Advertisement
ರಾಮ್ ಪ್ರಕಾಶ್ ರೈ ಕೆ.

ರಾಮ್ ಪ್ರಕಾಶ್ ರೈ ದಕ್ಷಿಣ ಕನ್ನಡ ಜಿಲ್ಲೆ, ಕಡಬ ತಾಲೂಕು, ಕಲ್ಲುಗುಡ್ಡೆ ನಿವಾಸಿ. ಪ್ರಸ್ತುತ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಪ್ರಾಡಕ್ಟ್ ಡಿಸೈನ್ ಇಂಜಿನಿಯರ್ ಆಗಿ ಕಾರ್ಯ ನಿರ್ವಹಣೆ ಹವ್ಯಾಸಿ ಬರಹಗಾರ. ಕಥೆ, ಲೇಖನಗಳೆಂದರೆ ಅಚ್ಚುಮೆಚ್ಚು. ಯಕ್ಷಗಾನ ಭಾಗವತಿಕೆ, ಮದ್ದಳೆ ವಾದನ, ಒರಿಗಾಮಿ ಇತರ ಹವ್ಯಾಸಗಳು....  

ಕರಣಂ ಪವನ್‌ ಪ್ರಸಾದ್‌ ಹೊಸ ಕಾದಂಬರಿಯ ಪುಟಗಳು

ನಾನು ಇಲ್ಲಿ ಕುಳಿತು ಮಾತಾಡುತ್ತಿರುವ ನನ್ನ ‘ಈಗ’, ನೀವು ಕೇಳುತ್ತಿರುವ ನಿಮ್ಮ ‘ಈಗ’ ಒಂದೇ ಅಲ್ಲ. ಇಡೀ ಬ್ರಹ್ಮಾಂಡದ ಹೋಲಿಕೆಯಲ್ಲಿ ನಾವು ಸಣ್ಣವರಾದ್ದರಿಂದ ಈ ವಿಪರ್ಯಾಸ ಗೋಚರ ಆಗುತ್ತಿಲ್ಲ. ಹಾಟ್ ಬಲೂನಿನ ಮೇಲೆ ಇರುವ ಇರುವೆಗೆ ತನ್ನ ಜಾಗ ಮಟ್ಟಸ ಎಂದೇ ತೋರುತ್ತದೆ. ಮನುಷ್ಯನಿಗೆ ನಿಂತ ಜಾಗ ಮಟ್ಟಸ ಅನ್ನಿಸುವುದೂ ಹೀಗೆಯೇ. ನಾವು ಭೂಮಿಯ ಗಾತ್ರಕ್ಕೆ ಹೋಲಿಸಿ, ತುಂಬಾ ಗಾತ್ರ ಇದ್ದಿದ್ದರೆ ಅದು ದುಂಡು ಎಂದು ಕಣ್ಣಿಗೇ ಕಾಣಿಸುತ್ತಿತ್ತು. ಕರಣಂ ಪವನ್‌ ಪ್ರಸಾದ್‌ ಬರೆದ ‘ಸತ್ತು’  ಎಂಬ ಹೊಸ  ಕಾದಂಬರಿಯಿಂದ ಕೆಲವು ಪುಟಗಳು ನಿಮ್ಮ ಓದಿಗೆ

Read More

ಬದುಕಿನ ವಿನ್ಯಾಸಗಳ ಬಗ್ಗೆ ಓದುಗರನ್ನು ಒಪ್ಪಿಸುವ ಕತೆಗಳು

ಹೊಸ ತಲೆಮಾರಿನವರೇ ಇನ್ನೂ ಗೊಂದಲದಲ್ಲಿರುವಾಗ ಹಿಂದಿನ ತಲೆಮಾರಿನವರೇ ಈ ರೀತಿಯ ಮನೋಧರ್ಮ ತೋರುವುದು, ಹಾಗೆ ತೋರುವ ಮುನ್ನ ಮನುಷ್ಯ ಸಹಜವಾದ ಎಲ್ಲ ಗೊಂದಲ, ಹಿಂಜರಿಕೆಗಳನ್ನು ಅನುಭವಿಸುವುದನ್ನು ಕೂಡ ಕತೆ ತೆರೆದು ತೋರಿಸುತ್ತದೆ. ಈ ಗೊಂದಲ, ಹಿಂಜರಿಕೆಗಳನ್ನು ಹೇಳದೆ ಹೋಗಿದ್ದರೆ ಕತೆ ಕೇವಲ ಆಶಯಪ್ರಧಾನವಾಗಿರುತಿತ್ತು. ಯಾರದೋ, ಯಾವುದೋ ಕತೆಯೆಂದು ಪ್ರಾರಂಭವಾಗಿ, ಇನ್ಯಾವುದೋ, ಯಾರದೋ ಕತೆಯಾಗುವುದು. ಕೊನೆಗೆ ಎಲ್ಲರ ಕತೆಯೂ ಒಂದೇ ಆಗಿರುವುದು- ಈ ಮಾದರಿಯನ್ನು ಮತ್ತೆ ಮತ್ತೆ ಆನಂದ್ ಎಲ್ಲ ಕತೆಗಳಲ್ಲೂ ಬಳಸುತ್ತಾರೆ.
ಆನಂದ್‌ ಗೋಪಾಲ್‌ ಹೊಸ ಕಥಾಸಂಕಲನ “ಆಟಗಾಯಿ”ಗೆ ಕೆ. ಸತ್ಯನಾರಾಯಣ ಬರೆದ ಮುನ್ನುಡಿ

Read More

ಕನ್ನಡ ಕಾವ್ಯಮಾಲೆಯ ಕುಸುಮ: ‘ಮರವಾಗದವರು’

“ಆದರೂ ನೀವು
ಮರವಾಗಲಿಲ್ಲ ಕುಂತ ಕಡೆಯಲ್ಲಿ
ಸಿಡಿಲಫಲ ಬೇಕೆಂದು
ಶಿಲೆಯಾಗಲಿಲ್ಲ ನಿಂತಕಡೆಯಲ್ಲಿ
ಬಯಲುಮನೆ ಬೇಕೆಂದು
ಸಿಗಿಹಾಕಿಕೊಂಡಿಲ್ಲ ಅಂದ ನುಡಿಯಲ್ಲಿ
ಬರಿ ತಿರುಳು ಬೇಕೆಂದು”- ಕನ್ನಡ ಕಾವ್ಯಮಾಲೆಯ ಕುಸುಮ: ಎಚ್.ಎಸ್.ಶಿವಪ್ರಕಾಶರ ‘ಮರವಾಗದವರು’ ಕವಿತೆ

Read More

ಅಮ್ಮ , ಆಸ್ಪತ್ರೆ ಮತ್ತು ಮೇಟ್ರಾನ್

ಆಸ್ಪತ್ರೆಗೆ ಬಂದ ಕೆಲವು ರೋಗಿಗಳ ಸಂಬಂಧಿಕರು ಮಾತ್ರ ಇಲ್ಲಿ ನಿಂತು ತಮ್ಮ ಕಡೆಯವರು ಬೇಗ ಗುಣಮುಖರಾಗಲೆಂದು ಪ್ರಾರ್ಥನೆ ಸಲ್ಲಿಸುತ್ತಿದ್ದರಾದರೂ ಶಿವ ಮಾತ್ರ ಕಿವುಡನಂತೆ ನಿಮೀಲನೇತ್ರನಾಗಿ ನಿಂತಿರುತ್ತಿದ್ದ. ಶಿವನನ್ನು ಸುತ್ತುವರಿದು ಬೆಳೆದಿದ್ದ ಹಸಿರ ಬಳ್ಳಿಗಳು ಆಗ ಶಿವನ ಹಿನ್ನಲೆಯ ಸೊಬಗನ್ನು ಇಮ್ಮಡಿಸಿದ್ದವು. ಈಗ ಅಲ್ಲಿ ಬಳ್ಳಿಯ ಬದಲು ಗೋಡೆಯ ದೇವಸ್ಥಾನ ತಲೆಯೆತ್ತಿದೆ. ಆಗಿನ ಹಸಿರ ವೈಭವವಿಲ್ಲದ ಶಿವ ಮತ್ತು ಅವನ ತಲೆಯ ಮೇಲಿನ ಗಂಗೆಯರು ಬಳಲಿದವರಂತೆ ಕಾಣುತ್ತಾರೆ. ಯಾರೋ ಕಲಾವಿದ ಶಿವನಿಗೆ ಪೊಲೀಸ್ ಮೀಸೆ ಮಾಡಿದ್ದು ಮಾತ್ರ ಆಗಿನಂತೆ ಈಗಲೂ ತಮಾಷೆಯಾಗಿ ಕಾಣುತ್ತದೆ.
ಡಾ. ಎಚ್.ಎಸ್. ಸತ್ಯನಾರಾಯಣ ಅವರ ಹೊಸ ಪ್ರಬಂಧ ಸಂಕಲನ “ಪನ್ನೇರಳೆ” ಯಿಂದ ಒಂದು ಬರಹ ನಿಮ್ಮ ಓದಿಗೆ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ