Advertisement

ಸುಮಾವೀಣಾ

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಮಂಜುನಾಥ ಪವಡಿ ಕತೆ

ಹಸಿದ ಹೊಟ್ಟೆಗಳನ್ನು ಹೊತ್ತುಕೊಂಡು ಪಕ್ಕೂ ಮಾಡಿದ ರೇಜಿಗೆಯಿಂದ ದಿಗಿಲುಗೊಂಡವರು ಫುಟ್‌ಪಾತಿನ ಮೇಲೆ ಕೂರುತ್ತಿದ್ದಂತೆ ತಾವು ತಂದಿದ್ದ ರೊಟ್ಟಿ ಗಂಟುಗಳನ್ನು ಬಿಚ್ಚಿ ತಿನ್ನತೊಡಗಿದರು. ದಾಜಿ ಧೋಂಡಿಬಾನ ಅಂಗಡಿ ಪಕ್ಕದ ಮನೆಯಿಂದ ನೀರಿನ ವ್ಯವಸ್ಥೆ ಮಾಡಿದ. ಒಂದಿಷ್ಟು ಗಂಡಸರು ಊಟ ಒಲ್ಲದೆ ಸಿಗರೇಟು, ಎಲೆ ಅಡಿಕೆ ತಂಬಾಕುಗಳ ತಲುಬಿಗೆ ಶರಣೆಂದರು. ಸಣ್ಣ ಮಕ್ಕಳು ತಮ್ಮ ಅವ್ವ ಅಪ್ಪಂದಿರರಿಂದ ದುಡ್ಡು ಇಸಿದುಕೊಂಡು ಭೈಯ್ಯಾನ ಸ್ವೀಟ್ ದುಕಾನಿನಿಂದ ಸೇವು, ಉಂಡಿ, ಮೈಸೂರ ಪಾಕ್, ಭಜಿ, ಮೊದಲಾದ ತಿಂಡಿಗಳನ್ನು ಖರೀದಿಸಿದರು.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಮಂಜುನಾಥ ಪವಡಿ ಕತೆ “ಒಂದು ಪಯಣ ಪ್ರಸಂಗ”

Read More

‘ನಿಜಸತ್ಯ’ದ ನಿತ್ಯ ಕವಿತೆಗಳು: ಪ್ರದೀಪ್ ಕುಮಾರ್ ಹೆಬ್ರಿ ಬರೆದ ಮುನ್ನುಡಿ

ವ್ಯಭಿಚಾರಿ ಹೂವು ಕವನ ಸಂಕಲನದ ಕವನಗಳನ್ನು ಓದಿದಂತೆ, ಓದಿಯಾಯಿತು ಎಂದು ಪೂರ್ಣವಿರಾಮ ಹಾಕಲು ಆಗುವುದೇ ಇಲ್ಲ. ಇನ್ನೊಮ್ಮೆ ಓದೋಣ, ಮತ್ತೊಮ್ಮೆ ಓದೋಣ ಎಂದೆನಿಸುತ್ತಲೇ ಇರುತ್ತದೆ. ಅರ್ಜುನನಿಗೆ ಶ್ರೀಕೃಷ್ಣನಂದು ಗೀತೆ ಬೋಧಿಸಿದ. ಕವಿ ಮನು ಗುರುಸ್ವಾಮಿಯವರು ‘ಕವಿತೆ’ ಬೋಧಿಸುತ್ತಿದ್ದಾರೆ. ಹಾಗಾಗಿ ನನ್ನ ದೃಷ್ಟಿಯಲ್ಲಿ ಈ ಕವನ ಸಂಕಲನ ‘ಆತ್ಮಗೀತೆ!’ ಮಾನವ ಬದುಕಿಗೆ ಸ್ವಾರ್ಥ, ಮೋಸ, ವಂಚನೆ, ತಲ್ಲಣ, ತಳಮಳ….ಗಳೆಲ್ಲವೂ‌ ಬಿತ್ತರವಾಗಿವೆ. ಮನದ ಅಸಹನೆಯನ್ನು ‘ಸತ್ಯನುಡಿ’ಗಳ ಮೋಹಕತೆಯಲ್ಲಿ ರಂಗೇರಿಸುತ್ತದೆ.
ಮನು ಗುರುಸ್ವಾಮಿ ಕವನ ಸಂಕಲನ “ವ್ಯಭಿಚಾರಿ ಹೂವು”ಕ್ಕೆ ಪ್ರದೀಪ್ ಕುಮಾರ್ ಹೆಬ್ರಿ ಬರೆದ ಮುನ್ನುಡಿ

Read More

ದೀಪಾ ಗೋನಾಳ ಬರೆದ ಈ ದಿನದ ಕವಿತೆ

“ಹೆಜ್ಜೆ ಇಟ್ಟಂತೆಲ್ಲ
ದಾರಿ ಸ್ಪಷ್ಟವಾದಂತೆ
ಪ್ರತಿ ಚುಕ್ಕೆಯು
ತಾನು ಯಾವ ಹೂವಾಗಬೇಕೆಂದು
ಮೊದಲೇ ಅರಿತು
ಅರಳಿದಂತೆ”- ದೀಪಾ ಗೋನಾಳ ಬರೆದ ಈ ದಿನದ ಕವಿತೆ

Read More

ಶಿದ್ದಲಿಂಗೇಶ್‌ ಮತ್ತೂರ್ ತೆಗೆದ ಈ ದಿನದ ಫೋಟೋ

ಈ ದಿನದ ಫೋಟೋ ತೆಗೆದವರು ಶಿದ್ದಲಿಂಗೇಶ್‌ ಮತ್ತೂರ್‌. ಮೂಲತಃ ಧಾರವಾಡದವರು. ಖಾಸಗಿ ಕಂಪನಿಯೊಂದರಲ್ಲಿ ರೋಬೋಟಿಕ್‌ ಎಂಜುನಿಯರ್‌ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ವನ್ಯಜೀವಿ ಛಾಯಾಗ್ರಹಣದಲ್ಲಿ ಅಪಾರ ಆಸಕ್ತಿ ಹೊಂದಿದ್ದಾರೆ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳುಹಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಫೋಟೋ ಕೂಡ. ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ.

ನಮ್ಮ ಈ ಮೇಲ್‌ ವಿಳಾಸ: ks.kendasampige@gmail.com

Read More

ರವಿಶಂಕರ ಪಾಟೀಲ ಬರೆದ ಈ ದಿನದ ಕವಿತೆ…

“ತಲೆದಿಂಬಿಗೆಂದು ಇಟ್ಟುಕೊಂಡ ಕೈ ಬೆಳಗಾಗುವವರೆಗೂ ಜೋಮು ಜೋಮು
ಸರ್ವಜ್ಞನ ಸಾಲುಗಳೇ ಧರ್ಮದೇಟುಗಳು ಸರ್ವರಿಗೂ
ನನ್ನ ಮತ್ತು ಅವಳ ಜೀರ್ಣಕ್ರಿಯೆಗಳೆರಡಕ್ಕೂ ಒಂದೇ ಹೆಸರು
ಊರಲ್ಲೆಲ್ಲೂ ಮೂಸುವವರಿಲ್ಲಾ ಸತ್ತ ಶವಗಳನ್ನು
ಪ್ರೀತಿ ಪ್ರೇಮ ಎಂಬುವೆಲ್ಲಾ ಬರೀ ಹಳೆ ಕಾಲದ ಕಥೆಗಳು
ತಲೆಯೊಳಗೆ ಅನಿರ್ದಿಷ್ಟ ಕಾಲಾವಧಿಯ ಚಳವಳಿ
ವಾರ್ತಾ ಓದುವವನ ಬಾಯೊಳಗೆ ಹೆಣ್ಣು ಸೊಳ್ಳೆ ಮತ್ತು
ಗಂಟಲು ಕೆರೆತ”- ರವಿಶಂಕರ ಪಾಟೀಲ ಬರೆದ ಈ ದಿನದ ಕವಿತೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ