Advertisement

ಸುಮಾವೀಣಾ

ಚೈತ್ರಾ ಶಿವಯೋಗಿಮಠ ಅನುವಾದಿಸಿದ ಎಮಿಲಿ ಡಿಕಿನ್ಸನ್ ಕವಿತೆ

“ನಿನ್ನದಾದ ನಂತರ
ದಯವಿಟ್ಟು ನನಗೆ ಹೇಳು
ನಾನೂ ಸುರು ಮಾಡುವೆ
ಅವಸರಿಸು ನೀನೇನಾದರೂ ನಿಧಾನಿಸಿದರೆ
ನಾನು ಮತ್ತೆ ಅವನನ್ನ ನೆನೆಯುವೆ!”- ಚೈತ್ರಾ ಶಿವಯೋಗಿಮಠ ಅನುವಾದಿಸಿದ ಎಮಿಲಿ ಡಿಕಿನ್ಸನ್ ಕವಿತೆ

Read More

ಪಟ್ಟಾಭಿ ಎಂಬ ಪಾಮರ: ಮೀನಾ ಮೈಸೂರು ಬರಹ

ಕೇವಲ ಕಾಲೇಜಿನಲ್ಲಿ ಪಾಠ ಮಾಡುತ್ತಾ ತನ್ನ ವಿದ್ಯಾರ್ಥಿಗಳೊಂದಿಗೆ ಸಾಹಿತ್ಯಿಕ ಚರ್ಚೆ ನಡೆಸುತ್ತಾ, ಅವರುಗಳ ಭವಿಷ್ಯ ರೂಪಿಸುವತ್ತ ಒತ್ತು ನೀಡುತ್ತಾ, ನೂರಾರು ವಿದ್ಯಾರ್ಥಿಗಳ ಪ್ರೀತಿಯ ಸರ್ ಆಗಿರುವುದರಲ್ಲೆ ತೃಪ್ತಿ ಕಂಡುಕೊಂಡಿದ್ದಾರೆ. ಅವರಿಗೊಂದು ರೀತಿಯ ದಿಟ್ಟ ಆತ್ಮವಿಶ್ವಾಸವಿದೆ. ಯಾವುದೇ ಕಾರಣಕ್ಕೂ ಯಾರಿಗೂ ತಲೆ ಬಾಗಿದವರಲ್ಲ. ಸಾಮಾಜಿಕ ಹೋರಾಟಗಾರ ಹಾಗೂ ನಿವೃತ್ತ ಪ್ರಾಧ್ಯಾಪಕರಾದ ಪಟ್ಟಾಭಿರಾಮ ಸೋಮಯಾಜಿ ನಿಧನರಾಗಿದ್ದು, ಅವರೊಂದಿಗಿನ ಒಡನಾಟದ ಕುರಿತು ಅವರ ಸ್ನೇಹಿತೆ ಮೀನಾ ಮೈಸೂರು ಬರೆದಿದ್ದ ಬರಹವೊಂದು ಇಲ್ಲಿದೆ

Read More

ಮುಳ್ಳಿನ ಮೇಲಿನ ಹೂವು: ವೇದಾ ಮನೋಹರ ಜೀವನ ಪಯಣದ ಕತೆ

ಈ ಹೋರಾಟಗಳಲ್ಲೆಲ್ಲಿಯೂ ನನಗೆ ಪಶ್ಚಾತ್ತಾಪವಿರಲಿಲ್ಲ. ಹಾಗೆ ನೋಡಿದರೆ ಇದು ನಾನೇ ಆಯ್ದುಕೊಂಡ ಬದುಕು. ನನ್ನ ಬದುಕನ್ನು ಅಪ್ಪ ಅಮ್ಮನ ಮಡಿಲಿಗೆ ಹಾಕಲಿಲ್ಲ. ಪ್ರೇಮಿಸಿ ಮದುವೆಯಾಗಿ ನನ್ನ ಹಾದಿಯನ್ನು ನಾನೇ ಕಂಡುಕೊಂಡೆ. ಮನೋಹರ್ ಅವರನ್ನು ಮದುವೆಯಾದ ಮೇಲೂ ಸಂಪೂರ್ಣವಾಗಿ ಅವರನ್ನು ಅವಲಂಬಿಸಕೂಡದು ಎಂಬ ತತ್ವ ನನ್ನದಿತ್ತು. ಅದಕ್ಕೆ ನೀರೆರೆದವರು ಮನೋಹರ್. ಅದೀಗ ಫಲ ಕೊಟ್ಟಿದೆ. ಯಾಕೆಂದರೆ ನಮ್ಮನ್ನು ನಾವು ನಂಬಿ ಮುನ್ನಡೆದಾಗ ಮಾತ್ರ ನಮಗೆ ಯಶಸ್ಸು ಸಿದ್ಧ ಎಂಬ ತತ್ವದಡಿ ಬದುಕಿದವಳು ನಾನು.
ಭಾರತಿ ಹೆಗಡೆ ನಿರೂಪಣೆಯ ವೇದಾ ಮನೋಹರ ಜೀವನ ಪಯಣದ ಕೃತಿ “ಪಂಚಮವೇದ”ದ ಒಂದು ಅಧ್ಯಾಯ ನಿಮ್ಮ ಓದಿಗೆ

Read More

ಅಶೋಕ ಹೊಸಮನಿ ಬರೆದ ಈ ದಿನದ ಕವಿತೆ

“ಅಲೆಯುತ್ತಿದೆ ಗುರುತಿಲ್ಲದ ಪತ್ರ
ಹುಟ್ಟಿಗೊ ಹೊಟ್ಟು ಸುರುವಿ
ಬದುಕಿಗೊ ಕತ್ತರಿಯಾಡಿಸಿ
ಸುತ್ತ ಸುತ್ತುವ ಒಣಡಬರಿಯ ಮಾತು
ಹುಚ್ಚಾಗಿಸುತ್ತದೆ”- ಅಶೋಕ ಹೊಸಮನಿ ಬರೆದ ಈ ದಿನದ ಕವಿತೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ