ದ.ರಾ. ಬೇಂದ್ರೆ ಅವರ “ಪುಟ್ಟ ವಿಧವೆ” ಕವಿತೆಯ ವಿಶ್ಲೇಷಣೆ
ವೆಂಕಟೇಶ್ ಬಿ.ಟಿ. ಅವರಿಂದ ದ.ರಾ. ಬೇಂದ್ರೆ ಅವರ “ಪುಟ್ಟ ವಿಧವೆ” ಕವಿತೆಯ ವಿಶ್ಲೇಷಣೆ
ಕೃಪೆ: ವೆಂಕಟೇಶ ಬಿ.ಟಿ.
Read Moreಡಾ. ವಿನತೆ ಶರ್ಮ ಬೆಂಗಳೂರಿನವರು. ಈಗ ಆಸ್ಟ್ರೇಲಿಯಾದಲ್ಲಿ ವಾಸವಾಗಿದ್ದಾರೆ. ಕೆಲ ಕಾಲ ಇಂಗ್ಲೆಂಡಿನಲ್ಲೂ ವಾಸಿಸಿದ್ದರು. ಮನಃಶಾಸ್ತ್ರ, ಶಿಕ್ಷಣ, ಪರಿಸರ ಅಧ್ಯಯನ ಮತ್ತು ಸಮಾಜಕಾರ್ಯವೆಂಬ ವಿಭಿನ್ನ ಕ್ಷೇತ್ರಗಳಲ್ಲಿ ವಿನತೆಯ ವ್ಯಾಸಂಗ ಮತ್ತು ವೃತ್ತಿ ಅನುಭವವಿದೆ. ಪ್ರಸ್ತುತ ಸಮಾಜಕಾರ್ಯದ ಉಪನ್ಯಾಸಕಿಯಾಗಿದ್ದಾರೆ. ಇವರು ೨೦೨೨ರಲ್ಲಿ ಹೊರತಂದ ‘ಭಾರತೀಯ ಮಹಿಳೆ ಮತ್ತು ವಿರಾಮ: ಕೆಲವು ಮುಖಗಳು, ಅನುಭವ ಮತ್ತು ಚರ್ಚೆ’ ಪುಸ್ತಕದ ಮುಖ್ಯ ಸಂಪಾದಕಿ. ಇತ್ತೀಚೆಗೆ ಇವರ ‘ಅಬೊರಿಜಿನಲ್ ಆಸ್ಟ್ರೇಲಿಯಾಕ್ಕೊಂದು ವಲಸಿಗ ಲೆನ್ಸ್’ ಕೃತಿ ಪ್ರಕಟವಾಗಿದೆ.
Posted by ಕೆಂಡಸಂಪಿಗೆ | Aug 2, 2022 | video of the day |
ವೆಂಕಟೇಶ್ ಬಿ.ಟಿ. ಅವರಿಂದ ದ.ರಾ. ಬೇಂದ್ರೆ ಅವರ “ಪುಟ್ಟ ವಿಧವೆ” ಕವಿತೆಯ ವಿಶ್ಲೇಷಣೆ
ಕೃಪೆ: ವೆಂಕಟೇಶ ಬಿ.ಟಿ.
Read MorePosted by ಕೆಂಡಸಂಪಿಗೆ | Aug 2, 2022 | ದಿನದ ಪುಸ್ತಕ, ಪುಸ್ತಕ ಸಂಪಿಗೆ |
ಬಂದಾಗಿನಿಂದ ಸತ್ಯವತಿ, ರತ್ನಮ್ಮ ನನ್ನನ್ನು ಹಿಡಿದುಕೊಂಡು ನೇತಾಡುತ್ತಿದ್ದಾರೆ. ಮದ್ರಾಸ್ನಲ್ಲಿರುವ ವೊಯ್ಯಿಯನ್ನು ನೆನಪಿಸಿಕೊಂಡ ಮಾತ್ರಕ್ಕೆ ನನ್ನ ಮನಸು ಪರವಶ ವಾಗುತ್ತಿತ್ತು. ನಾನು ದೈವವನ್ನು ಕಾಂಕ್ಷೆ ಮಾಡಿದಷ್ಟೂ ಕಾಲ, ಎಲ್ಲದಕ್ಕಿಂತ ಆತನೇ ವಾಂಚನಿಯ ನನಗೆ ಆತನೇ ಶರಣ್ಯ. ಆ ಈಶ್ವರನ ಕುರಿತು ಯಾವಾಗ ಅನುಮಾನಗಳು ಮೂಡಿದವೊ, ಅಂದಿನಿಂದ ಸ್ತ್ರೀಯೇ ನನ್ನ ದೈವವಾಯಿತು. ಆಕೆಯಲ್ಲಿಯೆ ನನ್ನ ಜೀವನಕ್ಕೆ ಸಾಫಲ್ಯ. ಅದಕ್ಕಿಂತ ಈ ಲೋಕದಲ್ಲಿ ಬಯಸುವಂತಹದು ಏನೂ ಇಲ್ಲ. ಇದಕ್ಕಿಂತ ಯಾವುದೂ ತೃಪ್ತಿ ಕೊಡುವುದಿಲ್ಲ.
ತೆಲುಗು ಬರಹಗಾರ “ಚಲಂ” ಅವರ ಆತ್ಮಕತೆಯನ್ನು ಕನ್ನಡದ ಕವಿ ಲಕ್ಕೂರು ಆನಂದ್ ಕನ್ನಡಕ್ಕೆ ತಂದಿದ್ದು ಅದರ ಕೆಲವು ಪುಟಗಳು ನಿಮ್ಮ ಓದಿಗೆ ಇಲ್ಲಿವೆ.
Posted by ಕೆಂಡಸಂಪಿಗೆ | Aug 1, 2022 | ದಿನದ ಕವಿತೆ |
“ಹೆಕ್ಕಿ ಉಸಿರ ಕಡು ಕೋಟೆಯಾದರೊ
ದಾಟಲಿಲ್ಲವೇನೊ ಈ ತಾಳೆಗರಿಯನ್ನಾದರೊ
ಗಾಯಗೊಂಡಿಹನು ಚಂದಿರನೇನೊ
ಹರಿದೆಸೆದು ಕಡು ಬೆಳಕ ಈ ಕಿಟಕಿಯನ್ನಾದರೊ”- ಅಶೋಕ ಹೊಸಮನಿ ಬರೆದ ಈ ದಿನದ ಕವಿತೆ
Posted by ಕೆಂಡಸಂಪಿಗೆ | Jul 28, 2022 | video of the day |
ಆದಿಕವಿ ಪಂಪನ ಕುರಿತು ಡಾ. ಎನ್. ಎಸ್. ಲಕ್ಷ್ಮಿನಾರಾಯಣಭಟ್ಟರ ಮಾತುಗಳು
ಕೃಪೆ: ಡಾ. ಎನ್. ಎಸ್. ಲಕ್ಷ್ಮಿನಾರಾಯಣಭಟ್
Read MorePosted by ಕೆಂಡಸಂಪಿಗೆ | Jul 27, 2022 | ದಿನದ ಪುಸ್ತಕ, ಪುಸ್ತಕ ಸಂಪಿಗೆ |
ಕನಸಿನ ರೆಕ್ಕೆಗಳನ್ನು ಹಚ್ಚಿಕೊಂಡು ಅಮೆರಿಕಕ್ಕೆ ಹಾರುವ ಭಾರತೀಯರು ಅಲ್ಲಿನ ಅಪರಿಚಿತ ಸಮಾಜವನ್ನು ಬೆರಗುಗಣ್ಣಿನಿಂದ ನೋಡುತ್ತಲೇ ತಾವು ಹೊಸ ಬದುಕನ್ನು ಕಟ್ಟಿಕೊಳ್ಳುವುದರ ಜೊತೆಗೆ ಅನಿವಾರ್ಯವಾಗಿ ರೂಢಿಸಿಕೊಂಡಿರುವ ಆಡಂಬರ, ಒಣಪ್ರತಿಷ್ಠೆಗಳ ಜೀವನಶೈಲಿ ಹಾಗೂ ಅವರ ಮಾನಸಿಕ ತುಮುಲಗಳನ್ನುಕಥೆಗಾರರು ಸೆರೆಹಿಡಿದಿದ್ದಾರೆ. ಇತ್ತ ಭಾರತದ ತೆಲಂಗಾಣದಲ್ಲಿ ಕಂಡ ಸಾಮಾಜಿಕ ಬದುಕಿನ ಅನುಭವಗಳನ್ನು ಕಟ್ಟಿಕೊಟ್ಟಿದ್ದಾರೆ. ಅವುಗಳನ್ನು ನಮ್ಮ ನಾಡಿನ ಜನರ ಕಥೆಗಳೆಂಬಂತೆ ಶುಭಮಂಗಳ ಅವರು ಕನ್ನಡೀಕರಿಸಿದ್ದಾರೆ.
ತೆಲುಗಿನ ಕಥೆಗಾರ ನಕ್ಷತ್ರಂ ವೇಣುಗೋಪಾಲ್ ಬರೆದ “ಮೌನಸಾಕ್ಷಿ” ಕಥಾಸಂಕಲನದ ಹನ್ನೊಂದು ಕತೆಗಳನ್ನು ಎಂ.ಜಿ. ಶುಭಮಂಗಳ ಕನ್ನಡಕ್ಕೆ ತಂದಿದ್ದು, ಈ ಸಂಕಲನಕ್ಕೆ ರೂಪದರ್ಶಿ ಜಿ. ವೆಂಕಟೇಶ್ ಬರೆದ ಮುನ್ನುಡಿ ಇಲ್ಲಿದೆ
ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!
ಇಲ್ಲಿ ಕ್ಲಿಕ್ಕಿಸಿದರೂ ಸಾಕುಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿಹಳ್ಳಿ ಹಾದಿಯ ಹೂವು ಕಾದಂಬರಿಯಲ್ಲಿ ಲೇಖಕರು ಒಂಬತ್ತೋ, ಹತ್ತೋ ವರ್ಷದ ಬಾಲಕ ಶಾಮನಾಗಿ ತಮ್ಮ ಅನುಭವದ ಹೂಗಳನ್ನು ತೋರಣವಾಗಿ ಕಟ್ಟಿದ್ದಾರೆ. ಹಳ್ಳಿ ಹಾದಿಯ ಹೂವಿನ ಪರಿಮಳ ಘಮಘಮಿಸಿ…
Read More