Advertisement

ಡಾ. ಎಸ್‌. ವಿ. ನರಸಿಂಹನ್

ನೀಲಾಕಾಶದ ನಿಹಾರಿಕೆಗಳ ನೋವು ತಿಳಿದಿರಲಿ…

ಚಾಂದ್ ಪಾಷಾರಿಗೆ ಇರುವ ಸವಾಲೆಂದರೆ ಒಂದು mood ಅಥವಾ ಒಂದು ಹೊಳಹನ್ನು ಎಷ್ಟು ಸಶಕ್ತವಾಗಿ ಹೇಳಬಲ್ಲರೋ ಅದೇ ಸಾಮರ್ಥ್ಯವನ್ನು ಸಂಕೀರ್ಣ ವಸ್ತುವಿನ ನಿರ್ವಹಣೆಯಲ್ಲಿಯೂ ಸಾಧಿಸಬೇಕಾಗುತ್ತದೆ. ಹೇಳಿದ್ದನ್ನು ಚುರುಕಾಗಿ, ಪ್ರಭಾವಿಯಾಗಿ ಹೇಳುವುದು ಎಷ್ಟು ಮುಖ್ಯವೋ ಕಾವ್ಯದಲ್ಲಿ ಒಂದು ಅನುಭವವನ್ನು ಸಾಂದ್ರವಾಗಿ ಗಂಭೀರ ಚಿಂತನೆಯೊಂದಿಗೆ ಅಭಿವ್ಯಕ್ತಿಸುವುದು ಅಷ್ಟೇ ಮುಖ್ಯ. ಈ ಹಿಂದಿನ ಸಂಕಲನಗಳಲ್ಲಿ ಮತ್ತು ಪ್ರಸ್ತುತ ಕೃತಿಯಲ್ಲಿ ಈ ಸಾಮರ್ಥ್ಯದ ಝಲಕುಗಳನ್ನು ಚಾಂದ್‌ ಪಾಷಾ ತೋರಿದ್ದಾರೆ.
ಚಾಂದ್‌ ಪಾಷ ಎನ್.ಎಸ್. ಕವನ ಸಂಕಲನ “ಒದ್ದೆಗಣ್ಣಿನ ದೀಪ”ಕ್ಕೆ ರಾಜೇಂದ್ರ ಚೆನ್ನಿ ಬರೆದ ಮುನ್ನುಡಿ

Read More

“ಮುಕ್ತಿ” ಒಂದು ಟಿಪ್ಪಣಿ: ಯಶವಂತ ಚಿತ್ತಾಲ

ಈ ಕೊನೆಯೇ ಗೌರೀಶ-ಡೊಲಿಯರ ನಡುವಿನ ಸಂಬಂಧದ ನೈತಿಕತೆಯನ್ನು ನಿಶ್ಚಯಿಸಬೇಕು. ನಿಜವಾಗಿ ನೋಡಿದರೆ, ಕಾದಂಬರಿಯ ಹೆಸರು ಮುಕ್ತಿ-ಕಾದಂಬರಿಯ ಆರಂಭದಲ್ಲಿ ತೋರುವ ಭೂತಕಾಲದಿಂದ ಪಡೆಯಲಿಚ್ಚಿಸುವ ಬಿಡುಗಡೆಗಿಂತ ಹೆಚ್ಚಾಗಿ ಗೌರೀಶನನ್ನು ಜೀವನಾಭಿಮುಖಿಯನ್ನಾಗಿ ಮಾಡಿದ ಈ ಹೊಸ ಸಂಬಂಧದಿಂದ ಸಾರ್ಥಕಗೊಳ್ಳುತ್ತದೆ.
ಕುವೆಂಪು ವಿಶ್ವವಿದ್ಯಾಲಯ ಪ್ರಕಟಿಸಿರುವ “ಶಾಂತಿನಾಥ ದೇಸಾಯಿ ಸಾಹಿತ್ಯ-ವ್ಯಕ್ತಿತ್ವ” ಕೃತಿಯ ಯಶವಂತ ಚಿತ್ತಾಲರ ಬರಹ ನಿಮ್ಮ ಓದಿಗೆ

Read More

ಸದಾ ಉಳಿಯುವ ಚಡಪಡಿಕೆಯ ಕಥೆಗಳು…

ಕೊನೆಯಾಗದ ಕಷ್ಟಗಳು, ಮರೆಯಲಾಗದ ನೋವು, ಸದಾ ಉಳಿಯುವ ಚಡಪಡಿಕೆ, ಹೆದರಿಸುವ ಒಂಟಿತನ- ಈ ಸಂಕಲನದ ಎಲ್ಲಾ ಕಥೆಗಳಲ್ಲೂ ಕಾಣುತ್ತವೆ. ಎದೆಯೊಳಗಿನ ನೋವನ್ನು ಅಂಗೈಲಿ ಹಿಡಿದುಕೊಂಡೇ ವಿನಾಯಕ ಇಲ್ಲಿನ ಕಥೆಗಳಿಗೆ ಅಕ್ಷರ ರೂಪ ನೀಡಿರಬಹುದೇನೋ ಎಂದು ಪದೇ ಪದೇ ಅನಿಸುವಷ್ಟರಮಟ್ಟಿಗೆ ಇಲ್ಲಿನ ಕಥೆಗಳು ಸಂಕಟವನ್ನು ಉಸಿರಾಡಿದೆ. ಒಬ್ಬೊಬ್ಬರ ಬದುಕೂ ಸಂಕಟದ ಸಾಗರವೇ ಆಗಿರುತ್ತದೆ ಎಂಬುದನ್ನು ಎದೆ ಬಗೆದು ತೋರುವಂಥ ಹುಮ್ಮಸ್ಸಿನಲ್ಲಿ ವಿನಾಯಕ ಕಥೆ ಹೇಳಿದ್ದಾರೆ. ತಮ್ಮ ಪ್ರಯತ್ನದಲ್ಲಿ ತಕ್ಕಮಟ್ಟಿನ ಗೆಲುವನ್ನು ಕಂಡಿದ್ದಾರೆ.
ವಿನಾಯಕ ಅರಳಸುರಳಿ ಕಥಾಸಂಕಲನ “ಮರ ಹತ್ತದ ಮೀನು”ಕ್ಕೆ ಎ.ಆರ್‌. ಮಣಿಕಾಂತ್ ಬರೆದ ಮುನ್ನುಡಿ

Read More

ಉತ್ತಮ ಪೂರ್ವಜರಾಗುವುದು ಹೇಗೆ?

ನಮ್ಮಲ್ಲಿ ಅರಣ್ಯ ವಿಸ್ತೀರ್ಣ ಹೆಚ್ಚಾಗಿದೆ ಎಂದು ಉಪಗ್ರಹ ಚಿತ್ರಗಳ ಆಧರಿಸಿ ಸರಕಾರಿ ಅಂಕಿ ಅಂಶಗಳ ಘೋಷಣೆಯಾಗುತ್ತದೆ. ಅಂಥ ಅರಣ್ಯದಲ್ಲಿ ಜೀವಾವಾಸ ನಿಜಕ್ಕೂ ಹೆಚ್ಚಾಗಿದೆಯೆ, ಪಶುಪಕ್ಷಿಗಳ ಸಂಖ್ಯೆ, ದುಂಬಿ-ಜೇನ್ನೊಣಗಳ ಸಾಂದ್ರತೆ ಹೆಚ್ಚಿದೆಯೆ, ನದಿ ಕೊಳ್ಳಗಳಲ್ಲಿ ಜಲಚರಗಳ ಸಂಖ್ಯೆ ಹೆಚ್ಚಾಗಿದೆಯೆ, ಅದು ಗೊತ್ತಿರುವುದಿಲ್ಲ. ಮಳೆ ಚೆನ್ನಾಗಿ ಸುರಿದಾಗ ಎಲ್ಲ ಕೆರೆಕಟ್ಟೆಗಳಲ್ಲೂ ನೀರು ತುಂಬಿ ಹೊರಕ್ಕೆ ಹರಿಯುತ್ತದೆ; ಆದರೆ ಅಂಥ ಕೆರೆಗಳಲ್ಲಿ ಹೂಳು ಎಷ್ಟು ತುಂಬಿದೆ ಎಂಬುದು ಲೆಕ್ಕಕ್ಕೆ ಬರುವುದೇ ಇಲ್ಲ.
ಪರಿಸರವಾದಿ ನಾಗೇಶ ಹೆಗಡೆಯವರ ಹೊಸ ಕೃತಿ “ಅಪಾಯ ಬಂದಿದೆ: ಅಡಗಲು ಸ್ಥಳವೆಲ್ಲಿ?”ಯ ಒಂದು ಅಧ್ಯಾಯ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ