Advertisement

ದೇವಿಕಾ ನಾಗೇಶ್

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಕಂನಾಡಿಗಾ ನಾರಾಯಣ ಬರೆದ ಕತೆ

ಕಂತುಗಳನ್ನು ಸರಿಯಾಗಿ ಕಟ್ಟಲಿಲ್ಲವೆಂದು ಮನೆಯನ್ನು, ಕಾರನ್ನು ಮುಟ್ಟುಗೋಲು ಹಾಕಿಕೊಳ್ಳಲು ಬ್ಯಾಂಕಿನವರು ಬಂದಾಗ ಆಶ್ಚರ್ಯವೆಂಬಂತೆ ತಾನೇ ಮುಂದೆ ನಿಂತು ಅವನ್ನೆಲ್ಲಾ ಅವರಿಗೆ ಬಿಟ್ಟುಕೊಟ್ಟ. ಅಡ್ಡಬಂದ ಹೆಂಡತಿಗೆ, ‘ಇಲ್ಲಿಗೆ ಬರುವಾಗ ಏನನ್ನೂ ತಂದಿರಲಿಲ್ಲ, ಹೋಗುವಾಗಲೂ ಏನನ್ನೂ ತೆಗೆದುಕೊಂಡು ಹೋಗುವುದಿಲ್ಲ..
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಕಂನಾಡಿಗಾ ನಾರಾಯಣ ಬರೆದ ಕತೆ “ಜೀ ಗಾಂಧಿ” ನಿಮ್ಮ ಓದಿಗೆ

Read More

ಇಷ್ಟುಕಾಲ ಒಟ್ಟಿಗಿದ್ದು….

ಅವಳು ಚಿಕ್ಕವಳಿದ್ದಾಗ ಎರಡು ಮೂರು ಸಲ ಈ ಕಥೆಯನ್ನು ಕೇಳಿದ್ದಳು. ಅವಳ ಅಜ್ಜನ ಅಜ್ಜನ ಅಜ್ಜನ ಅಜ್ಜನ ಮನೆಯಲ್ಲಿ ತಂದೆತಾಯಿ ಇಲ್ಲದ, ಸಂಬಂಧಿಕರ ಒಂದು ಹೆಣ್ಣು ಮಗಳಿದ್ದಳಂತೆ. ಆಶ್ರಯವಿಲ್ಲದೆ ಇವರ ಮನೆ ಸೇರಿದ್ದ ಹುಡುಗಿ ಅವಳು. ಆಗಿನ ಸಂಪ್ರದಾಯದಂತೆ ಮೈನೆರೆಯುವ ಮೊದಲು ಹೆಣ್ಣುಮಕ್ಕಳ ಮದುವೆ ಮಾಡಿಬಿಡಬೇಕು. ಹಾಗೊಂದು ವೇಳೆ ಮದುವೆಗೆ ಮೊದಲೇ ಹೆಣ್ಣು ಮಗು ನೆರೆದರೆ, ಮನೆತನಕ್ಕೆ ಕೆಟ್ಟದ್ದು ಎಂದು ಅವಳನ್ನು ಊರಾಚೆ, ಕಾಡಿನಲ್ಲಿ ಬಿಟ್ಟು ಬಂದುಬಿಡುತ್ತಿದ್ದರಂತೆ. ಆದರೆ ಅಷ್ಟು ಸುಲಭವೆ ಹೊಟ್ಟೆಯ ಕೂಸನ್ನು ಕಾಡಿನಲ್ಲಿ ಬಿಡುವುದು?
ಎನ್. ಸಂಧ್ಯಾ‌ ರಾಣಿ ಹೊಸ ಕಾದಂಬರಿ “ಇಷ್ಟುಕಾಲ ಒಟ್ಟಿಗಿದ್ದು” ಯಿಂದ ಆಯ್ದ ಭಾಗ ನಿಮ್ಮ ಓದಿಗೆ

Read More

ಒಂದೊಂದು ಕತೆಯೂ ಮತ್ತೊಂದರ ಕೊಂಡಿಯೋ ಎಂಬಂಥ ಸೂಕ್ಷ್ಮ ನೇಯ್ಗೆ

ಪೂರ್ಣಿಮಾ ತನ್ನ ಹುಟ್ಟೂರಿನ ನೆಲದ ಮನುಷ್ಯರನ್ನು ಕತೆಯೊಳಗೆ ತಂದಿದ್ದಾರೆ. ಬರಿಯ ಪಾತ್ರಗಳನ್ನಷ್ಟೇ ಅವರು ತಂದಿಲ್ಲ, ಅವರ ಬದುಕಿನ ಎಳೆಗಳನ್ನು ತಂದಿದ್ದಾರೆ. ಕತೆಗಾರ್ತಿ ಮಾಡಬೇಕಾದ ಕೆಲಸವಿದು. ಕತೆಯ ಮೂಲಕ ಬದುಕನ್ನು, ಭ್ರಮೆಗಳನ್ನು, ನಂಬಿಕೆಗಳನ್ನು, ಅವತಾರಗಳನ್ನು, ಆಕಸ್ಮಿಕಗಳನ್ನು, ಅರ್ಥವಂತಿಕೆಯನ್ನು ವಿವರಿಸುತ್ತಾ ಹೋಗುವುದು, ಇಷ್ಟನ್ನೂ ಪೂರ್ಣಿಮಾ ಸರಳವಾಗಿ ಮಾಡಿದ್ದಾರೆ. ಹಾಗಾಗಿ ಈ ಕತೆಗಳು ನಮ್ಮನ್ನು ಸೆಳೆಯುತ್ತವೆ.
ಪೂರ್ಣಿಮಾ ಮಾಳಗಿಮನಿ ಬರೆದ “ಡೂಡಲ್‌ ಕಥೆಗಳು” ಕೃತಿಗೆ ಗೋಪಾಲ ಕೃಷ್ಣ ಕುಂಟಿನಿ ಬರೆದ ಮುನ್ನುಡಿ

Read More

ವಿಶಾಲ್ ಮ್ಯಾಸರ್ ಬರೆದ ಈ ದಿನದ ಕವಿತೆ

“ಚಾಚಿದ ಸೆರಗಿನ ಪರದೆಯಲ್ಲಿ ಜಗವ ತೋರಿಸಿದ ಕಾವ್ಯ
ಸೀತೆಯಂತೆ ಬೆಂಕಿಗೆ ಪರೀಕ್ಷೆಗೆ ನಿಂತಾಗ ನಾನು ಸುಟ್ಟು ಹೋಗಲಿಲ್ಲ
ಬೆಂಕಿಯ ಕೂಡವು ನನಗೆ ಪರಸಂಗವಿರುವ ಕಾರಣಕ್ಕೆ..”- ವಿಶಾಲ್ ಮ್ಯಾಸರ್ ಬರೆದ ಈ ದಿನದ ಕವಿತೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ