Advertisement
ಡಾ. ಚಂದ್ರಮತಿ ಸೋಂದಾ

ಡಾ. ಚಂದ್ರಮತಿ ಸೋಂದಾ ಅವರಿಗೆ ಸಾಹಿತ್ಯದಲ್ಲಿ ಆಸಕ್ತಿ. ‘ಮೈಸೂರು ಮಿತ್ರ’ದಲ್ಲಿ ಬರೆದ ಇವರ ಅಂಕಣಗಳು ಆರು ಸಂಕಲನಗಳಲ್ಲಿ ಪ್ರಕಟವಾಗಿವೆ. ಮಹಿಳಾಪರ ಚಿಂತನೆ ಅವರ ಆದ್ಯತೆ.

ಗಡಂಗು ಹೋಗಿ ಶರಾಬು ಬಂತೂ….

ತಮ್ಮ ಹೊಸ ಗಡಂಗನ್ನು ಜನಪ್ರಿಯಗೊಳಿಸುವ ನಿಟ್ಟಿನಲ್ಲಿ ಯಾದವ ಶೆಟ್ಟರ ಎರಡು ಪ್ರಯತ್ನಗಳು ಇತಿಹಾಸದಲ್ಲಿ ದಾಖಲಾಗತಕ್ಕವೇ ಆಗಿವೆ. ಅವುಗಳಲ್ಲಿ ಮೊದಲನೆಯದು, ಒಂದು ನಿಗದಿತ ದಿನ ತಮ್ಮ ಗಡಂಗಿಗೆ ಯಾರೇ ಬಂದರೂ ಶರಾಬು ಕುಡಿಯುವವರಿಗೆ ಅವರು ಕುಡಿಯುವಷ್ಟು ಶರಾಬನ್ನು ಉಚಿತವಾಗಿ ಕೊಡಲಾಗುವುದೆಂದು ಯಾದವ ಶೆಟ್ಟಿಯವರು ಘೋಷಿಸಿದ್ದು. ಅದೊಂದು ಸ್ಮರಣೀಯ ಮದ್ಯಪಾನೋತ್ಸವವಾಗಿತ್ತು. ಶರಾಬು ಸಮಾರಾಧನೆಯ ದಿನ ಬೆಳಗಿನಿಂದಲೇ ಶರಾಬು ಅಂಗಡಿಗೆ ನುಗ್ಗಲಾರಂಭಿಸಿದ ಊರಿನ ಶರಾಬು ಪ್ರಿಯರು ಬಹಳ ಬೇಗನೇ ‘ಟೈಟ್’ ಆದರು (ಮತ್ತೇರಿಸಿಕೊಂಡರು). ಆಮೇಲೆ ಪರಸ್ಪರ ಬೈದಾಡುತ್ತಾ, ದೂಡಿಕೊಳ್ಳುತ್ತಾ, ಬಡಿದಾಡುತ್ತಾ ಮನಸ್ಸಿನಲ್ಲಿದ್ದ ಕಲ್ಮಶಗಳನ್ನೆಲ್ಲ ಹೊರಗೆ ಹಾಕುತ್ತಾ ಮೆರೆದಾಡಿದರು.
ಬಿ. ಜನಾರ್ದನ ಭಟ್ ಹೊಸ ಕಾದಂಬರಿ “ಗಮ್ಯ”ದಿಂದ ಕೆಲವು ಪುಟಗಳು ನಿಮ್ಮ ಓದಿಗೆ

Read More

ಮೀನು ಕುಡಿದ ಕಡಲಿನ ವಿಷಯ

ಲೋಕವನ್ನು ಕವಿತೆಯ ಮೂಲಕ ಅಸಾಮಾನ್ಯವಾಗಿ ಮರು ರೂಪಿಸುವ ಸೂರ್ಯಕೀರ್ತಿಯವರು, ಅದೇ ಹೊತ್ತಲ್ಲಿ ಸಾಂಪ್ರದಾಯಕ ಸಂಕೇತಗಳನ್ನು ನಿರ್ದಯವಾಗಿ ನಾಶಗೊಳಿಸುತ್ತಾರೆ. ಅವರು ಕಾಣುವ ಹಸಿವಿನ ಅನ್ನದ ಮುಂದೆ ಶಿವನ ಧ್ಯಾನ, ಮುದ್ರಿಕೆ, ನಾಥ ಪಟ್ಟಗಳೂ ಶೂನ್ಯವಾಗುತ್ತವೆ. ದೈವ ಕಲ್ಪನೆಯೇ ವ್ಯರ್ಥವಾಗುತ್ತದೆ. ಗಾಂಧಿಯ ಕನ್ನಡಕವು ಕೂಡಾ ಪಾಚಿಗಟ್ಟಿದ ಕಣ್ಣುಗಳಲ್ಲಿ ಮರೆಯಾಗುತ್ತದೆ. ಬಾಗಿಲ ಸಂದುಗೊಂದುಗಳಲ್ಲಿ ಚಂದ್ರಮತಿಯರು ನಡುಗುತ್ತಾರೆ, ಜನ್ನನ ಸುನಂದೆ, ಅಮೃತಮತಿಯರು ಪಿಸುಗುಡುತ್ತಾ ನರಳುತ್ತಾರೆ.
ಸೂರ್ಯಕೀರ್ತಿ ಬರೆದ “ಮೀನು ಕುಡಿದ ಕಡಲು” ಕವನ ಸಂಕಲನಕ್ಕೆ ಪ್ರೊ. ಪುರುಷೋತ್ತಮ ಬಿಳಿಮಲೆ ಬರೆದ ಮಾತುಗಳು

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ