Advertisement

ಸುಮಾವೀಣಾ

‘ನಾನು ಮೆಚ್ಚಿದ ನನ್ನ ಕತೆʼಯ ಸರಣಿಯಲ್ಲಿ ಡಾ. ಪಾರ್ವತಿ ಜಿ.ಐತಾಳ್ ಕತೆ

ನೀನು ಪುಟ್ಟ ಮಗುವಿದ್ದಾಗ ಎಂಥ ರಚ್ಚೆ ಹಿಡಿದು ಅಳುತ್ತಿದ್ದರೂ ಮನೆಯ ಮುಂದಿನ ಕೈತೋಟದಲ್ಲಿ ಪರ‍್ರೆಂದು ಹಾರುತ್ತ ಚೀಂವ್ ಚೀಂವ್ ಎನ್ನುತ್ತಿದ್ದ ಪುಟ್ಟ ಗುಬ್ಬಚ್ಚಿಗಳನ್ನು ನೋಡುತ್ತಲೇ ಅಳು ನಿಲ್ಲಿಸಿ ಜೋರಾಗಿ ನಗುತ್ತಿದ್ದೆ. ಈಗಲೂ ಕಿಟಕಿಯ ಹೊರಗೆ ಅವೇ ಸುಂದರ ಗುಬ್ಬಚ್ಚಿಗಳು ಚಿಲಿಪಿಲಿಗುಟ್ಟುತ್ತ ನಿನ್ನ ನೆನಪನ್ನು ಉಕ್ಕೇರಿಸುತ್ತಿವೆ. ನೀನು ನನ್ನ ತೋಳಲ್ಲೆ ಇದ್ದೀಯೇನೋ ಎಂಬ ಭ್ರಮೆಯನ್ನು ಹುಟ್ಟಿಸುತ್ತಿವೆ. ತೋಟದಲ್ಲಿ ಅರಳಿರುವ ಬಣ್ಣ ಬಣ್ಣದ ಹೂಗಳು ಕಣ್ಣುಗಳು ಹೋದಲ್ಲೆಲ್ಲ ನನ್ನನ್ನೇ ನಿಟ್ಟಿಸುತ್ತಿವೆ.
‘ನಾನು ಮೆಚ್ಚಿದ ನನ್ನ ಕತೆʼಯ ಸರಣಿಯಲ್ಲಿ ಡಾ. ಪಾರ್ವತಿ ಜಿ.ಐತಾಳ್ ಕತೆ “ಬಲಿಪಶುಗಳು”

Read More

ಅಂಕುಡೊಂಕಿನ ಪಯಣ: ಡಾ. ಎಂ ಉಷಾ ಕಾದಂಬರಿಯ ಪುಟಗಳು

ಮೊದಲೇ ಅಸಮಧಾನಗೊಂಡಿದ್ದ ಪುಟ್ಟಮ್ಮನಿಗೆ ಮಕ್ಕಳ ಈ ಕಳ್ಳಾಟದಿಂದ ಪಿತ್ತ ನೆತ್ತಿಗೇರಿತು. ಕಂಕುಳಲ್ಲಿದ್ದ ಮಲ್ಲಿಯನ್ನು ಕೆಳಕ್ಕೆ ಕುಕ್ಕಿದವಳೆ ಸರೋಜಳ ಮೇಲೆ ಮುಗಿಬಿದ್ದಳು. ‘ಮನೆ ಕೆಲಸ ಮಾಡದು ಬುಟ್ಟು ಸೂಳೆರಂಗೆ ಅಲಂಕಾರ ಮಾಡ್ಕತಾ ಕೂತಿದಿಯಾ ಇಲ್ಲಿ? ಯಾವ ನಾಯಕಸಾನಿ ಕೊಟ್ಲೆ ಇದ್ನ ನಿಂಗೆ… ʼ ಎಂದು ಸಿಕ್ಕಸಿಕ್ಕಲ್ಲಿ ಬಡಿಯ ತೊಡಗಿದಳು. ಈ ಬಾರಿ ಗೌರಿಹಬ್ಬಕ್ಕೆಂದು ರಾಜಶೇಖರ ದಾಕ್ಷಾಯಿಣಿಗೆ ಹೊಸ ಸ್ನೋಪೌಡರ್ ಡಬ್ಬಿಗಳನ್ನು ತಂದುಕೊಟ್ಟಿದ್ದನ್ನು ಗಮನಿಸಿದ ಸರೋಜ ಚಿಕ್ಕಮ್ಮನಲ್ಲಿ ಹಳೆಯ ಡಬ್ಬಿಯನ್ನು ಕೇಳಿ ಪಡೆದಿದ್ದಳು. ಇವತ್ತು ಹಬ್ಬದ ದಿನವಾಗಿದ್ದುದು ಮತ್ತು ಕೆಲಸದಲ್ಲಿ ಮುಳುಗಿ ಹೋಗಿರುವ ಅಮ್ಮ ಗಮನಿಸುವುದಿಲ್ಲ ಎನ್ನುವ ಧೈರ್ಯದಲ್ಲಿ ಹಚ್ಚಿಕೊಂಡಿದ್ದಳು.
ಡಾ. ಎಂ. ಉಷಾ ಹೊಸ ಕಾದಂಬರಿ “ಬಾಳ ಬಟ್ಟೆ”ಯ ಕೆಲವು ಪುಟಗಳು ನಿಮ್ಮ ಓದಿಗೆ

Read More

ರಶ್ಮಿ ಹೆಗಡೆ ಬರೆದ ಈ ದಿನದ ಕವಿತೆ

“ಎಲ್ಲರಿಗೂ ಕಾಂಬುವಳು
ಶ್ರಮಿಕನಿಗೆ ದಕ್ಕುವಳು- ಜಾಸ್ತಿ
ವರುಷವೆಲ್ಲ ಕಹಿಯುಂಡವನಿಗಿನ್ನಿಷ್ಟು
ಮತ್ತೇರಿಸುವಳು ಕಹಿಯೊಳಗಿನ ಮದಿರೆಯಾಗಿ
ಸೋತವ ಪಾಲಿನ ಅಮೃತಮಾಸವಿದು
ಇವಳೇ ಅಖಂಡ ಸುಖ
ಅಬ್ಬಾ ಅಂತೂ ಮುಗಿತಪ್ಪ ಬಿಕರಿಗಿಟ್ಟ ವರ್ಷ”- ರಶ್ಮಿ ಹೆಗಡೆ ಬರೆದ ಈ ದಿನದ ಕವಿತೆ

Read More

ಸತ್ಯಪ್ರಕಾಶ್ ರಾಮಯ್ಯ ಬರೆದ ಈ ದಿನದ ಕವಿತೆ

“ವಿಷವರ್ತುಲದಲಿ‌ ಮೂರು ಮಾಟಗಾತಿಯರ ಕುಣಿತವನು ಕಂಡು ಜಗದ ಛಾವಣಿಗೆ ಗರಬಡಿಯಿತು
ಮ್ಯಾಕ್ ಬೆತನ ಮುಕುಟದಾಸೆಗೆ ರೈಲು ಬೋಗಿಗಳು ಸ್ಮಶಾನವಾಯಿತು
ಹೆಣದ ರಾಶಿಗಳ ಮೇಲೆ ನಿಂತ ಮಂದಿರಗಳ‌ಲಿ ಮೊಳಗಿದ ಘಂಟಾನಾದವನಾಲಿಸಿದ ದೈವ ಕಿವುಡಾಯಿತು
ಒಳಿತು ಕೆಡುಕಾಯಿತು, ಕೆಡುಕು ಒಳಿತಾಯಿತು
ನೆಲವು ಕೆಂಪಾಯಿತು, ಗಾಳಿ‌ ವಿಷವಾಯಿತು”- ಸತ್ಯಪ್ರಕಾಶ್ ರಾಮಯ್ಯ ಬರೆದ ಈ ದಿನದ ಕವಿತೆ

Read More

`ವ್ಯವಹಾರ ಚತುರ’ ಉಲುವಾಟು ಮಂಗಗಳು: ಡಾ. ಜೆ. ಬಾಲಕೃಷ್ಣ ಬರಹ

ಅಧ್ಯಯನದ ಮತ್ತೊಂದು ಪ್ರಮುಖ ಅಂಶವೆಂದರೆ, ಗಂಡು ಮಂಗಗಳು ಹೆಚ್ಚು ಕದಿಯುತ್ತಿದ್ದವು ಹಾಗೂ ಹದಿಹರೆಯದ ಗಂಡು ಮಂಗಗಳು ಈ ಕ್ರಿಯೆಯಲ್ಲಿ ಹೆಚ್ಚು ಪಾಲ್ಗೊಳ್ಳುತ್ತಿದ್ದವು. ವಿಜ್ಞಾನಿಗಳು ಹೇಳುವಂತೆ ಹದಿಹರೆಯದ ಮಂಗಗಳು ಹೆಚ್ಚು ಅಪಾಯಕ್ಕೆ ಒಡ್ಡಿಕೊಳ್ಳುವ ನಡವಳಿಕೆ ಹೊಂದಿರುತ್ತವೆ. ಈ ರೀತಿಯ ನಡವಳಿಕೆಯನ್ನು ಉಲುವಾಟು ಮಂಗಗಳು ಮೊದಲಿಗೆ ಹೇಗೆ ಕಲಿತವು ಎಂಬುದೇ ಅಚ್ಚರಿಯ ವಿಷಯವಾಗಿದೆ. ಬಹುಶಃ ಪ್ರಾರಂಭದಲ್ಲಿ ಮನುಷ್ಯರ ಪ್ರಭಾವವಿದ್ದರೂ ಇರಬಹುದು, ಆದರೆ ನಂತರ ಅದು ಹೇಗೆ ಒಂದು `ಸಾಂಸ್ಕೃತಿಕ ನಡವಳಿಕೆ’ಯಾಗಿ ಸಮುದಾಯದಲ್ಲಿ ಪ್ರಸಾರವಾಗಿದೆ ಎನ್ನುವುದರ ಕುರಿತು ಇನ್ನೂ ಹೆಚ್ಚಿನ ಮನೋವೈಜ್ಞಾನಿಕ ಅಧ್ಯಯನ ಅಗತ್ಯವಿದೆ ಎನ್ನುತ್ತಾರೆ ಫ್ಯಾನಿಯವರು.
ಡಾ. ಜೆ. ಬಾಲಕೃಷ್ಣ ಅವರ ಹೊಸ ಕೃತಿ “ನಡೆದಷ್ಟು ದೂರ” ಪ್ರವಾಸ ಕಥನದ ಕೆಲವು ಬರಹಗಳ ಸರಣಿ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ