ರವೀಂದ್ರನಾಥ ಟ್ಯಾಗೋರ್ ರಚಿತ “ಕೃಷ್ಣ ಸುಂದರಿ” ಕವನ ವಾಚನ: ಟಿ.ಯಲ್ಲಪ್ಪ
ಟಿ.ಯಲ್ಲಪ್ಪ ವಾಚಿಸಿದ ರವೀಂದ್ರನಾಥ ಟ್ಯಾಗೋರ್ ರಚಿತ ಕವಿತೆ “ಕೃಷ್ಣ ಸುಂದರಿ” (ಅನುವಾದ: ಮನು ಬಳಿಗಾರ್).
ಕೃಪೆ: ಟಿ.ಯಲ್ಲಪ್ಪ
Read MorePosted by ಕೆಂಡಸಂಪಿಗೆ | Jul 11, 2023 | video of the day |
ಟಿ.ಯಲ್ಲಪ್ಪ ವಾಚಿಸಿದ ರವೀಂದ್ರನಾಥ ಟ್ಯಾಗೋರ್ ರಚಿತ ಕವಿತೆ “ಕೃಷ್ಣ ಸುಂದರಿ” (ಅನುವಾದ: ಮನು ಬಳಿಗಾರ್).
ಕೃಪೆ: ಟಿ.ಯಲ್ಲಪ್ಪ
Read MorePosted by ಕೆಂಡಸಂಪಿಗೆ | Jul 9, 2023 | ವಾರದ ಕಥೆ, ಸಾಹಿತ್ಯ |
ಇದೇ ಗುಣವಿಶೇಷಣಗಳೂ ಹಾಗೂ ಅವನ ಅಯಸ್ಕಾಂತದಂತಹ ನಗುವೆ ಸಿಂಧೂಳನ್ನು ಅವನಿಗೆ ಕಚ್ಚಿಕೊಳ್ಳುವಂತೆ ಮಾಡಿದ್ದು. ಮ್ಯಾಗ್ನೆಟ್ಟಿನ ಎರಡು ಧ್ರುವಗಳು ಪರಸ್ಪರ ಆಕರ್ಷಣೆ, ವಿಕರ್ಷಣೆಗೊಳ್ಳುವಂತೆ ಒಮ್ಮೆ ಅವನಿಂದ ವಿಮುಖಗೊಂಡರೆ ಮತ್ತೊಮ್ಮೆ ಅವನನ್ನರಸಿ ಸೆಳೆತ ತೀವ್ರವಾಗಿ ಬಳಿಗೋಡುತ್ತಿದ್ದಳು. ಅವನಿಗೂ ಸಿಂಧುವಿನ ಅಗತ್ಯವಿಲ್ಲವೇನಂತಿಲ್ಲ. ಭೌತಿಕ ಅಗತ್ಯಗಳ ಜೊತೆಗೆ ಮಾನಸಿಕವಾಗಿಯೂ ಸಾಥಿಯವಳು. ಅವರಿಬ್ಬರಿಗೂ ತಮ್ಮ ಬೌದ್ಧಿಕ ಮಟ್ಟಕ್ಕೆ ಸಾಟಿಯಾಗುವಂತಹ ಗೆಳೆಯರು ಇಂತಹ ಊರಿನಲ್ಲೆಲ್ಲಿ ಸಿಗಬೇಕು?
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಮಮತಾ ಅರಸೀಕೆರೆ ಕತೆ
Posted by ಕೆಂಡಸಂಪಿಗೆ | Jul 4, 2023 | ದಿನದ ಕವಿತೆ |
“ನಿನ್ನದಾದ ನಂತರ
ದಯವಿಟ್ಟು ನನಗೆ ಹೇಳು
ನಾನೂ ಸುರು ಮಾಡುವೆ
ಅವಸರಿಸು ನೀನೇನಾದರೂ ನಿಧಾನಿಸಿದರೆ
ನಾನು ಮತ್ತೆ ಅವನನ್ನ ನೆನೆಯುವೆ!”- ಚೈತ್ರಾ ಶಿವಯೋಗಿಮಠ ಅನುವಾದಿಸಿದ ಎಮಿಲಿ ಡಿಕಿನ್ಸನ್ ಕವಿತೆ
Posted by ಕೆಂಡಸಂಪಿಗೆ | Jul 3, 2023 | video of the day |
Posted by ಕೆಂಡಸಂಪಿಗೆ | Jul 1, 2023 | ಸಂಪಿಗೆ ಸ್ಪೆಷಲ್ |
ಕೇವಲ ಕಾಲೇಜಿನಲ್ಲಿ ಪಾಠ ಮಾಡುತ್ತಾ ತನ್ನ ವಿದ್ಯಾರ್ಥಿಗಳೊಂದಿಗೆ ಸಾಹಿತ್ಯಿಕ ಚರ್ಚೆ ನಡೆಸುತ್ತಾ, ಅವರುಗಳ ಭವಿಷ್ಯ ರೂಪಿಸುವತ್ತ ಒತ್ತು ನೀಡುತ್ತಾ, ನೂರಾರು ವಿದ್ಯಾರ್ಥಿಗಳ ಪ್ರೀತಿಯ ಸರ್ ಆಗಿರುವುದರಲ್ಲೆ ತೃಪ್ತಿ ಕಂಡುಕೊಂಡಿದ್ದಾರೆ. ಅವರಿಗೊಂದು ರೀತಿಯ ದಿಟ್ಟ ಆತ್ಮವಿಶ್ವಾಸವಿದೆ. ಯಾವುದೇ ಕಾರಣಕ್ಕೂ ಯಾರಿಗೂ ತಲೆ ಬಾಗಿದವರಲ್ಲ. ಸಾಮಾಜಿಕ ಹೋರಾಟಗಾರ ಹಾಗೂ ನಿವೃತ್ತ ಪ್ರಾಧ್ಯಾಪಕರಾದ ಪಟ್ಟಾಭಿರಾಮ ಸೋಮಯಾಜಿ ನಿಧನರಾಗಿದ್ದು, ಅವರೊಂದಿಗಿನ ಒಡನಾಟದ ಕುರಿತು ಅವರ ಸ್ನೇಹಿತೆ ಮೀನಾ ಮೈಸೂರು ಬರೆದಿದ್ದ ಬರಹವೊಂದು ಇಲ್ಲಿದೆ
Read Moreನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ
editor@kendasampige.comಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿ
