Advertisement

ಸುಮಾವೀಣಾ

ನರೇಂದ್ರ ಅ ಭಟ್ ತೆಗೆದ ಈ ದಿನದ ಫೋಟೋ

ಈ ದಿನದ ಫೋಟೋ ತೆಗೆದವರು ನರೇಂದ್ರ ಅ ಭಟ್. ಮೂಲತಃ ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ತಾಲೂಕಿನ ಒಂದು ಹಳ್ಳಿ, ಕಾನಗೋಡು. ಸಧ್ಯ ನಾಗಪುರದ ಲಾರ್ಸನ್ ಎಂಡ್ ಟೂಬ್ರೊ ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದಾರೆ. ಕನ್ನಡ ಕೃತಿಗಳ ಓದು, ಹಿಂದುಸ್ಥಾನಿ ಸಂಗೀತ, ಪುರಾತನ ದೇವಾಲಯಗಳ ಹುಡುಕಾಟ ಹಾಗು ಛಾಯಾಗ್ರಹಣ ಇವರ ಹವ್ಯಾಸಗಳು. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳುಹಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಫೋಟೋ ಕೂಡ. ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ.

ನಮ್ಮ ಈ ಮೇಲ್‌ ವಿಳಾಸ: ks.kendasampige@gmail.com

Read More

ಬೆರಳಿಗಂಟಿದ ರಕ್ತ ಹಾಗೇ ಇತ್ತು..: “ಕಲ್ಯಾಣ ಕೆಡುವ ಹಾದಿ”ಯ ಕೆಲವು ಪುಟಗಳು

ತಹಸಿಲ್ದಾರರು ಹೊರಟ ನಂತರ ದಲಿತರ ಮೇಲೆ ಹಲ್ಲೆ ಮಾಡಿದ ಮುನಿಪಾಪಣ್ಣನ ಕಡೆಯವರು, ಅವನಿಗೆದುರಾಗಿ ಯಾರ್ಯಾರು ಅರ್ಜಿಯಲ್ಲಿ ಎಡ ಹೆಬ್ಬೆಟ್ಟು ಒತ್ತಿದ್ದಾರೆ ಎಂದು ಖಾತ್ರಿ ಪಡಿಸಿಕೊಂಡಿದ್ದಾರೆ. ನಂತರ ಆತ ಮತ್ತು ಆತನ ಮಕ್ಕಳು ಆ ಐದು ಜನರನ್ನೂ ಹಿಡಿದು, ಅವರೆಲ್ಲರ ಹೆಬ್ಬೆಟ್ಟುಗಳನ್ನೂ ಕತ್ತರಿಸಿ, ‘ಈಗ ಡಿಸಿ ಸಾಹೇಬರಿಗೆ ಹೇಗೆ ಅರ್ಜಿ ಕೊಡುತ್ತೀರೋ ನೋಡೋಣ!’ ಎಂದು ಕೂಗಾಡಿದ್ದಾರೆ. ಆ ಐದೂ ದಲಿತರೂ ಬ್ಯಾಂಡೇಜ್ ತೆಗೆದು, ನನ್ನ ಮುಂದೆ ತಮ್ಮ ಎಡಗೈ ಚಾಚಿದರು.
ಎನ್.‌ ಸಂಧ್ಯಾರಾಣಿ ಅನುವಾದಿಸಿರುವ ರೆಬೆಲ್‌ ಐಎಎಸ್ ಅಧಿಕಾರಿ ವಿ. ಬಾಲಸುಬ್ರಮಣಿಯನ್‌ ಅವರ ಆತ್ಮಕಥನ “ಕಲ್ಯಾಣ ಕೆಡುವ ಹಾದಿ”ಯ ಕೆಲವು ಪುಟಗಳು

Read More

ಎಚ್. ವಿ. ಶ್ರೀನಿಧಿ ಅನುವಾದಿಸಿದ ಆಲ್ಬರ್ಟ್ ಕಮೂ ಕವಿತೆ

“ಅರ್ಥ ಸಿಗಲಿ
ಅಥವಾ ಸಿಗದಿರಲಿ
ಆದರೆ
ಕದಿಯಿರಿ ಕೊಂಚ ಸಮಯ
ಕೊಟ್ಟುಕೊಳ್ಳಿರಿ ಅದನು
ಉಚಿತವಾಗಿ, ಕೇವಲ ನಿಮಗೆ.”- ಎಚ್. ವಿ. ಶ್ರೀನಿಧಿ ಅನುವಾದಿಸಿದ ಆಲ್ಬರ್ಟ್ ಕಮೂ ಕವಿತೆ

Read More

ಶಿದ್ದಲಿಂಗೇಶ್‌ ಮತ್ತೂರ್ ತೆಗೆದ ಈ ದಿನದ ಫೋಟೋ

ಈ ದಿನದ ಫೋಟೋ ತೆಗೆದವರು ಶಿದ್ದಲಿಂಗೇಶ್‌ ಮತ್ತೂರ್‌. ಮೂಲತಃ ಧಾರವಾಡದವರು. ಖಾಸಗಿ ಕಂಪನಿಯೊಂದರಲ್ಲಿ ರೋಬೋಟಿಕ್‌ ಎಂಜುನಿಯರ್‌ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ವನ್ಯಜೀವಿ ಛಾಯಾಗ್ರಹಣದಲ್ಲಿ ಅಪಾರ ಆಸಕ್ತಿ ಹೊಂದಿದ್ದಾರೆ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳುಹಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಫೋಟೋ ಕೂಡ. ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ.

ನಮ್ಮ ಈ ಮೇಲ್‌ ವಿಳಾಸ: ks.kendasampige@gmail.com

Read More

ರವಿಶಂಕರ ಪಾಟೀಲ ತೆಗೆದ ಈ ದಿನದ ಫೋಟೋ

ಈ ದಿನದ ಚಿತ್ರ ತೆಗೆದವರು ರವಿಶಂಕರ ಪಾಟೀಲ. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ದವರಾದ ರವಿಶಂಕರ ಅವರು ವೃತ್ತಿಯಲ್ಲಿ ಪ್ರೌಢಶಾಲಾ ದೈಹಿಕ ಶಿಕ್ಷಕರು. ಸಣ್ಣಕತೆ ಪದ್ಯ ಅವರ ಆಸಕ್ತಿಯ ಸಾಹಿತ್ಯ ಪ್ರಕಾರಗಳು. “ದೃಷ್ಟಿಕೋನ” (2012) ಇವರ ಪ್ರಕಟಿತ ಕಥಾ ಸಂಕಲನ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ಕೂಡಾ ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ