Advertisement

ಕ್ಷಮಾ ವಿ. ಭಾನುಪ್ರಕಾಶ್

ನೋವ ತೋರದ ಗಾಯಗಳು: ಪ್ರೊ.ಕೃಷ್ಣಮೂರ್ತಿ ಬಿಳಿಗೆರೆ

ಕಂಟಲಗೆರೆ ಬಹುತೇಕ ಇದು ದುಡಿದು ದುಡಿದು ಬಡವಾಗಿಯೇ ಉಳಿದ ಕುಟುಂಬಗಳಿಂದ ತುಂಬಿದ ಊರಾಗಿದ್ದುದು ನನಗೆ ಗೊತ್ತು. ಇಂಥ ಒಂದು ಊರಿನ ಉರಿಯಿಂದ ಸಿಡಿದ ಬೀಜ ನೀನು. ಅಲ್ಲಿಂದ ಬಚಾವಾಗಿ ಪ್ರೈಮರಿ ಕೊಂಡವನ್ನು ಹಾದು, ಮಿಡ್ಲಿಸ್ಕೂಲ್ ಎಂಬ ಉನ್ನತ ಶಿಕ್ಷಣಕ್ಕೆ ತಿಪಟೂರಿಗೆ ಹೋದದ್ದು, ಊರಿನ ಪುರಾತನ ಬೇರುಗಳನ್ನು ಕಿತ್ತುಕೊಂಡು ಹಾಸ್ಟೆಲ್‌ನಲ್ಲಿ ನೆಲೆಗೊಂಡದ್ದು, ಚಿಕ್ಕಪ್ಪನ ಮತ್ತು ಕುಂದೂರು ತಿಮ್ಮಯ್ಯನವರ ಒತ್ತಾಸೆ ನಿನಗೆ ಸಿಕ್ಕಿದ್ದು ನಿನ್ನಂತ ದಲಿತ ಹುಡುಗರ ಜೀವನದಲ್ಲಿಯ ಬಹುದೊಡ್ಡ ತಿರುವು ಎಂದು ನನಗೆ ಅನಿಸುತ್ತದೆ.
ಗುರುಪ್ರಸಾದ್‌ ಕಂಟಲಗೆರೆ ಅವರ “ಟ್ರಂಕು ತಟ್ಟೆ” ಹಾಸ್ಟೆಲ್‌ ಅನುಭವ ಕಥನದ ಕುರಿತು ಪ್ರೊ.ಕೃಷ್ಣಮೂರ್ತಿ ಬಿಳಿಗೆರೆ ಬರಹ

Read More

ಅಶೋಕ ಹೊಸಮನಿ ಬರೆದ ಈ ದಿನದ ಕವಿತೆ

“ಎಳೆದು ತಾ ಹೃದಯದ ಎಳೆ ಎಳೆಯನ್ನು
ಕಡು ನೇತ್ರಗಳು ಸಾಕ್ಷಿಯಾಗಲಿ
ಬೆಕ್ಕಿನ ಬೆಳಕಿನ ಹೆಜ್ಜೆಗಳಲಿ
ಬಂಧಿಯಾದ ಆತ್ಮದ ಇರುವಿನಲಿ”- ಅಶೋಕ ಹೊಸಮನಿ ಬರೆದ ಈ ದಿನದ ಕವಿತೆ

Read More

ಅಭಿಷೇಕ ಬಳೆ ಮಸರಕಲ್ ಬರೆದ ಈ ದಿನದ ಕವಿತೆ

“ಎದೆಗೂಡಿನ ಒಲವ ಹಕ್ಕಿ ಹಾಡ ಮರೆತು ಮೌನದ ಕೋಟೆ ಕಟ್ಟಿಕೊಂಡಿದೆ
ಮಾಗಿ ಸಂಜೆಯಲಿ ವಿರಹದ ಬಿಕ್ಕಳಿಕೆಗೆ ಬಯಲ ಧ್ಯಾನದಲ್ಲಿದ್ದೇನೆ”- ಅಭಿಷೇಕ ಬಳೆ ಮಸರಕಲ್ ಬರೆದ ಈ ದಿನದ ಕವಿತೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ