖರವೇ ಇಲ್ಲದಿರುವ ಮುಖ್ಯ ದೇಗುಲದ ಉಳಿದಿರುವ ಪೀಠ ಭಾಗದ ಪಶ್ಚಿಮ, ಉತ್ತರ ಹಾಗೂ ದಕ್ಷಿಣ ಭಾಗಗಳಲ್ಲಿ ಕ್ಲೋರೈಟ್ ಶಿಲೆಯಿಂದ ನಿರ್ಮಿಸಿರುವ ಸೂರ್ಯನ ಮೂರು ಪಾರ್ಶ್ವ ದೇವತಾ ವಿಗ್ರಹಗಳಿವೆ. ಆ ವಿಗ್ರಹಗಳ ಮೇಲಿನ ಒಡವೆ, ಆಭರಣಗಳ ಕುಸರಿ ಕಲೆಯಂತೂ ಚಿನಿವಾರನ ಕುಸರಿ ಕಲೆಯಷ್ಟೇ ಸೂಕ್ಷ್ಮ ಹಾಗೂ ಸುಂದರವಾಗಿವೆ. ವಿಶೇಷವೆಂದರೆ ಈ ಪಾರ್ಶ್ವ ದೇವತೆಗಳು ಬೂಟುಗಳನ್ನು ಧರಿಸಿವೆ.
ಡಾ. ಜೆ. ಬಾಲಕೃಷ್ಣ ಅವರ ಹೊಸ ಕೃತಿ “ನಡೆದಷ್ಟು ದೂರ” ಪ್ರವಾಸ ಕಥನದ ಬರಹ ನಿಮ್ಮ ಓದಿಗೆ

Read More

ಮಮತಾ ಅರಸೀಕೆರೆ ಬರೆದ ಈ ದಿನದ ಕವಿತೆ

“ತಮ್ಮ ಸಹಜ ಆಟಗಳನ್ನು ಆಡುತ್ತಾ
ದೇವರು ಧರ್ಮದ ಕುರುಹುಗಳನ್ನು
ದ್ವೇಷಾಸೂಯೆಗಳ ಚಹರೆಗಳನ್ನು
ಮರಳಿನಲ್ಲಿ ಕಟ್ಟಿ
ಅಲ್ಲಲ್ಲಿಯೇ ಕೆಡವಿಬಿಡುವರು.”- ಮಮತ ಅರಸೀಕೆರೆ ಬರೆದ ಈ ದಿನದ ಕವಿತೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ