Advertisement

ಕ್ಷಮಾ ವಿ. ಭಾನುಪ್ರಕಾಶ್

ಉತ್ತಮ ಪೂರ್ವಜರಾಗುವುದು ಹೇಗೆ?

ನಮ್ಮಲ್ಲಿ ಅರಣ್ಯ ವಿಸ್ತೀರ್ಣ ಹೆಚ್ಚಾಗಿದೆ ಎಂದು ಉಪಗ್ರಹ ಚಿತ್ರಗಳ ಆಧರಿಸಿ ಸರಕಾರಿ ಅಂಕಿ ಅಂಶಗಳ ಘೋಷಣೆಯಾಗುತ್ತದೆ. ಅಂಥ ಅರಣ್ಯದಲ್ಲಿ ಜೀವಾವಾಸ ನಿಜಕ್ಕೂ ಹೆಚ್ಚಾಗಿದೆಯೆ, ಪಶುಪಕ್ಷಿಗಳ ಸಂಖ್ಯೆ, ದುಂಬಿ-ಜೇನ್ನೊಣಗಳ ಸಾಂದ್ರತೆ ಹೆಚ್ಚಿದೆಯೆ, ನದಿ ಕೊಳ್ಳಗಳಲ್ಲಿ ಜಲಚರಗಳ ಸಂಖ್ಯೆ ಹೆಚ್ಚಾಗಿದೆಯೆ, ಅದು ಗೊತ್ತಿರುವುದಿಲ್ಲ. ಮಳೆ ಚೆನ್ನಾಗಿ ಸುರಿದಾಗ ಎಲ್ಲ ಕೆರೆಕಟ್ಟೆಗಳಲ್ಲೂ ನೀರು ತುಂಬಿ ಹೊರಕ್ಕೆ ಹರಿಯುತ್ತದೆ; ಆದರೆ ಅಂಥ ಕೆರೆಗಳಲ್ಲಿ ಹೂಳು ಎಷ್ಟು ತುಂಬಿದೆ ಎಂಬುದು ಲೆಕ್ಕಕ್ಕೆ ಬರುವುದೇ ಇಲ್ಲ.
ಪರಿಸರವಾದಿ ನಾಗೇಶ ಹೆಗಡೆಯವರ ಹೊಸ ಕೃತಿ “ಅಪಾಯ ಬಂದಿದೆ: ಅಡಗಲು ಸ್ಥಳವೆಲ್ಲಿ?”ಯ ಒಂದು ಅಧ್ಯಾಯ ನಿಮ್ಮ ಓದಿಗೆ

Read More

ದಿನ ದಿನದ ಕಥನ

ಅವರ ಕತೆಗಳಲ್ಲಿ ಸಂಭಾಷಣೆಗಿಂತ ನಿರೂಪಣೆಯೇ ಮುನ್ನೆಲೆಗೆ ಬರುತ್ತದೆ. ಹೀಗಾಗಿ ಕತೆಯ ಪೂರ್ಣ ಹೆಣಿಗೆ ಆಡುಮಾತಿನಲ್ಲೇ ಇರುತ್ತದೆ. ಆಡುವ ನುಡಿಯಂತೆಯೇ ಬರವಣಿಗೆಯೂ ಇರುತ್ತಾ, ನಿರೂಪಣೆಯಲ್ಲೇ ‘ಹ’ಕಾರ ‘ಅ’ಕಾರಗಳ ಅದಲು ಬದಲುಗಳೂ ಸೇರಿಕೊಂಡು ಇತರ ಸ್ಥಳೀಯ ಪದಗಳ ಬಳಕೆಯೂ ಹಾಗೇ ದಾಖಲಾಗುತ್ತದೆ. ಇದು ಕೆಲವೊಮ್ಮೆ ಭಾಷೆಯ ಬಳಕೆಯ ಬಗೆಗೆ ‘ಮಡಿವಂತಿಕೆ’ ಹೊಂದಿದ್ದು, ತಮ್ಮದೇ ಸರಿ ಕನ್ನಡ, ಇದೆಲ್ಲ ‘ಅಶುದ್ಧ’ ಕನ್ನಡ ಎಂದುಕೊಳ್ಳುವವರಿಗೆ ಇರಿಸು ಮುರಿಸು ಮಾಡಬಹುದು. ಆದರೆ ಇವು ಆಡುಕನ್ನಡದ ಒಂದು ಟಿಸಿಲು ಎಂದು ಅರಿತರೆ ಸಮಸ್ಯೆ ಅನ್ನಿಸದು.
ವಿಜಯಾ ಮೋಹನ್‌ ಕಥಾ ಸಂಕಲನ “ಮೇವು”ಗೆ ಡಾ. ಸಬಿತಾ ಬನ್ನಾಡಿ ಬರೆದ ಮುನ್ನುಡಿ

Read More

ಪ್ರಕಾಶ್ ಪೊನ್ನಾಚಿ ಬರೆದ ಈ ದಿನದ ಕವಿತೆ

“ನನ್ನ ಬೈಕ್ ಸೀಟಿನಲಿ ಅವಳ ಜಾಗದಲಿ
ಈಗ ಮಗಳು ಕುಳಿತಿದ್ದಾಳೆ
ಬಾಯಿ ಬಿಡುವಂತಿಲ್ಲ ಅದು
ನನ್ನ ಹಳೆ ಗೆಳತಿಯ
ಮೀಸಲು ಸ್ಥಾನವೆಂದು”- ಪ್ರಕಾಶ್ ಪೊನ್ನಾಚಿ ಬರೆದ ಈ ದಿನದ ಕವಿತೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ