Advertisement

ಕೀರ್ತಿ ಬೈಂದೂರ್

ವಿಫಲಪ್ರೇಮಿಯ ತಪ್ಪೊಪ್ಪಿಗೆಗಳು: ರಹಮತ್ ತರೀಕೆರೆ

ವಿದ್ಯಾರ್ಥಿನಿಯರಲ್ಲಿ ಒಬ್ಬಾಕೆ ಕವಿತೆ ಬರೆಯುತ್ತಿದ್ದಳು. ಸರಳವಾದ ಪದದ ಅರ್ಥ-ಅದನ್ನು ತರಗತಿಯಲ್ಲೂ ಕೇಳಬಹುದಿತ್ತು- ಕೇಳಿಕೊಂಡು ಸ್ಟಾಫ್‌ರೂಮಿಗೆ ಬರುತ್ತಿದ್ದಳು. ಸಹೋದ್ಯೋಗಿಗಳು `ನೀನೇ ಹುಡುಗಿ ತರಹ ನಾಚ್ಕೊತೀ ಯಲ್ಲೋ’ ಎಂದು ಛೇಡಿಸುತ್ತಿದ್ದರು. ಬದುಕಿನ ಬಗ್ಗೆ ಭವಿಷ್ಯದ ಬಗ್ಗೆ ಚಿಂತನೆ ಹೊಣೆಗಾರಿಕೆ ಇಲ್ಲದೆ ಹುಟ್ಟಿದ ಎಳಸು ಆಕರ್ಷಣೆಗಳವು. ಆದರೂ ಒಬ್ಬಾಕೆಯ ದೊಡ್ಡ ಕಣ್ಣುಗಳ ಮುಖ ಚಿತ್ತದಲ್ಲಿ ಉಳಿದುಬಿಟ್ಟಿದೆ. ಚೆಲ್ಲು ವರ್ತನೆಯ ಆಕೆ, ಕನ್ನಡದಲ್ಲಿ ಭಯಂಕರ ಕಾಗುಣಿತ ತಪ್ಪು ಮಾಡುತ್ತಿದ್ದಳು. ಚೆಲುವನ್ನು ಕೊಟ್ಟು ಬುದ್ಧಿಯನ್ನು ಕೊಡದ ವಿಧಿಯನ್ನು ಬೈದುಕೊಂಡು, ಭಾಷಾ ದೋಷಗಳನ್ನು ಉದಾರವಾಗಿ ತಿದ್ದುತ್ತಿದ್ದೆ.
ಡಾ. ರಹಮತ್‌ ತರೀಕೆರೆಯವರ ಆತ್ಮಕಥನ “ಕುಲುಮೆ”ಯ ಒಂದು ಅಧ್ಯಾಯ ನಿಮ್ಮ ಓದಿಗೆ

Read More

ಸತ್ಯಪ್ರಕಾಶ್ ರಾಮಯ್ಯ ಬರೆದ ಈ ದಿನದ ಕವಿತೆ

“ದೇಹಕೊಂದು ಹೆಸರಿದೆ, ಆಕಾರವೂ ಇದೆ
ಆದರೆ, ಅಂತರಾಳದಲಿ‌ರುವ ಲಕ್ಷ ಕೋಟಿ ಜೀವಾತ್ಮಗಳಿಗೆ ಹೆಸರಿಲ್ಲದಿದ್ದರೂ ಅಸ್ತಿತ್ವವಿದೆ
ಅಗಣಿತ ಅಣುರೇಣುಗಳಿಗೆ ಜಗವನಾಳುವ ಛಾತಿಯಿದೆ
ಸೂರ್ಯರಶ್ಮಿಯ ಪ್ರಖರತೆಗೆ ಮಗ್ಗುಲು ಬದಲಿಸುವ ನೆರಳು, ಬೆನ್ನ ಹಿಂದೆಯೇ ಕಾದು
ನಿಂತಿರುವ ಸಾವಿನ ಸಂಕೇತವೇ ಅಲ್ಲವೇ?”- ಸತ್ಯಪ್ರಕಾಶ್ ರಾಮಯ್ಯ ಬರೆದ ಈ ದಿನದ ಕವಿತೆ

Read More

ನರೇಂದ್ರ ಅ ಭಟ್ ತೆಗೆದ ಈ ದಿನದ ಫೋಟೋ

ಈ ದಿನದ ಫೋಟೋ ತೆಗೆದವರು ನರೇಂದ್ರ ಅ ಭಟ್. ಮೂಲತಃ ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ತಾಲೂಕಿನ ಒಂದು ಹಳ್ಳಿ, ಕಾನಗೋಡು. ಸಧ್ಯ ನಾಗಪುರದ ಲಾರ್ಸನ್ ಎಂಡ್ ಟೂಬ್ರೊ ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದಾರೆ. ಕನ್ನಡ ಕೃತಿಗಳ ಓದು, ಹಿಂದುಸ್ಥಾನಿ ಸಂಗೀತ, ಪುರಾತನ ದೇವಾಲಯಗಳ ಹುಡುಕಾಟ ಹಾಗು ಛಾಯಾಗ್ರಹಣ ಇವರ ಹವ್ಯಾಸಗಳು. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳುಹಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಫೋಟೋ ಕೂಡ. ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ.

ನಮ್ಮ ಈ ಮೇಲ್‌ ವಿಳಾಸ: ks.kendasampige@gmail.com

Read More

ಬೆರಳಿಗಂಟಿದ ರಕ್ತ ಹಾಗೇ ಇತ್ತು..: “ಕಲ್ಯಾಣ ಕೆಡುವ ಹಾದಿ”ಯ ಕೆಲವು ಪುಟಗಳು

ತಹಸಿಲ್ದಾರರು ಹೊರಟ ನಂತರ ದಲಿತರ ಮೇಲೆ ಹಲ್ಲೆ ಮಾಡಿದ ಮುನಿಪಾಪಣ್ಣನ ಕಡೆಯವರು, ಅವನಿಗೆದುರಾಗಿ ಯಾರ್ಯಾರು ಅರ್ಜಿಯಲ್ಲಿ ಎಡ ಹೆಬ್ಬೆಟ್ಟು ಒತ್ತಿದ್ದಾರೆ ಎಂದು ಖಾತ್ರಿ ಪಡಿಸಿಕೊಂಡಿದ್ದಾರೆ. ನಂತರ ಆತ ಮತ್ತು ಆತನ ಮಕ್ಕಳು ಆ ಐದು ಜನರನ್ನೂ ಹಿಡಿದು, ಅವರೆಲ್ಲರ ಹೆಬ್ಬೆಟ್ಟುಗಳನ್ನೂ ಕತ್ತರಿಸಿ, ‘ಈಗ ಡಿಸಿ ಸಾಹೇಬರಿಗೆ ಹೇಗೆ ಅರ್ಜಿ ಕೊಡುತ್ತೀರೋ ನೋಡೋಣ!’ ಎಂದು ಕೂಗಾಡಿದ್ದಾರೆ. ಆ ಐದೂ ದಲಿತರೂ ಬ್ಯಾಂಡೇಜ್ ತೆಗೆದು, ನನ್ನ ಮುಂದೆ ತಮ್ಮ ಎಡಗೈ ಚಾಚಿದರು.
ಎನ್.‌ ಸಂಧ್ಯಾರಾಣಿ ಅನುವಾದಿಸಿರುವ ರೆಬೆಲ್‌ ಐಎಎಸ್ ಅಧಿಕಾರಿ ವಿ. ಬಾಲಸುಬ್ರಮಣಿಯನ್‌ ಅವರ ಆತ್ಮಕಥನ “ಕಲ್ಯಾಣ ಕೆಡುವ ಹಾದಿ”ಯ ಕೆಲವು ಪುಟಗಳು

Read More

ಎಚ್. ವಿ. ಶ್ರೀನಿಧಿ ಅನುವಾದಿಸಿದ ಆಲ್ಬರ್ಟ್ ಕಮೂ ಕವಿತೆ

“ಅರ್ಥ ಸಿಗಲಿ
ಅಥವಾ ಸಿಗದಿರಲಿ
ಆದರೆ
ಕದಿಯಿರಿ ಕೊಂಚ ಸಮಯ
ಕೊಟ್ಟುಕೊಳ್ಳಿರಿ ಅದನು
ಉಚಿತವಾಗಿ, ಕೇವಲ ನಿಮಗೆ.”- ಎಚ್. ವಿ. ಶ್ರೀನಿಧಿ ಅನುವಾದಿಸಿದ ಆಲ್ಬರ್ಟ್ ಕಮೂ ಕವಿತೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ