Advertisement
ರಾಮ್ ಪ್ರಕಾಶ್ ರೈ ಕೆ.

ರಾಮ್ ಪ್ರಕಾಶ್ ರೈ ದಕ್ಷಿಣ ಕನ್ನಡ ಜಿಲ್ಲೆ, ಕಡಬ ತಾಲೂಕು, ಕಲ್ಲುಗುಡ್ಡೆ ನಿವಾಸಿ. ಪ್ರಸ್ತುತ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಪ್ರಾಡಕ್ಟ್ ಡಿಸೈನ್ ಇಂಜಿನಿಯರ್ ಆಗಿ ಕಾರ್ಯ ನಿರ್ವಹಣೆ ಹವ್ಯಾಸಿ ಬರಹಗಾರ. ಕಥೆ, ಲೇಖನಗಳೆಂದರೆ ಅಚ್ಚುಮೆಚ್ಚು. ಯಕ್ಷಗಾನ ಭಾಗವತಿಕೆ, ಮದ್ದಳೆ ವಾದನ, ಒರಿಗಾಮಿ ಇತರ ಹವ್ಯಾಸಗಳು....  

ಕವಿತೆಯೂ ಉಪ್ಪು ನೀರಲ್ಲಿ ಹಾಕಿದ ಮಾವಿನ ಮಿಡಿ ಹೃದಯ

ಸದ್ಯ ಬಹಳ ದಿನಗಳಿಂದ ನನ್ನ ಅಂತರಂಗಕ್ಕೆ ಸುರಿದುಕೊಂಡ ಕವಿತಾ ಅವರ ಕವಿತೆಗಳು ಕೊಟ್ಟ ಸಂವೇದನೆಗಳಿಗೆ ಇಲ್ಲಿ ಶಬ್ದ ರೂಪ ಕೊಡಲು ಕೂತಿದ್ದೇನೆ. ಕಳೆದ ಮೂವತ್ತು ವರ್ಷಗಳಿಂದ ಕೇವಲ ಕವಿತೆಗಳನ್ನೆ ನಚ್ಚಿಕೊಂಡು ಕೂತ ನನಗೆ ಚೆನ್ನಾಗಿ ಬರೆವ ಹೊಸಬರ ಪದ್ಯಗಳು ಅವು ಪಠ್ಯವಾಗೇ ಕಾಣಿಸುತ್ತದೆ. ಗೋಚರಿಸದ ಲೋಕವೊಂದು ನನಗೆ ನೀಡಬಹುದಾದ ಅಸೀಮ ಅನುಭವಗಳಿಗೆ ಕಾಯುತ್ತಲೇ ಓದುತ್ತೇನೆ. ಕವಿತಾ ಹೆಗಡೆ ಅವರ ಇಲ್ಲಿನ ರಚನೆಗಳು ನನಗೆ ಹೊಸ ಪಠ್ಯವಾಗೇ ಅನುಭವಕ್ಕೆ ಬಂದವು.
ಕವಿತಾ ಹೆಗಡೆ ಅಭಯಂ ಅವರ “ಮಂಜಿನ ಮನೆ ಹೊಕ್ಕ ಮನ” ಕವನ ಸಂಕಲನಕ್ಕೆ ವಾಸುದೇವ ನಾಡಿಗ್‌ ಬರೆದ ಮುನ್ನುಡಿ

Read More

ರವಿಶಂಕರ ಪಾಟೀಲ ತೆಗೆದ ಈ ದಿನದ ಫೋಟೋ

ಈ ದಿನದ ಚಿತ್ರ ತೆಗೆದವರು ರವಿಶಂಕರ ಪಾಟೀಲ. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ದವರಾದ ರವಿಶಂಕರ ಅವರು ವೃತ್ತಿಯಲ್ಲಿ ಪ್ರೌಢಶಾಲಾ ದೈಹಿಕ ಶಿಕ್ಷಕರು. ಸಣ್ಣಕತೆ ಪದ್ಯ ಅವರ ಆಸಕ್ತಿಯ ಸಾಹಿತ್ಯ ಪ್ರಕಾರಗಳು. “ದೃಷ್ಟಿಕೋನ” (2012) ಇವರ ಪ್ರಕಟಿತ ಕಥಾ ಸಂಕಲನ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ಕೂಡಾ ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಕನ್ನಡ ಕಾವ್ಯಮಾಲೆಯ ಕುಸುಮ: ಬುದ್ಧನ ಶ್ರಾದ್ಧೋತ್ಸವ

“ನೂರು ಸಾಸಿರ ಅಸ್ಥಿ ಪಂಜರಗಳುಸಿರಾಟ !
ಕಾಲ ಕೆಳಗೆಯೇ ಬಿದ್ದು ಗೋಳಾಡುವೀ ಆಟ
ಇವರ ಕಣ್ಣುಗಳೇನು ಕಾಜಿನವು ಗುಂಡುಗಳೆ?
ಎದೆಯ ಗೂಡುಗಳೇನು ಭೂತ ಬಂಗಲೆಗಳೆ?”- ಇಂದಿನ ಕನ್ನಡ ಕಾವ್ಯಮಾಲೆಯ ಕುಸುಮ ಸರಣಿಯಲ್ಲಿ ಪಿ.ವಿ. ವಜ್ರಮಟ್ಟಿಯವರು ಬರೆದ “ಬುದ್ಧನ ಶ್ರಾದ್ಧೋತ್ಸವ” ಕವಿತೆ ನಿಮ್ಮ ಓದಿಗಾಗಿ ಇಲ್ಲಿದೆ.

Read More

ಅಶ್ಫಾಕ್ ಪೀರಜಾದೆ ಬರೆದ ಈ ದಿನದ ಕವಿತೆ

“ನಿನ್ನ ಕಹಿಯಾದ ಹರಿತ
ಮಾತುಗಳು ಬಿದ್ದುಹೋದ
ನಾಲಿಗೆಗೆ ಚಲನಶಕ್ತಿ ನೀಡಲು
ನೀರಿಗೆಗಟ್ಟಿದ ಚರ್ಮ
ಹೂವಿನಂತೆ ಅರಳಲು
ಒಂದಿಷ್ಟು ಚಿತೆ
ತನ್ನನ್ನು ತಾ ಸುಟ್ಟಕೊಳ್ಳಲು
ಸದಾ ನೀನು
ನನ್ನೊಂದಿಗೆ ಇರಬೇಕು”- ಅಶ್ಫಾಕ್ ಪೀರಜಾದೆ ಬರೆದ ಈ ದಿನದ ಕವಿತೆ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ