Advertisement

ಕ್ಷಮಾ ವಿ. ಭಾನುಪ್ರಕಾಶ್

‘ಹೂಧೂಳಿ’ ಮುಹೂರ್ತ…..

ಚಾಂದಿನಿಯವರ ಈ ಕವಿತೆಗಳ ಮುಖ್ಯ ಧಾಟಿ ಬಿಗುಮಾನವಿಲ್ಲದ ನಿವೇದನೆಯದು, ಅವರ ಅನುಭವಜನ್ಯ ಕವಿತೆಗಳಾದ “ಕ್ಲಾಸ್ ರೂಂ”, “ಅವನಾರು”, “ನನ್ನ ಬಾಲ್ಯ”, “ಅಣ್ಣ ಬರಲಿಲ್ಲ”-ಗಳ ಜೀವಂತಿಕೆ ಅನುಭವ ಮೂಲದಿಂದಲೇ ಬರುತ್ತದೆ. ಮುಂದಿನ ಸಾಲಿನ ಮತ್ತು ಹಿಂದಿನ ಸಾಲಿನ ಖಾಲಿ ಬೆಂಚುಗಳ ಲಕ್ಷಣಗಳು “ಕ್ಲಾಸ್ ರೂಂ” ಕವಿತೆಯನ್ನು ರೂಪಿಸಿದ ರೀತಿ, ಬಾಲ್ಯದ ಅನುಭವಗಳು ಹೊಳೆಯಲ್ಲಿ ಹಿಡಿದು ಅಲ್ಲೇ ಸುಟ್ಟು ತಿಂದ ಏಡಿಯಷ್ಟೆ ತಾಜಾ ಆಗಿ ಬರುವ ರೀತಿ ಆಪ್ತವಾಗಿದೆ. “ಅಣ್ಣ ಬರಲಿಲ್ಲ” ಕವಿತೆಗೆ ತಂತಾನೆ ಬಂದಂತಿರುವ ಜನಪದೀಯ ಗುಣ ಅದರ ವಿಷಾದಕ್ಕೆ, ಆತ್ಮಮರುಕವನ್ನು ಮೀರುವ ಸ್ಪರ್ಶವನ್ನು ಕೊಟ್ಟಿದೆ.
ಚಾಂದಿನಿ ಖಲೀದ್‌ ಕವನ ಸಂಕಲನ “ಸೂಜಿಮೊಗದ ಸುಂದರಿ”ಕ್ಕೆ ಜಯಂತ ಕಾಯ್ಕಿಣಿ ಬರೆದ ಮುನ್ನುಡಿ

Read More

ನರೇಶ ನಾಯ್ಕ ಬರೆದ ಈ ದಿನದ ಕವಿತೆ

“ಈಗ ಮತ್ತೆ ಆತ ಎರಡು ಬಿಯರ್ ಹೇಳಿದ.
ನನಗೊಂದು ಇನ್ನೊ೦ದು ನಿಮಗಾಗಿ ನನ್ನ
ಪರವಾಗಿ ನೀವಿನ್ನೂ ಅಲ್ಲೇ ಇದ್ದೀರಿ ಎಂದ
ಮೌನದಲಿ ನಗೆಯಾಡುತ್ತಾ. ಈಗ ಡಿಮ್ ಲೈಟಿನ
ಕೆಳಗೆ ಅರ್ಧ ಬಿಯರ್ ಖಾಲಿಯಾಗಿತ್ತು.”- ನರೇಶ ನಾಯ್ಕ ಬರೆದ ಈ ದಿನದ ಕವಿತೆ

Read More

ನಮ್ಮದೇ ಎನ್ನಿಸುವ ಕತೆಗಳು…

ವಿಹಾರ’ಕ್ಕಿಂತ ‘ಹದ್ದು ಹಾರುವ ಹೊತ್ತು’ ಇನ್ನೂ ವಿಸ್ತಾರವಾದ ಕ್ಯಾನ್ವಾಸ್ ಹೊಂದಿರುವ ಕತೆ. ಊರಿಗೆ ಹೊಸತಾಗಿ ಬಂದು ಹೊರವಲಯದಲ್ಲಿ ಬಾಡಿಗೆ ಮನೆ ಮಾಡಿರುವ ಈ ಕತೆಯ ನಿರೂಪಕನು ಬಡಾವಣೆಯ ಪರಿಸರವನ್ನು ತಿಳಿದುಕೊಳ್ಳುವ ಹವಣಿಕೆಯಲ್ಲಿ ಕೇಳಿಸಿಕೊಂಡಿದ್ದೆಲ್ಲ ಕತೆಯ ಪ್ರಥಮಾರ್ಧವಾದರೆ ಉತ್ತರಾರ್ಧದ ಘಟನೆಗಳಿಗೆ ಆತ ಸಾಕ್ಷಿಯಾಗುತ್ತಾನೆ. ಹೀಗೆ ಹೊರಗಿನವನಾದ, ಆದರೆ ಒಂದು ಮಟ್ಟದಲ್ಲಿ ಭಾಗಿಯೂ ಆಗಿರುವ ನಿರೂಪಕನಿಗೆ ಎಲ್ಲಾ ಪಾತ್ರ ಮತ್ತು ಘಟನೆಗಳನ್ನು ಸನಿಹದಿಂದ, ಆದರೆ ವಸ್ತುನಿಷ್ಠವಾಗಿ, ನಿರೀಕ್ಷಿಸುವ ಅನುಕೂಲತೆ ಇದೆ.
ಎ.ಎನ್. ಪ್ರಸನ್ನ ಕಥಾ ಸಂಕಲನ “ದಾಸವಾಳ”ಕ್ಕೆ ಎಂ. ಜಿ. ಹೆಗಡೆ ಬರೆದ ಮುನ್ನುಡಿ

Read More

ಅಭಿಷೇಕ ಬಳೆ ಮಸರಕಲ್ ಬರೆದ ಗಜಲ್

“ತುಟಿಯ ಹನಿಯಲ್ಲಿ ಮಧುವಿರಲು ಮಧು ಶಾಲೆಯೇತಕೆ
ಅಂದದ ನಡುವು ಚೆಂದಾಗಿ ಕಾಡುತಿರಲು ಕಾಮನಬಿಲ್ಲೇತಕೆ

ಮಾತಲ್ಲೇ ಸವಿಜೇನು ತುಂಬಿರಲು ಆ ಮಧುವೇತಕೆ
ಏನೊಂದು ಲೋಪವಿಲ್ಲದ ಪುತ್ಥಳಿ ನೀನು ಕುಂಚವೇತಕೆ”-‌ ಅಭಿಷೇಕ ಬಳೆ ಮಸರಕಲ್ ಬರೆದ ಗಜಲ್

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ