Advertisement

ದೇವಿಕಾ ನಾಗೇಶ್

ನೂರುಲ್ಲಾ ತ್ಯಾಮಗೊಂಡ್ಲು ಬರೆದ ಈ ದಿನದ ಕವಿತೆ

“ಆ ಚಲಿಸುವ ಗಾಳಿಯನು ತಡೆದು
ಅದರ ರೆಕ್ಕೆಗಳಿಗೆ ನಮ್ಮ ಹೃದಯದ
ಪ್ರೀತಿಯ ಪತಂಗಗಳನ್ನು ಕಟ್ಟಿ
ನಮ್ಮಿಂದ ಅಗಲಿ ಹೋದವರ ಊರಿ(ದೇಶ)ಗೆ ಕಳುಹಿಸುವೆ
ಮತ್ತೆ ಹೇಳುವೆ ಗಾಳಿಗೆ
ಅಲ್ಲಿಂದ ಅವರ ಹೃದಯಗಳಿಂದಲೂ
ಪ್ರೀತಿಯ ಅಪ್ಪುಗೆ ಹೊತ್ತು ತಾ ಎಂದು”- ನೂರುಲ್ಲಾ ತ್ಯಾಮಗೊಂಡ್ಲು ಬರೆದ ಈ ದಿನದ ಕವಿತೆ

Read More

ಜ್ಞಾನದ ಹೊಸ ಆಯಾಮ ತೋರುವ ಬರಹಗಳು

ಯಾಜಿಯವರು ಸರ್ಚ್‌ಲೈಟ್‌ ಬೀರದ ಸಂಗತಿಗಳು ವಿರಳ. ನಾವೆಲ್ಲ ಮರೆತೇ ಬಿಟ್ಟಿರುವ ವೇದಕಾಲದ ಮಹಾಜ್ಞಾನಿ, ಗಾರ್ಗಿ ವಾಚಕ್ನವಿ ಎಂಬ ಮಹಾಪಂಡಿತೆಯ ಬಗೆಗೂ ಬೆಳಕು ಚೆಲ್ಲುತ್ತಾರೆ. ಗೌತಮ ಬುದ್ಧ ಕರ್ಮಯೋಗವನ್ನು ಪ್ರತಿಪಾದಿಸಿದವನು ಎಂದು ಹೇಳುತ್ತಾ ಬುದ್ಧನೂ ನಮ್ಮ ಪರಂಪರೆಯ ಜತೆಗೆ ಹೊಂದಿರುವ ಸಾಂಗತ್ಯವನ್ನು ಗುರುತಿಸುತ್ತಾರೆ. ಶಂಕರಾಚಾರ್ಯರ ಅದ್ವೈತ ವಿಚಾರದ ವಿಲಾಸವನ್ನು ಬೆರಗಾಗುವಂತೆ ಕಟ್ಟಿಕೊಡುತ್ತಾರೆ. ಹಾಗೆಯೇ ಪುರಾಣದ ಹತಭಾಗ್ಯ ಸ್ತ್ರೀ ಪಾತ್ರಗಳ ಬಗ್ಗೆ ತುಂಬಾ ಮಮತೆಯಿಂದ ಅವರು ಬರೆಯುತ್ತಾರೆ. ಉದಾಹರಣೆಗೆ, ಮಹಾಭಾರತದ ಅಂಬೆ, ಕುಂತಿ, ರಾಮಾಯಣದ ಕೈಕೇಯಿ ಮುಂತಾದವರು.
ನಾರಾಯಣ ಯಾಜಿಯವರ “ನೆಲ ಮುಗಿಲು” ಅಂಕಣ ಬರಹಗಳ ಸಂಕಲನಕ್ಕೆ ಹರಿಪ್ರಕಾಶ್‌ ಕೋಣೆಮನೆ ಬರೆದ ಮುನ್ನುಡಿ

Read More

ಪಾರಿವಾಳ ಮತ್ತು ಉಕ್ಕು: ಬರ್ಟೋಲ್ಟ್ ಬ್ರೆಖ್ಟ್ ಕಾವ್ಯಕ್ಕೊಂದು ಚಿಕ್ಕ ಪ್ರವೇಶಿಕೆ

ರಘುನಂದನ ಅವರಿಂದ ಪಾರಿವಾಳ ಮತ್ತು ಉಕ್ಕು, ಬರ್ಟೋಲ್ಟ್ ಬ್ರೆಖ್ಟ್ ಕಾವ್ಯಕ್ಕೊಂದು ಚಿಕ್ಕ ಪ್ರವೇಶಿಕೆ

ಕೃಪೆ: ಸಂಚಿ ಫೌಂಡೇಷನ್

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ