ಡಾ. ಎಸ್. ವಿ. ನರಸಿಂಹನ್
ಜ್ಯೋತಿ ಕುಮಾರ್ ಎಂ. ಬರೆದ ಈ ದಿನದ ಕವಿತೆ
Posted by ಕೆಂಡಸಂಪಿಗೆ | Apr 19, 2023 | ದಿನದ ಕವಿತೆ |
“ತುಟಿಯ ಮೇಲೆ ನಿನ್ನ ಹೆಸರು,
ಹೃದಯದಲ್ಲಿ ಕಾಡುವ ನೆನಪು.
ಇಲ್ಲಿಂದ ಏನು ಕೇಳಿ ಪಡೆಯಲಿ,
ನಿನ್ನಲ್ಲೆ, ನನ್ನ ಜೀವವಿರುವಾಗ.”- ಜ್ಯೋತಿ ಕುಮಾರ್ ಎಂ. ಬರೆದ ಈ ದಿನದ ಕವಿತೆ
ಹೊಸ ಸ್ವರೂಪಕ್ಕೆ ಕಾಯುತ್ತಿರುವ ಪ್ರವಾಸ ಕಥನ
Posted by ಕೆಂಡಸಂಪಿಗೆ | Apr 18, 2023 | ದಿನದ ಪುಸ್ತಕ, ಪುಸ್ತಕ ಸಂಪಿಗೆ |
ಎರಡು ಮೂರು ದಶಕಗಳ ಹಿಂದೆ ವಿದೇಶಗಳ ಬಗ್ಗೆ ಇದ್ದಷ್ಟು ಕುತೂಹಲ ಈಗ ಭಾರತದಲ್ಲಾಗಲಿ, ಮೂರನೆ ಜಗತ್ತಿನ ದೇಶಗಳಲ್ಲಾಗಲಿ ಇಲ್ಲ. ಜಾಗತೀಕರಣವೂ ಸೇರಿದಂತೆ ಬೇರೆ ಬೇರೆ ಕಾರಣಗಳಿಗಾಗಿ, ಉದ್ಯೋಗ, ವ್ಯಾಪಾರ, ಪ್ರವಾಸಗಳಿಗೆ ಬೇರೆ ದೇಶಗಳಿಗೆ ಹೋಗಿ ಬರುವವರ ಸಂಖ್ಯೆ ಹೆಚ್ಚಾಗಿದೆ. ಹೆಚ್ಚು ಅವಕಾಶಗಳು ಕೂಡ ತೆರೆದಿವೆ. ಉದಾಹರಣೆಗೆ ಕರ್ನಾಟಕದ ಪ್ರತಿ ಜಿಲ್ಲೆಯಿಂದ ಕನಿಷ್ಠ ಹತ್ತು ಕುಟುಂಬಗಳ ಸದಸ್ಯರಾದರೂ, ಬಂಧುಗಳಾದರೂ ಈಗ ಹೊರದೇಶಗಳೊಡನೆ ಬೇರೆ ಬೇರೆ ರೀತಿಯಲ್ಲಿ ಸಂಪರ್ಕ, ಒಡನಾಟ ಇಟ್ಟುಕೊಂಡಿರುತ್ತಾರೆ.
ಕೆ. ಸತ್ಯನಾರಾಯಣ ಪ್ರವಾಸ ಕಥನ “ಅಮೆರಿಕದಲ್ಲಿ ಬಸವನಗುಡಿ”ಯ ಒಂದು ಬರಹ ನಿಮ್ಮ ಓದಿಗೆ
‘ಹೂಧೂಳಿ’ ಮುಹೂರ್ತ…..
Posted by ಕೆಂಡಸಂಪಿಗೆ | Apr 17, 2023 | ದಿನದ ಪುಸ್ತಕ, ಪುಸ್ತಕ ಸಂಪಿಗೆ |
ಚಾಂದಿನಿಯವರ ಈ ಕವಿತೆಗಳ ಮುಖ್ಯ ಧಾಟಿ ಬಿಗುಮಾನವಿಲ್ಲದ ನಿವೇದನೆಯದು, ಅವರ ಅನುಭವಜನ್ಯ ಕವಿತೆಗಳಾದ “ಕ್ಲಾಸ್ ರೂಂ”, “ಅವನಾರು”, “ನನ್ನ ಬಾಲ್ಯ”, “ಅಣ್ಣ ಬರಲಿಲ್ಲ”-ಗಳ ಜೀವಂತಿಕೆ ಅನುಭವ ಮೂಲದಿಂದಲೇ ಬರುತ್ತದೆ. ಮುಂದಿನ ಸಾಲಿನ ಮತ್ತು ಹಿಂದಿನ ಸಾಲಿನ ಖಾಲಿ ಬೆಂಚುಗಳ ಲಕ್ಷಣಗಳು “ಕ್ಲಾಸ್ ರೂಂ” ಕವಿತೆಯನ್ನು ರೂಪಿಸಿದ ರೀತಿ, ಬಾಲ್ಯದ ಅನುಭವಗಳು ಹೊಳೆಯಲ್ಲಿ ಹಿಡಿದು ಅಲ್ಲೇ ಸುಟ್ಟು ತಿಂದ ಏಡಿಯಷ್ಟೆ ತಾಜಾ ಆಗಿ ಬರುವ ರೀತಿ ಆಪ್ತವಾಗಿದೆ. “ಅಣ್ಣ ಬರಲಿಲ್ಲ” ಕವಿತೆಗೆ ತಂತಾನೆ ಬಂದಂತಿರುವ ಜನಪದೀಯ ಗುಣ ಅದರ ವಿಷಾದಕ್ಕೆ, ಆತ್ಮಮರುಕವನ್ನು ಮೀರುವ ಸ್ಪರ್ಶವನ್ನು ಕೊಟ್ಟಿದೆ.
ಚಾಂದಿನಿ ಖಲೀದ್ ಕವನ ಸಂಕಲನ “ಸೂಜಿಮೊಗದ ಸುಂದರಿ”ಕ್ಕೆ ಜಯಂತ ಕಾಯ್ಕಿಣಿ ಬರೆದ ಮುನ್ನುಡಿ
ನರೇಶ ನಾಯ್ಕ ಬರೆದ ಈ ದಿನದ ಕವಿತೆ
Posted by ಕೆಂಡಸಂಪಿಗೆ | Apr 17, 2023 | ದಿನದ ಕವಿತೆ |
“ಈಗ ಮತ್ತೆ ಆತ ಎರಡು ಬಿಯರ್ ಹೇಳಿದ.
ನನಗೊಂದು ಇನ್ನೊ೦ದು ನಿಮಗಾಗಿ ನನ್ನ
ಪರವಾಗಿ ನೀವಿನ್ನೂ ಅಲ್ಲೇ ಇದ್ದೀರಿ ಎಂದ
ಮೌನದಲಿ ನಗೆಯಾಡುತ್ತಾ. ಈಗ ಡಿಮ್ ಲೈಟಿನ
ಕೆಳಗೆ ಅರ್ಧ ಬಿಯರ್ ಖಾಲಿಯಾಗಿತ್ತು.”- ನರೇಶ ನಾಯ್ಕ ಬರೆದ ಈ ದಿನದ ಕವಿತೆ
ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ
ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ
editor@kendasampige.comನಮ್ಮ ಸೋಷಿಯಲ್ ಮೀಡಿಯಾ
ಆನಂದ್ ಗೋಪಾಲ್ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r
ಮದುವೆ ಮದುವೆ ಆ ಸಿಹಿ ಪದವೆ
ಲಾಸ್ ವೇಗಸ್ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv
ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn
ನಮ್ಮ ಬರಹಗಾರರು
ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿಪುಸ್ತಕ ಸಂಪಿಗೆ
“ತೇರ ನಡುವಿನ ಮೌನ”: ವಿದ್ಯಾ ಭರತನಹಳ್ಳಿ ಕೃತಿಗೆ ಕಮಲಾಕರ ಕಡವೆ ಮುನ್ನುಡಿ
ಬರಹ ಭಂಡಾರ
ಹಳೆಯವನ್ನು ಹುಡುಕಿ
ಇತ್ತೀಚಿನ ಬರಹಗಳು
-
ಗರುಡ: ಡಾ. ಎಸ್.ವಿ. ನರಸಿಂಹನ್ ಸರಣಿSep 2, 2026 | ಸರಣಿ -
ಆ ರಿಮೋಟು ನಮ್ಮ ಕೈಯಲ್ಲೇ ಇದೆ…: ವಿನಾಯಕ ಅರಳಸುರಳಿ ಅಂಕಣSep 1, 2026 | ಅಂಕಣ -
-
-

