ಡಾ. ಎಸ್. ವಿ. ನರಸಿಂಹನ್
ಕೆ.ವಿ. ತಿರುಮಲೇಶರು ಇನ್ನಿಲ್ಲ…
Posted by ಕೆಂಡಸಂಪಿಗೆ | Jan 30, 2023 | ಸಾಹಿತ್ಯ |
ಮನುಷ್ಯ ಸಮಾಜಕ್ಕೆ ಐಡೆಂಟಿಟಿಯನ್ನು ನೀಡುವುದು ಭಾಷೆಯೊಂದೇ ಅಲ್ಲ, ಸಾಮೂಹಿಕವಾದ ಧರ್ಮ, ಜಾತಿ, ಆಚಾರ ವಿಚಾರಗಳು, ಸಂಸ್ಕಾರಗಳು, ಕಲೆಗಳು, ನಿಷೇಧಗಳು, ನಂಬಿಕೆಗಳು, ದೇವಳಗಳು, ಮಠಗಳು, ನಿತ್ಯಕರ್ಮಗಳು, ಸ್ತ್ರೀಯರ ಸ್ಥಾನ ಮಾನ ಇತ್ಯಾದಿ ಹಲವಾರು ವಿಷಯಗಳು ಸಮಾಜದ ಗುರುತನ್ನು ರೂಪಿಸುತ್ತವೆ. ಕಾಸರಗೋಡಿನಲ್ಲಿ ಗುಡಿಗಳು, ದೇವಸ್ಥಾನಗಳು, ಭೂತಸ್ಥಾನಗಳು, ಮಸೀದಿಗಳು, ಇಗರ್ಜಿಗಳು ನಿಬಿಡವಾಗಿವೆ. ಇವೆಲ್ಲವೂ ಸುಖಶಾಂತಿಯಿಂದ, ಆದರ್ಶಕರವಾಗಿ ಯಾವತ್ತೂ ಸಹಬಾಳ್ವೆ ನಡೆಸುತ್ತಿವೆ ಎನ್ನಲಾರೆ.
ಇಂದು ಮುಂಜಾನೆ ಕನ್ನಡದ ಪ್ರಮುಖ ಬರಹಗಾರರಲ್ಲಿ ಒಬ್ಬರಾದ ಕೆ.ವಿ. ತಿರುಮಲೇಶರು ತೀರಿಹೋದರು. ಕೆಂಡಸಂಪಿಗೆಯೊಡನೆ ಅವರ ನಂಟು ಅನನ್ಯ. ನಮ್ಮ ಓದುಗರಿಗಾಗಿ ಅವರು ಬರೆದ ಕೆಲವು ಬರಹಗಳನ್ನು ಇಲ್ಲಿ ಹಂಚಿಕೊಳ್ಳಲಾಗಿದೆ…
ಕನಸು ಸಾಕಿಕೊಂಡವರ ಕಣ್ಣ ದೀಪದೆದುರು…
Posted by ಕೆಂಡಸಂಪಿಗೆ | Jan 28, 2023 | ದಿನದ ಪುಸ್ತಕ, ಪುಸ್ತಕ ಸಂಪಿಗೆ |
ಕನ್ನಡದ ಪ್ರಮುಖ ಬರಹಗಾರ ಪಿ.ಲಂಕೇಶ್ ಹೇಳುವಂತೆ ಒಬ್ಬ ಬರಹಗಾರನ ಭಾಷೆಯೇ ಆತನ ಅಸಲಿ ಮತ್ತು ಖೊಟ್ಟಿತನವನ್ನು ಬಯಲು ಮಾಡುವ ಸಾಧನ. ಬರಹದಲ್ಲಿ ಹೆಚ್ಚು ಹೊತ್ತು ಅದನ್ನು ಅವಿತಿಟ್ಟು ಆಟ ಆಡಲಾಗದು. ಇಲ್ಲಿ ಗೆದ್ದ ಮಾತಿವೆ, ಸೋತ ಮಾತಿವೆ. `ಕವಿಯ ಜೀವನಾನುಭವ ಮತ್ತೆ ಮತ್ತೆ ಕಸಿಗೊಂಡಾಗ ಆತನ ಕಾವ್ಯದಲ್ಲಿ ಹೊಸಕಳೆ ಕಾಣಬಹುದು. ಆ ಕಸುವು ಹೊಂದಿರುವ ಮಂಡಲಗಿರಿ ಪ್ರಸನ್ನ ಅವರ ಮುಂದಿನ ಬರಹಗಳು ಮತ್ತಷ್ಟು ಹೊಸತನದೊಂದಿಗೆ ಓದುಗ ವಲಯಕ್ಕೆ ತಲುಪಲಿ.
ಮಂಡಲಗಿರಿ ಪ್ರಸನ್ನ ಅವರ “ನಿದಿರೆ ಇರದ ಇರುಳು” ಗಜಲ್ ಸಂಕಲನಕ್ಕೆ ಡಾ. ರಮೇಶ ಅರೋಲಿ ಬರೆದ ಮುನ್ನುಡಿ
ಕವಿ ಕೆ. ಎಸ್ ನರಸಿಂಹಸ್ವಾಮಿ ಧ್ವನಿಯಲ್ಲಿ ಮೂರು ಕವಿತೆಗಳು
Posted by ಕೆಂಡಸಂಪಿಗೆ | Jan 27, 2023 | video of the day |
ಡಾ.ಪಾದೆಕಲ್ಲು ವಿಷ್ಣು ಭಟ್ಟ ಅವರಿಂದ ಹಳಗನ್ನಡ ಓದು
Posted by ಕೆಂಡಸಂಪಿಗೆ | Jan 26, 2023 | video of the day |
ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ
ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ
editor@kendasampige.comನಮ್ಮ ಸೋಷಿಯಲ್ ಮೀಡಿಯಾ
ಆನಂದ್ ಗೋಪಾಲ್ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r
ಮದುವೆ ಮದುವೆ ಆ ಸಿಹಿ ಪದವೆ
ಲಾಸ್ ವೇಗಸ್ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv
ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn
ನಮ್ಮ ಬರಹಗಾರರು
ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿಪುಸ್ತಕ ಸಂಪಿಗೆ
“ತೇರ ನಡುವಿನ ಮೌನ”: ವಿದ್ಯಾ ಭರತನಹಳ್ಳಿ ಕೃತಿಗೆ ಕಮಲಾಕರ ಕಡವೆ ಮುನ್ನುಡಿ
ಬರಹ ಭಂಡಾರ
ಹಳೆಯವನ್ನು ಹುಡುಕಿ
ಇತ್ತೀಚಿನ ಬರಹಗಳು
-
ಗರುಡ: ಡಾ. ಎಸ್.ವಿ. ನರಸಿಂಹನ್ ಸರಣಿSep 2, 2026 | ಸರಣಿ -
ಆ ರಿಮೋಟು ನಮ್ಮ ಕೈಯಲ್ಲೇ ಇದೆ…: ವಿನಾಯಕ ಅರಳಸುರಳಿ ಅಂಕಣSep 1, 2026 | ಅಂಕಣ -
-
-

