Advertisement

ಕೀರ್ತಿ ಬೈಂದೂರ್

ಶಿದ್ದಲಿಂಗೇಶ್‌ ಮತ್ತೂರ್ ತೆಗೆದ ಈ ದಿನದ ಫೋಟೋ

ಈ ದಿನದ ಫೋಟೋ ತೆಗೆದವರು ಶಿದ್ದಲಿಂಗೇಶ್‌ ಮತ್ತೂರ್‌. ಮೂಲತಃ ಧಾರವಾಡದವರು. ಖಾಸಗಿ ಕಂಪನಿಯೊಂದರಲ್ಲಿ ರೋಬೋಟಿಕ್‌ ಎಂಜುನಿಯರ್‌ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ವನ್ಯಜೀವಿ ಛಾಯಾಗ್ರಹಣದಲ್ಲಿ ಅಪಾರ ಆಸಕ್ತಿ ಹೊಂದಿದ್ದಾರೆ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳುಹಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಫೋಟೋ ಕೂಡ. ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ.

ನಮ್ಮ ಈ ಮೇಲ್‌ ವಿಳಾಸ: ks.kendasampige@gmail.com

Read More

ರವಿಶಂಕರ ಪಾಟೀಲ ತೆಗೆದ ಈ ದಿನದ ಫೋಟೋ

ಈ ದಿನದ ಚಿತ್ರ ತೆಗೆದವರು ರವಿಶಂಕರ ಪಾಟೀಲ. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ದವರಾದ ರವಿಶಂಕರ ಅವರು ವೃತ್ತಿಯಲ್ಲಿ ಪ್ರೌಢಶಾಲಾ ದೈಹಿಕ ಶಿಕ್ಷಕರು. ಸಣ್ಣಕತೆ ಪದ್ಯ ಅವರ ಆಸಕ್ತಿಯ ಸಾಹಿತ್ಯ ಪ್ರಕಾರಗಳು. “ದೃಷ್ಟಿಕೋನ” (2012) ಇವರ ಪ್ರಕಟಿತ ಕಥಾ ಸಂಕಲನ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ಕೂಡಾ ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಮಂಜುನಾಥ ಪವಡಿ ಕತೆ

ಹಸಿದ ಹೊಟ್ಟೆಗಳನ್ನು ಹೊತ್ತುಕೊಂಡು ಪಕ್ಕೂ ಮಾಡಿದ ರೇಜಿಗೆಯಿಂದ ದಿಗಿಲುಗೊಂಡವರು ಫುಟ್‌ಪಾತಿನ ಮೇಲೆ ಕೂರುತ್ತಿದ್ದಂತೆ ತಾವು ತಂದಿದ್ದ ರೊಟ್ಟಿ ಗಂಟುಗಳನ್ನು ಬಿಚ್ಚಿ ತಿನ್ನತೊಡಗಿದರು. ದಾಜಿ ಧೋಂಡಿಬಾನ ಅಂಗಡಿ ಪಕ್ಕದ ಮನೆಯಿಂದ ನೀರಿನ ವ್ಯವಸ್ಥೆ ಮಾಡಿದ. ಒಂದಿಷ್ಟು ಗಂಡಸರು ಊಟ ಒಲ್ಲದೆ ಸಿಗರೇಟು, ಎಲೆ ಅಡಿಕೆ ತಂಬಾಕುಗಳ ತಲುಬಿಗೆ ಶರಣೆಂದರು. ಸಣ್ಣ ಮಕ್ಕಳು ತಮ್ಮ ಅವ್ವ ಅಪ್ಪಂದಿರರಿಂದ ದುಡ್ಡು ಇಸಿದುಕೊಂಡು ಭೈಯ್ಯಾನ ಸ್ವೀಟ್ ದುಕಾನಿನಿಂದ ಸೇವು, ಉಂಡಿ, ಮೈಸೂರ ಪಾಕ್, ಭಜಿ, ಮೊದಲಾದ ತಿಂಡಿಗಳನ್ನು ಖರೀದಿಸಿದರು.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಮಂಜುನಾಥ ಪವಡಿ ಕತೆ “ಒಂದು ಪಯಣ ಪ್ರಸಂಗ”

Read More

‘ನಿಜಸತ್ಯ’ದ ನಿತ್ಯ ಕವಿತೆಗಳು: ಪ್ರದೀಪ್ ಕುಮಾರ್ ಹೆಬ್ರಿ ಬರೆದ ಮುನ್ನುಡಿ

ವ್ಯಭಿಚಾರಿ ಹೂವು ಕವನ ಸಂಕಲನದ ಕವನಗಳನ್ನು ಓದಿದಂತೆ, ಓದಿಯಾಯಿತು ಎಂದು ಪೂರ್ಣವಿರಾಮ ಹಾಕಲು ಆಗುವುದೇ ಇಲ್ಲ. ಇನ್ನೊಮ್ಮೆ ಓದೋಣ, ಮತ್ತೊಮ್ಮೆ ಓದೋಣ ಎಂದೆನಿಸುತ್ತಲೇ ಇರುತ್ತದೆ. ಅರ್ಜುನನಿಗೆ ಶ್ರೀಕೃಷ್ಣನಂದು ಗೀತೆ ಬೋಧಿಸಿದ. ಕವಿ ಮನು ಗುರುಸ್ವಾಮಿಯವರು ‘ಕವಿತೆ’ ಬೋಧಿಸುತ್ತಿದ್ದಾರೆ. ಹಾಗಾಗಿ ನನ್ನ ದೃಷ್ಟಿಯಲ್ಲಿ ಈ ಕವನ ಸಂಕಲನ ‘ಆತ್ಮಗೀತೆ!’ ಮಾನವ ಬದುಕಿಗೆ ಸ್ವಾರ್ಥ, ಮೋಸ, ವಂಚನೆ, ತಲ್ಲಣ, ತಳಮಳ….ಗಳೆಲ್ಲವೂ‌ ಬಿತ್ತರವಾಗಿವೆ. ಮನದ ಅಸಹನೆಯನ್ನು ‘ಸತ್ಯನುಡಿ’ಗಳ ಮೋಹಕತೆಯಲ್ಲಿ ರಂಗೇರಿಸುತ್ತದೆ.
ಮನು ಗುರುಸ್ವಾಮಿ ಕವನ ಸಂಕಲನ “ವ್ಯಭಿಚಾರಿ ಹೂವು”ಕ್ಕೆ ಪ್ರದೀಪ್ ಕುಮಾರ್ ಹೆಬ್ರಿ ಬರೆದ ಮುನ್ನುಡಿ

Read More

ದೀಪಾ ಗೋನಾಳ ಬರೆದ ಈ ದಿನದ ಕವಿತೆ

“ಹೆಜ್ಜೆ ಇಟ್ಟಂತೆಲ್ಲ
ದಾರಿ ಸ್ಪಷ್ಟವಾದಂತೆ
ಪ್ರತಿ ಚುಕ್ಕೆಯು
ತಾನು ಯಾವ ಹೂವಾಗಬೇಕೆಂದು
ಮೊದಲೇ ಅರಿತು
ಅರಳಿದಂತೆ”- ದೀಪಾ ಗೋನಾಳ ಬರೆದ ಈ ದಿನದ ಕವಿತೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ