Advertisement

ಉಮಾರಾವ್

ಪಯಣಪ್ರಿಯರ ನಾಡಿನ ಕೆಲವು ಮಾತುಗಳು

ನಾನು ಚಿಕ್ಕವನಿದ್ದಾಗ, ‘ಕುಟುಂಬ ಸಮೇತ ಹಾಲಿಡೆʼಗಳೇನಿದ್ದರೂ ತೀರ್ಥಯಾತ್ರೆಗಳೇ! ನಮ್ಮ ನಮ್ಮ ಮನೆಯ ದೇವರುಗಳ ಮತ್ತು ನಂಬಿಕೆಗಳ ಪ್ರಕಾರ ನಮ್ಮ ಹಾಲಿಡೆಯ ಗಮ್ಯಸ್ಥಾನಗಳು ನಿಗದಿಯಾಗಿರುತ್ತಿದ್ದವು. ತುಳಸಿಗೇರಿ, ಯಲಗೂರ, ಬಸವನ ಬಾಗೇವಾಡಿಗಳೇ ಕುಟುಂಬ ಸಮೇತ ಪ್ರಯಾಣದ ‘ಡೇಟ್ರಿಪ್ʼ ಜಾಗಗಳು. ಅವನ್ನು ಬಿಟ್ಟರೆ, ಮಂತ್ರಾಲಯ, ತಿರುಪತಿ, ಧರ್ಮಸ್ಥಳ ಅಥವಾ ಶೃಂಗೇರಿಗಳಿಗೆ ಬಸ್ಸಿನಲ್ಲಿ ಪಯಣಿಸಿ, ಅಲ್ಲಿಯ ಧರ್ಮಛತ್ರಗಳಲ್ಲೇ ತಂಗಿದ್ದು ದೇವರ ದರ್ಶನ ಮಾಡಿ…”

Read More

ಇಂಗ್ಲೆಂಡಿನ ಕ್ರಿಕೆಟ್‌ ಲೋಕದ ಹುಮ್ಮಸ್ಸು

ಇಂಗ್ಲೆಂಡ್ ನಲ್ಲಿ ಪ್ರತಿ ಕ್ರಿಕೆಟ್ ಕ್ಲಬ್ಬಿಗೂ ಕ್ರಿಕೆಟ್ಟಿಗೆಂದೇ ಮೀಸಲಾದ ಮೈದಾನಗಳು ಇರುತ್ತವೆ. ಪ್ರತಿ ಕ್ಲಬ್ಬಿಗೂ ಸದಸ್ಯರಾಗಲು ವಾರ್ಷಿಕ ಚಂದಾ ಕೊಡಬೇಕು.  ಒಂದು ಆಡಳಿತದ ತಂಡ ಇರುತ್ತದೆ.  ಚಿಕ್ಕದಾದರೂ ಸರಿ, ಮೈದಾನಕ್ಕೆ ಅಂಟಿಕೊಂಡಂತೆ ಒಂದು ಕಟ್ಟಡವಿರುತ್ತದೆ, ಅದರೊಳಗೆ ಚಿಕ್ಕ ಪಬ್ಬು ಕೂಡ ಇರುತ್ತದೆ, ಮ್ಯಾಚು ನೋಡಲು ಬಂದವರು, ಮ್ಯಾಚು ಮುಗಿಸಿದ ಮೇಲೆ ತಿಂದು ಕುಡಿದು ಹೋಗಲು ಅಲ್ಲಿ ಅವಕಾಶವಿರುತ್ತದೆ. ಕ್ಲಬ್ಬಿನಲ್ಲಿ ಆಗಾಗ ಡಿನ್ನರ್ ಗಳನ್ನೂ ಬಾರ್ಬಿಕ್ಯೂಗಳನ್ನೂ ಇಟ್ಟುಕೊಂಡಿರುತ್ತಾರೆ ಮತ್ತು ಕ್ಲಬ್ಬಿಗೆ ದುಡ್ಡಿನ ಅವಶ್ಯಕತೆ ಇದ್ದಾಗ ಕೆಲವು ಕಾರ್ಯಕ್ರಮಗಳನ್ನೂ ಇಟ್ಟುಕೊಳ್ಳುತ್ತಾರೆ.
ಕೇಶವ ಕುಲಕರ್ಣಿ ಬರೆಯುವ ‘ಇಂಗ್ಲೆಂಡ್‌ ಪತ್ರ’

Read More

‘ಮೇಲು ಕೀಳಿನ ನಡತೆ ಹಾದಿ ತಪ್ಪಿದ ಜಡತೆ’

ಶತಮಾನಗಳು ಕಳೆದಂತೆ, ವೈಜ್ಞಾನಿಕ ಮತ್ತು ತಾಂತ್ರಿಕ ಬೆಳವಣಿಗೆಗಳು ಆದಂತೆ, ನಗರೀಕರಣ ಹೆಚ್ಚಾದಂತೆ, ಅಧೀಕೃತವಾಗಿ ಜನಾಂಗಭೇದವನ್ನು ನಿಷೇಧಿಸಲಾಗಿದೆ, ಜನಾಂಗಭೇದವನ್ನು ಮಾಡಿದವರ ಮೇಲೆ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುವ ಕಾನೂನುಗಳು ಬಂದಿವೆ. ‘ಪಾಕಿʼಎನ್ನುವ ಶಬ್ದ, ಪಾಕಿಸ್ಥಾನೀ ಎನ್ನುವ ಅರ್ಥಕೊಡುತ್ತದೆ ಎಂದು ಕಂಡರೂ, ಅದೊಂದು ರೇಸಿಸ್ಟ್ ಶಬ್ದ, ಆ ಶಬ್ದವನ್ನು ಯಾರಾದರೂ ಭಾರತ-ಉಪಖಂಡದಿಂದ ಬಂದವರಿಗೆ ಹೇಳಿದರೆ…”

Read More

ಯುನೈಟೆಡ್ ಕಿಂಗ್‍ಡಮ್, ಗ್ರೇಟ್ ಬ್ರಿಟನ್ ಮತ್ತು ಇಂಗ್ಲೆಂಡ್

ಇದು ಕರ್ನಾಟಕ ಮಹಾರಾಷ್ಟ್ರದ ಗಡಿ ವಿವಾದದ ತರಹ, ಕರ್ನಾಟಕ ತಮಿಳುನಾಡಿನ ಕಾವೇರಿ ವಿವಾದದ ತರಹ ಇರಬಹುದೇ ಅನಿಸಬಹುದು; ಇದು ಅದಕ್ಕಿಂತ ಸ್ವಲ್ಪ ಹೆಚ್ಚೇ ಅನ್ನಿ. ಎಷ್ಟು ಹೆಚ್ಚು ಎಂದರೆ ಕೆಲವು ವರ್ಷಗಳ ಹಿಂದೆ ಯು.ಕೆ ಯಿಂದ ಹೊರಬಂದು ಸ್ವತಂತ್ರ ದೇಶವಾಗಲು ಸ್ಕಾಟ್‌ಲ್ಯಾಂಡ್ ಮತದಾನವನ್ನು ಮಾಡಿತ್ತು, ಕೂದಲೆಳೆಯಲ್ಲಿ ಸ್ಕಾಟ್‌ಲ್ಯಾಂಡ್ ಸ್ವತಂತ್ರ ದೇಶವಾಗುವ ಅವಕಾಶ ತಪ್ಪಿಹೋಯಿತು.
ಕೇಶವ ಕುಲಕರ್ಣಿ ಬರೆಯುವ ‘ಇಂಗ್ಲೆಂಡ್‌ ಪತ್ರ’

Read More

‘ಶಾಂತಿಭವನ’ವೆಂಬ ‘ವಿಧಿಯ ಹೆಣ್ಣುಮಕ್ಕಳʼ ಕತೆ…

ಆರ್ಥಿಕ ಅನಾನುಕೂಲತೆಗಳಿಂದಾಗಿ ಬೋರ್ಡಿಂಗ್ ಶಾಲೆ ಮುಚ್ಚಿಹೋಗುವ ಪರಿಸ್ಥಿತಿ ಬಂದಾಗ ಕಂಗಾಲಾಗಿ ತನ್ನ ಜೀವನ ಮತ್ತೆ ಹಳ್ಳಿಯ ಬದುಕಿಗೆ ಸೀಮಿತ ಎನ್ನುವ ಚಿಂತೆ ಏನೇನೆಲ್ಲವನ್ನು ಮಾಡಿಸುತ್ತದೆ ಎನ್ನುವುದನ್ನು ಆ ಸಮಯದ ದುಗುಡದಿಂದಲೇ ಬರೆದಿದ್ದಾರೆ. ಆದರೆ ಮತ್ತೆ ಶಾಲೆ ತನ್ನ ಕಷ್ಟಗಳನ್ನು ನಿವಾರಿಸಿಕೊಂಡು ಮುಂದುವರೆಯುತ್ತದೆ, ಶಿಲ್ಪಾ, ಶಾಂತಿಭವನದ ಶಿಕ್ಷಣ ಮುಗಿಸಿ ಉನ್ನತ ಶಿಕ್ಷಣಕ್ಕೆ ಅಣಿಯಾಗುತ್ತಾರೆ.”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ