Advertisement

ಡಾ. ಎಸ್‌. ವಿ. ನರಸಿಂಹನ್

ಕೆ.ವಿ. ತಿರುಮಲೇಶರು ಇನ್ನಿಲ್ಲ…

ಮನುಷ್ಯ ಸಮಾಜಕ್ಕೆ ಐಡೆಂಟಿಟಿಯನ್ನು ನೀಡುವುದು ಭಾಷೆಯೊಂದೇ ಅಲ್ಲ, ಸಾಮೂಹಿಕವಾದ ಧರ್ಮ, ಜಾತಿ, ಆಚಾರ ವಿಚಾರಗಳು, ಸಂಸ್ಕಾರಗಳು, ಕಲೆಗಳು, ನಿಷೇಧಗಳು, ನಂಬಿಕೆಗಳು, ದೇವಳಗಳು, ಮಠಗಳು, ನಿತ್ಯಕರ್ಮಗಳು, ಸ್ತ್ರೀಯರ ಸ್ಥಾನ ಮಾನ ಇತ್ಯಾದಿ ಹಲವಾರು ವಿಷಯಗಳು ಸಮಾಜದ ಗುರುತನ್ನು ರೂಪಿಸುತ್ತವೆ. ಕಾಸರಗೋಡಿನಲ್ಲಿ ಗುಡಿಗಳು, ದೇವಸ್ಥಾನಗಳು, ಭೂತಸ್ಥಾನಗಳು, ಮಸೀದಿಗಳು, ಇಗರ್ಜಿಗಳು ನಿಬಿಡವಾಗಿವೆ. ಇವೆಲ್ಲವೂ ಸುಖಶಾಂತಿಯಿಂದ, ಆದರ್ಶಕರವಾಗಿ ಯಾವತ್ತೂ ಸಹಬಾಳ್ವೆ ನಡೆಸುತ್ತಿವೆ ಎನ್ನಲಾರೆ.
ಇಂದು ಮುಂಜಾನೆ ಕನ್ನಡದ ಪ್ರಮುಖ ಬರಹಗಾರರಲ್ಲಿ ಒಬ್ಬರಾದ ಕೆ.ವಿ. ತಿರುಮಲೇಶರು ತೀರಿಹೋದರು. ಕೆಂಡಸಂಪಿಗೆಯೊಡನೆ ಅವರ ನಂಟು ಅನನ್ಯ. ನಮ್ಮ ಓದುಗರಿಗಾಗಿ ಅವರು ಬರೆದ ಕೆಲವು ಬರಹಗಳನ್ನು ಇಲ್ಲಿ ಹಂಚಿಕೊಳ್ಳಲಾಗಿದೆ…

Read More

ಕನಸು ಸಾಕಿಕೊಂಡವರ ಕಣ್ಣ ದೀಪದೆದುರು…

ಕನ್ನಡದ ಪ್ರಮುಖ ಬರಹಗಾರ ಪಿ.ಲಂಕೇಶ್ ಹೇಳುವಂತೆ ಒಬ್ಬ ಬರಹಗಾರನ ಭಾಷೆಯೇ ಆತನ ಅಸಲಿ ಮತ್ತು ಖೊಟ್ಟಿತನವನ್ನು ಬಯಲು ಮಾಡುವ ಸಾಧನ. ಬರಹದಲ್ಲಿ ಹೆಚ್ಚು ಹೊತ್ತು ಅದನ್ನು ಅವಿತಿಟ್ಟು ಆಟ ಆಡಲಾಗದು. ಇಲ್ಲಿ ಗೆದ್ದ ಮಾತಿವೆ, ಸೋತ ಮಾತಿವೆ. `ಕವಿಯ ಜೀವನಾನುಭವ ಮತ್ತೆ ಮತ್ತೆ ಕಸಿಗೊಂಡಾಗ ಆತನ ಕಾವ್ಯದಲ್ಲಿ ಹೊಸಕಳೆ ಕಾಣಬಹುದು. ಆ ಕಸುವು ಹೊಂದಿರುವ ಮಂಡಲಗಿರಿ ಪ್ರಸನ್ನ ಅವರ ಮುಂದಿನ ಬರಹಗಳು ಮತ್ತಷ್ಟು ಹೊಸತನದೊಂದಿಗೆ ಓದುಗ ವಲಯಕ್ಕೆ ತಲುಪಲಿ.
ಮಂಡಲಗಿರಿ ಪ್ರಸನ್ನ ಅವರ “ನಿದಿರೆ ಇರದ ಇರುಳು” ಗಜಲ್‌ ಸಂಕಲನಕ್ಕೆ ಡಾ. ರಮೇಶ ಅರೋಲಿ ಬರೆದ ಮುನ್ನುಡಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ