Advertisement

ಡಾ. ಎಸ್‌. ವಿ. ನರಸಿಂಹನ್

ನಾಗರಾಜ ಬಸರಕೋಡ ಬೇನಾಳ ಬರೆದ ಈ ದಿನದ ಕವಿತೆ

“ನಾವಿಬ್ಬರೂ ಕೈ-ಕೈ ಹಿಡಿದು ಹೀಗೆ ನಡೆಯಬೇಕಲ್ಲ
ಈ ಭೂಮಿ ಆ ಬಾನಿಗಿದು
ಸಾಧ್ಯವಾಗದ್ದಕ್ಕೆ ಕನಲಿ ಕರುಬಬೇಕು
ಉರಿದುರಿದೇ ಒಬ್ಬಂಟಿ ತಿರುಗುತ್ತ
ಆಯು ಕಳೆದ ಸೂರ್ಯ
ಪಶ್ಚಾತ್ತಾಪದಲಿ ಸಮುದ್ರಕೆ ಬಿದ್ದು ಸಾಯಲೆತ್ನಿಸಬೇಕು”- ನಾಗರಾಜ ಬಸರಕೋಡ ಬೇನಾಳ ಬರೆದ ಈ ದಿನದ ಕವಿತೆ

Read More

ಪಂ. ನಾಗರಾಜರಾವ್‌ ಹವಾಲ್ದಾರ್‌ ಹಾಗೂ ಓಂಕಾರ್‌ ಹವಾಲ್ದಾರ್‌ ಹಾಡಿದ ಅಕ್ಕಮಹಾದೇವಿಯ ವಚನ

ಪಂ. ನಾಗರಾಜರಾವ್‌ ಹವಾಲ್ದಾರ್‌ ಹಾಗೂ ಓಂಕಾರ್‌ ಹವಾಲ್ದಾರ್‌ ಹಾಡಿದ ಅಕ್ಕಮಹಾದೇವಿಯ ವಚನ “ಹಸಿವಾದೊಡೆ ಭಿಕ್ಷಾನ್ನಗಳುಂಟು…”

ಕೃಪೆ: ವಾಗಧೀಶ್ವರಿ ಕ್ರಿಯೇಷನ್ಸ್‌- ಬೆಂಗಳೂರು

Read More

ರಶ್ಮಿ ಹೆಗಡೆ ಬರೆದ ಎರಡು ಕವಿತೆಗಳು

“ಮುಂದೆಲ್ಲ ಮಂಜು
ಬಿಳೀ ಮೋಡಗಳು
ಹಾದಿ ಕಾಣುತ್ತಿಲ್ಲ
ಇದಕಿರಬಹುದೇ
ರೇಶಿಮೆ ಹುಳು
ಸುತ್ತಿ ತನ್ನ ಸುತ್ತ
ತನ್ನದೇ ನಿಯಮಗಳ
ದಾರದ ಗೂಡು
ಬಂಧಿಯಾಗೋದು
ರೆಕ್ಕೆ ಹುಟ್ಟಿಸಿಕೊಳ್ಳೋದು
ಕತ್ತಲಲ್ಲಿ ಕಣ್ಮುಚ್ಚಿ …. ಒಂದಿನ”- ರಶ್ಮಿ ಹೆಗಡೆ ಬರೆದ ಎರಡು ಕವಿತೆಗಳು

Read More

ತೆರೆಮರೆಯ ಅಂತರಂಗದ ಕಥೆ…

ಅಪ್ಪ ಮೌನವಾಗಿ ಒಂದು ಓರೆಗೆ ಕೂತಿದ್ದರು. ಅರವಿಂದ ಅದೆಲ್ಲಿ ಅಲೆಯೋಕ್ಕೆ ಹೋಗಿದ್ದನೋ ಏನೋ… ಅವನೊಬ್ಬ ಶುದ್ಧ ಪೋಕರಿ ತಮ್ಮ. ಏನಾಯಿತೆಂದು ವಿಚಾರಿಸಿದರೆ, ಅಮ್ಮ, ‘ಚಿಕ್ಕಮ್ಮನಿಗೆ ಸ್ವಲ್ಪ ಹೊಟ್ಟೆನೋವು ಕಾಣಿಸಿಕೊಂಡಿತ್ತು ಅಷ್ಟೆ. ಈಗ ಹುಷಾರಾಗಿದ್ದಾಳೆ’ ಎಂದರು. ಹುಂ… ಮಕ್ಕಳಿಗೆ ಇದೆಲ್ಲಾ ಗೊತ್ತಾಗಬಾರದು ಅಂತ ದೊಡ್ಡವರು ಹೀಗೆ ಸುಳ್ಳು ಹೇಳೋದು ಸಹಜವಲ್ಲವೇ..? ಚಿಕ್ಕಮ್ಮನನ್ನು ಡಿಸ್ಚಾರ್ಜ್ ಮಾಡಿಸಿಕೊಂಡು ಮನೆಗೆ ಕರೆದುಕೊಂಡು ಬಂದ ಕೆಲದಿನಗಳಲ್ಲಿ, ಮನೆಯಲ್ಲಿ ನಡೀತಾ ಇದ್ದ ಮಾತುಕತೆಗಳಿಂದಲೇ ತಿಳಿಯಿತು ಚಿಕ್ಕಮ್ಮ ಆತ್ಮಹತ್ಯೆಗೆ ಯತ್ನಿಸಿದ್ದರು ಅಂತ! ಯಾರೋ ಬಸ್ ಕಂಡೆಕ್ಟರ್ ಅಂತೆ.. ಗಾಢವಾಗಿ ಪ್ರೀತಿಸಿದ್ರಂತೆ..
ಆಶಾ ರಘು ಹೊಸ ಕಾದಂಬರಿ “ಚಿತ್ತರಂಗ”ದ ಕೆಲವು ಪುಟಗಳು ನಿಮ್ಮ ಓದಿಗೆ

Read More

ಬದುಕೆಂದರೆ ಹೀಗೇನೆ….

ಮನೆ ಭಾಗವಾದಾಗ ಮಧ್ಯಕ್ಕೆ ಪೂರ್ತಿ ಗೋಡೆ ಕಟ್ಟದೆ ಅಟ್ಟದವರೆಗೆ ಮಾತ್ರ ಕಟ್ಟಿದ್ದರಿಂದ‌ ಅಟ್ಟ ಎಲ್ಲರಿಗೂ ಒಂದೆ ಇತ್ತು ಹಾಗಾಗಿ ಪಕ್ಕದ ಮನೆಯಲ್ಲಿ ಮಾತಾಡುವುದೆಲ್ಲ ಪಕ್ಕದಲ್ಲೆ ಮಾತಾಡಿದಷ್ಟು ಸ್ಪಷ್ಟವಾಗೆ ಕೇಳುತ್ತಿತ್ತು. ಸಾವಿ ನಿದ್ದೆ ಬಾರದೆ ಗಂಡನನ್ನು ಹೇಗಾದರು ಮಾಡಿ ಸೂಳೆ ಸಹವಾಸ ಬಿಡಿಸಿ ನನ್ನ ಕಡೆ ಸೆಳೆಯಬೇಕೆಂದು ಯೋಚಿಸುತ್ತಿದ್ದಳು. ಪಕ್ಕದ ಮನೆಯಲ್ಲಿ ಮಾವ ಅಕ್ಕಂದಿರು ತನ್ನ ಗಂಡನ ಬಗ್ಗೆ ಪಿಸುಗುಡುವುದು ಗೊತ್ತಾಗುತಿತ್ತು. ಸಾವಿತ್ರಿ ತನಗರಿವಿಲ್ಲದೆ ಶೋಕಿಸುತ್ತ ಮಗಳು ಕನಕಳನ್ನು ತಬ್ಬಿ ಕಣ್ಣು ಮಿಟುಕಿಸಿದಾಗ ಕಣ್ತುಂಬಿದ್ದ ಅಶ್ರು ದಳದಳನೆ ಇಳಿದು ಎಣ್ಣೆ ಜಿಡ್ಡು ಮೆತ್ತಿ ಕೊಳಕಾಗಿದ್ದ ತಲೆದಿಂಬು ಸಹ ಅದನ್ನು ಹೀರದೆ ಕೆಳಕ್ಕೆ ಹರಿದವು.
ನಗೋಲತೆ ಬರೆದ “ಬೆದ್ಲು ಬದ್ಕು” ಕಾದಂಬರಿಯ ಕೆಲವು ಪುಟಗಳು ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ