Advertisement

ಡಾ. ವಿನತೆ ಶರ್ಮ

ಈ ಕಾಲದ ಒಂದಷ್ಟು ಯೋಚನೆಗಳು

ಈ ಸಾಂಕ್ರಾಮಿಕದ ಮೊದಲ ಅಲೆ ವ್ಯಾಪಕವಾಗಿರುವಾಗ ನಡೆದ ಬ್ರಿಟನ್ನಿನ ಸಂಶೋಧನೆಗಳಿಂದ ತಿಳಿದು ಬಂದ ಅಂಶವೇನೆಂದರೆ ಸೋಂಕಿತರಲ್ಲಿ ಭಾರತ ಉಪಖಂಡ ಮತ್ತು ಆಫ್ರಿಕಾ ಖಂಡಗಳಿಂದ ಬಂದಿರುವ ಜನರಲ್ಲಿ, ಈ ರೋಗ ಹೆಚ್ಚು ತೀವ್ರವಾಗಿರುತ್ತದೆ ಎನ್ನುವುದು ಮತ್ತು ಹೆಚ್ಚು ಪ್ರಾಣಹಾನಿಯನ್ನು ಮಾಡುತ್ತದೆ ಎನ್ನುವುದು. ಅಷ್ಟೇ ಅಲ್ಲ, ಭಾರತ ಉಪಖಂಡ ಮತ್ತು ಆಫ್ರಿಕಾ ಖಂಡಗಳಿಂದ ಬಂದ ಜನ ಹೆಚ್ಚಾಗಿ ನೆಲೆಸಿರುವ ಪ್ರದೇಶಗಳಲ್ಲಿ…”
ಕೇಶವ ಕುಲಕರ್ಣಿ ಬರೆಯುವ ‘ಇಂಗ್ಲೆಂಡ್‌ ಪತ್ರ’

Read More

ಕಳೆಯುತ್ತಿರಲು ಇಲ್ಲಿ ಬೆಳೆಯುತ್ತಲಿದೆ ಅಲ್ಲಿ….!

“ಇಲ್ಲಿ ಬ್ರಿಟನ್ನಿನಲ್ಲಿ ಪರಿಸ್ಥಿತಿ ಈ ಥರ ಸುಧಾರಿಸುತ್ತಿರಬೇಕಾದರೆ ಅಲ್ಲಿ ತವರೂರು ಭಾರತದಲ್ಲಿ ಎರಡನೇ ಅಲೆ ಇನ್ನೂ ವ್ಯಾಪಿಸುತ್ತಲೇ ಇದೆ. ಅದಕ್ಕೆ ಸ್ಪಂದಿಸಿ ಇಲ್ಲಿ ಬ್ರಿಟನ್ನಿನಲ್ಲಿರುವ ಕನ್ನಡಿಗರು ವಿವಿಧ ಸಂಘಗಳಿಂದ ಧನ ಸಂಗ್ರಹಿಸಿ ಕೊಟ್ಟ ವಿಷಯವನ್ನು ಕಳೆದ ಸಲ ಬರೆದಿದ್ದೆ. ಈಗ ಇನ್ನೊಂದು ಹೆಜ್ಜೆ ಮುಂದೆ ಹೋಗಿದ್ದಾರೆ. ಬ್ರಿಟನ್ನಿನಲ್ಲಿರುವ ಸುಮಾರು ನಲವತ್ತು ಕನ್ನಡದ ವೈದ್ಯರು ಮೈಸೂರಿನ ನಗರಪಾಲಿಕೆಯೊಂದಿಗೆ ಕೈಗೂಡಿಸಿದ್ದಾರೆ.”

Read More

ಕೇಶವ ಕುಲಕರ್ಣಿ ಬರೆಯುವ ‘ಇಂಗ್ಲೆಂಡ್‌ ಪತ್ರ’ ಇಂದಿನಿಂದ…

“ಬ್ರಿಟನ್ನಿನ ಜನಕ್ಕೆ ಆರೋಗ್ಯವಿಮೆ ಇಲ್ಲ. ಕೆಮ್ಮು, ನೆಗಡಿ, ರಸ್ತೆ ಅಪಘಾತದಿಂದ ಹಿಡಿದು ಕ್ಯಾನ್ಸರ್ ಚಿಕಿತ್ಸೆ, ಕಿಡ್ನಿ ಟ್ರಾನ್ಸ್ ಪ್ಲಾಂಟ್ ಗೆ ಪ್ರತಿಯೊಂದು ರೋಗ ಮತ್ತು ಶಸ್ತ್ರಚಿಕಿತ್ಸೆ ಸಂಪೂರ್ಣ ಫ್ರೀ. ಆದ್ದರಿಂದ ಕೊರೊನಾದ ಎರಡನೇ ಅಲೆ ಎದುರಿಸಲು ಎಲ್ಲ ವಿಭಾಗಗಳೂ ಸಜ್ಜಾಗಿದ್ದವು.” 
ಬ್ರಿಟನ್ನಿನಲ್ಲಿ ವೈದ್ಯರಾಗಿರುವ  ಕೇಶವ ಕುಲಕರ್ಣಿ ಇನ್ನುಮುಂದೆ ತಿಂಗಳಿಗೆರಡು ಇಂಗ್ಲೆಂಡ್ ಪತ್ರವನ್ನು ಕೆಂಡಸಂಪಿಗೆಯ ಓದುಗರೊಂದಿಗೆ ಹಂಚಿಕೊಳ್ಳಲಿದ್ದಾರೆ.

Read More

ಜನಮತ

ಬದುಕಲು ನಿಮಗೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ