Advertisement

ದೇವಿಕಾ ನಾಗೇಶ್

ಡಾ. ಗೀತಾ ವಸಂತ ಕವಿತೆ ” ಭವದ ಸ್ಪ್ರಿಂಗಿನ ಮೇಲೆ “

ಡಾ. ಗೀತಾ ವಸಂತ ಬರೆದ “ಭವದ ಸ್ಪ್ರಿಂಗಿನ ಮೇಲೆ” ಕವಿತೆಯನ್ನು ವಾಚಿಸಿದ್ದಾರೆ ಡಾ.ಕೆ.ಎನ್.ಲಾವಣ್ಯ ಪ್ರಭಾ

ಕೃಪೆ: ಡಾ.ಕೆ.ಎನ್.ಲಾವಣ್ಯ ಪ್ರಭಾ

Read More

ಸ್ತ್ರೀ ಸ್ವಾತಂತ್ರ್ಯದ ಮಗ್ಗಲುಗಳು…

ಸ್ತ್ರೀಯರ ಸ್ವಾತಂತ್ರ್ಯದ ಕುರಿತೇ ಇಲ್ಲಿ ಮಾತನಾಡಿರುವ ಲೇಖಕ, ಯಾಕೆ ಸ್ತ್ರೀಯರಿಗಿನ್ನೂ ಸ್ವಾತಂತ್ರ್ಯ ದಕ್ಕಿಲ್ಲ ಎಂಬ ಪ್ರಶ್ನೆ ಕಾಡಿ ಅದಕ್ಕೆ ಉತ್ತರ ಹುಡುಕುವಾಗ ಕಂಡ ಸಂಗತಿಗಳನ್ನು ಇಲ್ಲಿ ಕತೆಯಾಗಿಸಿದ್ದಾರೆ. “ದೇಹಕ್ಕಾಗಿ ಮೋಹಿಸುವ ಹವ್ಯಾಸವನ್ನೇ ಯುವಜನತೆ ಪ್ರೀತಿಯೆಂದು ಭಾವಿಸಿರುವುದು ವಿಷಾದನೀಯ” ಎಂಬ ಅವರ ಮಾತು ಮನು ಮನಸ್ಸು ಎಷ್ಟು ಸೂಕ್ಷ್ಮಗ್ರಾಹಿ ಎಂಬುದನ್ನು ಸೂಚಿಸುತ್ತದೆ. ಒಬ್ಬ ಗ್ರಾಮೀಣ ಹುಡುಗಿ ತನ್ನ ಜೀವನವನ್ನು ಕಟ್ಟಿಕೊಳ್ಳಲು ಪ್ರಯತ್ನಿಸುವ ಕತೆಯನ್ನು ಓದುಗರ ಮುಂದೆ ತೆರೆದಿಟ್ಟಿರುವುದಾಗಿ ಹೇಳುತ್ತಾರೆ ಮನು. ಇಂದಿಗೂ ಗ್ರಾಮೀಣ ಭಾಗದ ಮಕ್ಕಳು ಉನ್ನತ ಶಿಕ್ಷಣ ಪಡೆಯುವಲ್ಲಿ ಇನ್ನೂ ಎಷ್ಟು ಅಡೆತಡೆಗಳನ್ನು ದಾಟಬೇಕಾಗಿದೆ.
ಮನು ಗುರುಸ್ವಾಮಿ ಬರೆದ “ಅವಳೂ ಕತೆಯಾದಳು” ಕೃತಿಗೆ ಡಾ. ವಿಜಯಕುಮಾರಿ ಎಸ್ ಕರಿಕಲ್ ಬರೆದ ಮುನ್ನುಡಿ

Read More

ಫಾರೆಸ್ಟರ್‌ ಪೊನ್ನಪ್ಪ ಮತ್ತು ಕಾಡಿನ ಕೌತುಕಗಳು

ಗಡದ್ದಾಗಿ ತಿಂದು, ಕಾಲು ನೀಡಿ ಲೋಕದ ಪರಿವೇ ಇಲ್ಲದೆ ಗೊರಕೆ ಹೊಡೆಯುತ್ತಿದ್ದ ಸಿದ್ದಣ್ಣನಿಗೆ, ಪೊನ್ನಪ್ಪ ಕಾಲಲ್ಲಿ ಎರಡು ಬಾರಿ ತಿವಿದು ಎಚ್ಚರಿಸಿದ. ಚಕ್ಕನೆ ಎಚ್ಚರಗೊಂಡ ಸಿದ್ದಣ್ಣ, ಮರಗಳ್ಳರು ಬಂದಿದ್ದರಿಂದ ಫಾರೆಸ್ಟರ್ ನನ್ನನ್ನು ಎಬ್ಬಿಸಿರಬಹುದು ಎಂದು ಕಣ್ಣು ಬಿಟ್ಟವನೇ ಗಾಬರಿಯಿಂದ ಸುತ್ತಲೂ ನೋಡತೊಡಗಿದ. ಪೊನ್ನಪ್ಪ ಮೆಲ್ಲನೆ ಅವನ ಕೈಯನ್ನು ಅದುಮಿ, “ಏನೂ ಇಲ್ಲ, ಆತಂಕ ಪಡಬೇಡ, ನಾನು ಸ್ವಲ್ಪಹೊತ್ತು ಮಲಗುತ್ತೇನೆ. ಯಾರಾದರೂ ಬಂದ ಶಬ್ದ ಕೇಳಿಸಿದರೆ ನನ್ನನ್ನು ಎಬ್ಬಿಸು” ಎಂದು ಅವನ ಕಿವಿಯಲ್ಲಿ ಪಿಸುಗುಟ್ಟಿದ.
ನೌಶಾದ್‌ ಜನ್ನತ್ತ್‌ ಹೊಸ ಕಾದಂಬರಿ “ಫಾರೆಸ್ಟರ್‌ ಪೊನ್ನಪ್ಪ” ಇಂದ ಆಯ್ದ ಭಾಗ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ