Advertisement

ಕ್ಷಮಾ ವಿ. ಭಾನುಪ್ರಕಾಶ್

ಭರತ್ ಕುತ್ತೆತ್ತೂರು ಬರೆದ ಈ ದಿನದ ಕವಿತೆ

“ನಿನ್ನ ಸಾಮೀಪ್ಯವನ್ನು
ಸಂಭ್ರಮಿಸಿದ್ದೋ
ಅಥವಾ
ಆಪ್ತರಾಗಿ ನಾವು
ಜೊತೆ ಜೊತೆಗೆ
ನಡೆದಂತೆ
ನಾನು ಭ್ರಮಿಸಿದ್ದೋ”- ಭರತ್ ಕುತ್ತೆತ್ತೂರು ಬರೆದ ಈ ದಿನದ ಕವಿತೆ

Read More

ರವಿಶಂಕರ್ ಎಸ್‌.ಎಲ್.‌ ಬರೆದ ಈ ಭಾನುವಾರದ ಕಥೆ

ಮನೆಯಕಡೆಯಿಂದ ಜಾನಕಿ ನರಳುವ ಸಣ್ಣಸದ್ದು ಕೇಳತೊಡಗಿತು. ಜಾನಕಿಗೆ ಒಂಭತ್ತು ತಿಂಗಳುಗಳು ತುಂಬಿದ್ದರಿಂದ ಹೆರಿಗೆನೋವು ಶುರುವಾಗಿತ್ತು. ಶಿವಮ್ಮ ಸಾಕಷ್ಟು ಹೆರಿಗೆಗಳನ್ನು ಮಾಡಿಸಿದ್ದರಿಂದ, ಯಾರ ಸಹಾಯವೂ ಬಯಸದೆ, ಒಬ್ಬಂಟಿಯಾಗೇ ಹೆರಿಗೆಮಾಡಿಸುವ ಅನುಭವ ಪಡೆದಿದ್ದಳು. ಹೆರಿಗೆನೋವಿನ ನರಳುವಿಕೆಯ ಕೂಗು ಹೆಚ್ಚಾಗುತ್ತಿದ್ದಂತೆಯೇ, ಸಂಗಣ್ಣ ತಾನು ಇಳಿದು ಹೋಗಲೆ. ಬೇಡವೇ? ಎಂಬ ಯೋಚನೆಗೆಬಿದ್ದ.
ರವಿಶಂಕರ್ ಎಸ್‌.ಎಲ್.‌ ಬರೆದ ಈ ಭಾನುವಾರದ ಕಥೆ “ಹಬ್ಬ” ನಿಮ್ಮ ಓದಿಗೆ

Read More

ಲಕ್ಷ್ಮಣ ಬಡಿಗೇರ ಬರೆದ ಈ ದಿನದ ಕವಿತೆ

“ಸುಡುತ್ತಾಳೆ ಸಿಗರೇಟನ್ನು
ಶತಮಾನದ ನೋವಗಳನ್ನು
ಒಂದೇ ಬಾರಿಗೆ ಸುಡುವ ಸಿಟ್ಟಿನಿಂದ
ಮತ್ತು…..
ಬಿಡುತ್ತಾಳೆ ಹೊಗೆಯನ್ನು
ಇರಿದವರೆಲ್ಲರೂ ನನ್ನ ಮಕ್ಕಳೆ
ಎನ್ನುವ ನಿರಾಳತೆಯಿಂದ”- ಲಕ್ಷ್ಮಣ ಬಡಿಗೇರ ಬರೆದ ಈ ದಿನದ ಕವಿತೆ

Read More

ಸೀತಾಲಕ್ಷ್ಮಿಯ ಬದುಕಿನ ಸುತ್ತ…: ವಸುಮತಿ ಉಡುಪ ಕಾದಂಬರಿಯ ಪುಟಗಳು..

ತಂಬುಳಿಗೆ ಕಲೆಸಿದ್ದ ಅಷ್ಟೂ ಅನ್ನವನ್ನು ಬದಿಗೆ ದೂಡಿ ಹುಳಿಗೆ ಅನ್ನ ಕಲೆಸಲು ಸನ್ನದ್ಧನಾದ ಶಿವರಾಮ. ಹುಳಿ ಬಡಿಸಲು ಬಂದ ಸೀತಾಲಕ್ಷ್ಮಿಯ ಕೈಗಳು ಅಕ್ಷರಶಃ ನಡುಗುತ್ತಿದ್ದುವು. ತನ್ನ ತೌರಿನಲ್ಲಿ ಇಂತಾದ್ದೆಲ್ಲಾ ಕಂಡು ಗೊತ್ತಿಲ್ಲದ ಹುಡುಗಿಗೆ ದಿಗಿಲು, ದುಃಖ. ವಾಸ್ತವವಾಗಿ ಇದು ತನ್ನ ತಲೆಕೂದಲು ಎಂದು ಅವಳಿಗೆ ಅನುಮಾನ. ಮಂಗಳವಾರ ಅವತ್ತು. ಸೀತಾಲಕ್ಷ್ಮಿ ಅತ್ತೆ ಹೇಳಿದಂತೆ ತಲೆಗೆ ಎರೆದುಕೊಂಡಿದ್ದಳು. ಒದ್ದೆ ತಲೆಕೂದಲನ್ನು ಪಾಣಿಪಂಚೆಯಿಂದ ವರೆಸಿಕೊಂಡು ತುದಿಗಂಟು ಹಾಕಿಕೊಂಡಿದ್ದರೂ ಉಟ್ಟ ಸೀರೆಯ ಮೇಲೆ ಕೂದಲು ಉದುರಿ ಬಿದ್ದಿರಬಹುದಾದ ಸಾಧ್ಯತೆಯನ್ನು ಅಲ್ಲಗಳೆಯುವಂತಿಲ್ಲ.
ವಸುಮತಿ ಉಡುಪ ಬರೆದ ಕಾದಂಬರಿ “ಅಂತಃಪುರ”ದ ಕೆಲವು ಪುಟಗಳು ನಿಮ್ಮ ಓದಿಗೆ

Read More

ನಿವೇದಿತಾ ಎಚ್‌. ಅನುವಾದಿಸಿದ ರೂಮಿಯ ಒಂದು ಕವಿತೆ

“ನಿನ್ನಲ್ಲಿ ಗುರುತಿಸಿದೆ ಆತ್ಮಸಖ್ಯವನು
ನನ್ನ ಪ್ರತಿಬಿಂಬಿಸುವ ಖಚಿತ ಕನ್ನಡಿಯನು
ಒಲವು ಮಾಸದ ಸಾಮ್ರಾಜ್ಯದ ದ್ವಾರವೆಲ್ಲಿದೆ
ಹುಡುಕಬೇಕು ನಾವು ಒಡಗೂಡಿ”- ನಿವೇದಿತಾ ಎಚ್‌ ಅನುವಾದಿಸಿದ ರೂಮಿಯ ಒಂದು ಕವಿತೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ