Advertisement

ಸುಮಾವೀಣಾ

‘ಆದಿಮ’ದ ಸನ್ನಿಧಿಯಲ್ಲಿ: ಸತೀಶ್‌ ತಿಪಟೂರು ಬರಹ

ನಾಟಕದ ಪ್ರಕ್ರಿಯೆಯಲ್ಲಿ ನಾಟಕಕಾರ, ನಿರ್ದೇಶಕ ಮುಂತಾದವರು ನಾಟಕವನ್ನು ಅವರವರ ದೃಷ್ಠಿಕೋನಗಳಲ್ಲಿ ಮಕ್ಕಳ ಮೂಲಕ ವ್ಯಾಖ್ಯಾನಿಸಲು ಪ್ರಯತ್ನಿಸುತ್ತಿದ್ದರೆ, ಒಮ್ಮೊಮ್ಮೆ ಮಕ್ಕಳು ಅದನ್ನು ಮತ್ತೊಂದು ನೆಲೆಯಲ್ಲಿ ಕಾಣಿಸಿಬಿಡುತ್ತಾರೆ. ನಾಟಕವು ಮಕ್ಕಳನ್ನು ಒಳಗೊಳ್ಳುವ ಪ್ರಕ್ರಿಯೆಯು ಅವರ ಮನಸುಗಳಲ್ಲಿ ಕತೆಗಳ ಬೀಜಗಳನ್ನು ಬಿತ್ತಿ ಅವರ ಕಲ್ಪನೆಗಳ ಕಾವಿನಲ್ಲಿ ಮೊಳೆಸಿ, ಬೆಳೆಸುತ್ತಾ ನಾಟಕವು ಅವರ ದೇಹ – ಧ್ವನಿಗಳನ್ನು ವ್ಯಾಪಿಸಿ ಆಕಾರ ಪಡೆದು ಅರಳಿಕೊಂಡತೆ ಆಗಬೇಕು.
ಸತೀಶ್‌ ತಿಪಟೂರು ಅವರ “ಮಣ್ಣಿನ ಬಂಡಿಯಲ್ಲಿ ಫುಕುವೋಕಾ” ಕೃತಿಯ ಮತ್ತೊಂದು ಅಧ್ಯಾಯ ನಿಮ್ಮ ಓದಿಗೆ

Read More

ಕಲ್ಲಹಳ್ಳದ ಕಾಡುತೋಟ: ಸತೀಶ್‌ ತಿಪಟೂರು ಬರಹ

ನಾವು ತೋಟದ ಒಂದು ಅಂಚಿನಿಂದ ಇನ್ನೊಂದು ಅಂಚಿಗೆ ಬಿರಬಿರನೆ ಹೆಜ್ಜೆ ಹಾಕುತ್ತಿದ್ದೆವು. ಮರಗಿಡಗಳ ನಡುವಿನ ಕಾಲು ಹಾದಿಯಲ್ಲಿ ಸ್ವಲ್ಪ ದೂರ ನಡೆದು ಪಂಪ್ ಹೌಸ್ ಬಳಿ ಅವರು ನಿಂತರು. ಮರಗಿಡಗಳ ನಡುವೆ ಏನೋ ಕಂಡಂತಾಗಿ ನಾನು ನಿಂತೆ. ನಿಧಾನವಾಗಿ ಹೆಜ್ಜೆಯಿಟ್ಟು ಮುಂದೆ ಸರಿದು ನೋಡಿದರೆ ಪ್ರಪಾತದಂತೆ ಆಳ, ಅಗಲ, ವಿಸ್ತಾರವಾದ ತುಂಗಾ ನದಿ. ಅಬ್ಬಾ! ರೋಮಾಂಚನವಾಯಿತು. ನಾವು ನದಿಯ ತಟದಲ್ಲಿ ನಿಂತಿದ್ದೆವು.
ರಂಗಕರ್ಮಿ ಸತೀಶ್‌ ತಿಪಟೂರು ಅವರ “ಮಣ್ಣಿನ ಬಂಡಿಯಲ್ಲಿ ಫುಕುವೋಕಾ” ಕೃತಿಯ ಕೆಲವು ಅಧ್ಯಾಯಗಳು ಪ್ರತಿ ಶನಿವಾರ ನಿಮ್ಮ ಕೆಂಡಸಂಪಿಗೆಯಲ್ಲಿ ಪ್ರಕಟಗೊಳ್ಳಲಿವೆ

Read More

ಖಂಡವಿದೆಕೋ.. ಮಾಂಸವಿದೆಕೋ…: ಶ್ರೀಧರ ಪತ್ತಾರ ಬರಹ

ಸಮಯ ಸರಿಯಾಗಿತ್ತು ಹಾಗಾಗಲಿಲ್ಲ. ಒಂದು ವೇಳೆ ನಾನು ಶಸ್ತ್ರಪ್ರಹಾರಕ್ಕೆ ಅಣಿಯಾದೆನೆಂದಿಟ್ಟುಕೊಳ್ಳಿ. ಅದುವರೆಗೂ ಕದಲದೇ ನಿಂತಿದ್ದ ನನ್ನ ಅನಿರೀಕ್ಷಿತ ದೇಹಚಲನೆ ಕಂಡು ಹುಲಿಗೆ ವಿಚಲಿತವಾದಂತೆನ್ನಿಸಿ ಅದು ಅಕ್ಷರಶಃ ಕೆರಳುತ್ತಿತ್ತು. ನಾನು ಗನ್ನು ಮೇಲಕ್ಕೆತ್ತಿ ಹೊಡೆಯಬೇಕೆಂದು ಹಂಚಿಕೆ ಹಾಕುವಾಗಲೇ ಅದು ಠಣ್ ಎಂದು ಒಂದೇ ನೆಗೆತಕ್ಕೆ ನಮ್ಮ ಮೇಲೆರಗಿ ಸಿಕ್ಕವರ ಕತ್ತು ಹಿಸುಕಿ ಕರುಳು ಬಗೆದಿರುತ್ತಿತ್ತು. ಕ್ಷಣಮಾತ್ರದಲ್ಲೇ ಈ ಅಚಾತುರ್ಯ ಸಂಭವಿಸುವ ಸಾಧ್ಯತೆಯಿತ್ತು. ನಾನು ಗನ್ನು ಚಲಾಯಿಸುವ ಗೋಜಿಗೆ ಹೋಗದಿದ್ದುದೆ ಸರಿಯಾಯ್ತು.
ಶ್ರೀಧರ ಪತ್ತಾರ ಅನುಭವ ಕಥನ “ಕಾಟಿಹಳ್ಳದ ತಿರುವು” ಕೃತಿಯ ಒಂದು ಬರಹ ನಿಮ್ಮ ಓದಿಗೆ

Read More

ಪಿ. ನಂದಕುಮಾರ್ ಬರೆದ ಈ ದಿನದ ಕವಿತೆ

“ಒಳಗೂ ನೀನೇ
ಹೊರಗೂ ನೀನೇ
ನಡುವೆಲ್ಲೊಂದು ರೂಪ ತೆವಳಾಡಿದೆ
ಅಂಗೈ ರಹದಾರಿಗಳು ತಾವ ಹುಡುಕಿವೆ
ಹೆಣೆಗುಂಟ ಗೆಣೆ ಸದ್ದು ಜಿಕಿಜಿಕಿದಂತೆ
ಜೀವಾತ್ಮ ಮಗ್ಗಲು ಬದಲಾಯಿಸಿದೆ”-

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಮೀನಾ ಮೈಸೂರು ಕತೆ

ಅವನ ಮಾತುಗಳು ನನ್ನೋಳಗೆ ನಡುಕ ತಂದವು, ತಲೆ ಗಿಮ್ಮೆಂದಿತು. “ಇಲ್ಲ ಇಲ್ಲ…. ನನ್ನ ಮಗನನ್ನು ನಾನು ಕೊಲ್ಲುವುದಿಲ್ಲ” ನೆಲದಲ್ಲಿ ಬಿದ್ದು ಹೊರಳಡಿದೆ. “ರೀಟಾ ಸಮಾಧಾನ ಮಾಡಿಕೊ. ನೀನು ಹೀಗೆ ವೃಥಾ ಭಾವುಕಳಾದರೆ ನಾನೇನೂ ಮಾಡಲು ಸಾಧ್ಯವಿಲ್ಲ. ಆದರೆ… ಮುಂದಾಗಬಹುದಾದ ಭೀಕರ ಪರಿಣಾಮವನ್ನು ಎದುರಿಸಲು ಸಿದ್ಧಳಾಗು” “ಅವನ ಬದಲು ನಾನೇ ಸಾಯುತ್ತೇನೆ, ಅವನನ್ನು ಮಾತ್ರ ಕೊಲ್ಲುವುದಿಲ್ಲ” ಅತ್ತು ರಂಪ ಮಾಡಿದೆ.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಮೀನಾ ಮೈಸೂರು ಬರೆದ ಕತೆ “ಇತಿ ವೃತ್ತಾಂತ” ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ