Advertisement

ಡಾ. ಎಸ್‌. ವಿ. ನರಸಿಂಹನ್

ಸತ್ಯಪ್ರಕಾಶ್ ರಾಮಯ್ಯ ಬರೆದ ಈ ದಿನದ ಕವಿತೆ

“ಒಂದಾನೊಂದು ಕಾಲದಲ್ಲಿ ಕಿಕ್ಕಿರಿದು ನಿಂತಿದ್ದ
ಗಗನಚುಂಬಿ ಕಟ್ಟಡಗಳು ನೆಲಸಮವಾಗಿತ್ತು
ಅಲ್ಲಲ್ಲಿ ನಿಂತ ವ್ಯಾನುಗಳ ನಲ್ಲಿಯಿಂದ
ಸೋರುತಿದ್ದ ಹಾಲಿನ‌ ಬಣ್ಣ ಕೆಂಪಾಗಿತ್ತು
ಬತ್ತಿಹೋದ ಕಣ್ಣುಗಳು, ಬಾಗಿದ ಬೆನ್ನುಗಳು
ನಿರ್ಭಾವುಕವಾಗಿ ಕನಲುತಿತ್ತು”- ಸತ್ಯಪ್ರಕಾಶ್ ರಾಮಯ್ಯ ಬರೆದ ಈ ದಿನದ ಕವಿತೆ

Read More

ನಿಷೇಧಿತ ಗಿರಿ ನೆತ್ತಿಯಲ್ಲಿ

ಹೀಗೆ ಕಡುಹಿಂಸೆಯಲ್ಲೇ ಹದಿನೈದು ದಿನ ಕಳೆದ ಮೇಲೆ ಕೊನೆಗೊಂದು ದಿನ ಸ್ವತಃ ಮಾಂಟ್ಗೊಮರಿ ಸಾಹೇಬರು, `ಕಾರಕೋರಂ ಶ್ರೇಣಿಯ ಎರಡು ಶಿಖರಗಳ ಅನ್ವೇಷಣೆ ದೊಡ್ಡ ಸಾಧನೆ. ನಂಗಾ ಪರ್ವತದ ವಿವರಗಳನ್ನು ಕಲೆ ಹಾಕಿದ್ದೂ ಸಾರ್ಥಕವಾಯಿತು. ಕಾರಕೋರಂ ಶ್ರೇಣಿಯ ದ್ವಿತೀಯ ಶಿಖರ, ಪೀಕ್ ಹದಿನೈದನ್ನೂ ಮೀರಿಸುವಷ್ಟು ಎತ್ತರ ಇರುವಂತಿದೆ’ ಎಂದು ಹೆಮ್ಮೆಯಿಂದ ಹೇಳಿದ್ದರು. ಉಳಿದವರೂ ತಲೆಯಾಡಿಸಿ ಸಮ್ಮತಿಸಿದ್ದರು. ಅವರ ಸಂಭಾಷಣೆ ಕೇಳಿ, `ಕಾರಕೋರಂ ಕಾಶ್ಮೀರದ ಉತ್ತರದಲ್ಲಿರುವ ಪರ್ವತಶ್ರೇಣಿ ಎಂಬುದು ಯಾರಿಗೆ ಗೊತ್ತಿಲ್ಲ. ಅದರಲ್ಲಿರುವ ಎರಡು ಎತ್ತರದ ಶಿಖರಗಳನ್ನು ಇವರೇ ಶೋಧಿಸಿದರಂತೆ!
ಡಾ. ಗಜಾನನ ಶರ್ಮ ಹೊಸ ಕಾದಂಬರಿ “ಪ್ರಮೇಯ”ದ ಕೆಲವು ಪುಟಗಳು ನಿಮ್ಮ ಓದಿಗೆ

Read More

ಸೂರ್ಯಕೀರ್ತಿ ಬರೆದ ಕವಿತೆಗಳು

“ಅವಳ ದಾಸನಾಗಿ
ಭೋರೆದ್ದು ಕುಗಾಡಿದೆ
ಆದರೆ,
ಅವಳು ಸಿಗಲಾರದ
ಹುಡುಕಲಾರದ ಪರಿಮಳ
ಎಂದು ತಿಳಿದಿರಲಿಲ್ಲ.
ಆದರೂ
ಅವಳನ್ನು ಇನ್ನೂ
ಹುಡುಕುತ್ತಲೇ ಇದ್ದೇನೆ
ಈ ತಾವರೆ ಹೂಗಳ ಮಧ್ಯೆ.”- ಸೂರ್ಯ ಕೀರ್ತಿ ಬರೆದ ಕವಿತೆಗಳು

Read More

ಸುಧಾ ಆಡುಕಳ ಅನುವಾದಿಸಿದ ಎ. ಜೆ. ಥೋಮಸ್ ಅವರ ಎರಡು ಕವಿತೆಗಳು

“ಶಾಶ್ವತ ಸಾಲಗಾರನಾಗಿದ್ದರೂ ಅವನೆಂದಿಗೂ
ಆತ್ಮಸಾಕ್ಷಿಯಿಂದ ವಿಚಲಿತನಾಗಲಿಲ್ಲ
ಮನೆಯಿಲ್ಲದವರು ಮಾತ್ರವೇ ಅದ್ಭುತ ಸಂಚಾರಿಯಾಗಬಲ್ಲರು!
ಭವ್ಯ ವಾಸಸ್ಥಾನಕ್ಕೆ ಅವನು ನೀಡುವ ಮೌಲ್ಯ ಅತ್ಯಲ್ಪ
ಅವನ ದೀರ್ಘವಾಸದ ಮನೆಗೆ ಸುರೂಪ ಚಿಕಿತ್ಸೆ ನೀಡಿದವರನ್ನೂ
ಬಹುಶಃ ಅವನು ಕ್ಷಮಿಸಬಹುದೇನೊ?”- ಸುಧಾ ಆಡುಕಳ ಅನುವಾದಿಸಿದ ಎ. ಜೆ. ಥೋಮಸ್ ಅವರ ಎರಡು ಕವಿತೆಗಳು

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಕಾತ್ಯಾಯಿನಿ ಕುಂಜಿಬೆಟ್ಟು ಬರೆದ ಕತೆ

ಮುಕಾಂಬಿಕಮ್ಮ ಇದ್ದುದರಲ್ಲೇ ಅಚ್ಚುಕಟ್ಟಾಗಿ ಸಂಸಾರ ನಡೆಸಿಕೊಂಡು ಬಂದ ನಿತ್ಯಸಂತೋಷಿ ಜೀವ. ಬೆಳಗ್ಗೆ ಐದುಗಂಟೆಗೆ ಅವರ ಮನೆಗೆಲಸದಚಕ್ರ ಸುತ್ತಲಾರಂಭಿಸಿದರೆ ನಿಂತು ಅಡ್ಡವಾಗುವುದು ಮಧ್ಯಾಹ್ನ ಎರಡುಗಂಟೆಗೆ. ಮತ್ತೆ ಐದುಗಂಟೆಗೆ ಎದ್ದು ಸುತ್ತತೊಡಗಿದರೆ ನಿಲ್ಲುವುದು ರಾತ್ರಿ ಒಂಭತ್ತು ಗಂಟೆಗೆ. ‘ಮುಕಾಂಬಮ್ಮನಂತೆ ಮನೆಯನ್ನು ಒಪ್ಪ ಓರಣವಾಗಿ ಇಟ್ಕೊಳ್ಳುವವರು ಹೊಸನಗರದಲ್ಲೇಕೆ?
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಕಾತ್ಯಾಯಿನಿ ಕುಂಜಿಬೆಟ್ಟು ಬರೆದ ಕತೆ “ಮೇಷ್ಟ್ರಮನೆ”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ