Advertisement

ಕೆಂಡಸಂಪಿಗೆ

ಪತ್ರಕರ್ತರ ಸೃಜನಶೀಲ ಬರವಣಿಗೆಗೆ ಪತ್ರಿಕೋದ್ಯಮ ತೊಡಕೆ?

ಪತ್ರಿಕೆಯೊಂದರಲ್ಲಿ ಕೆಲಸ ಮಾಡುವಾಗ, ಸಾಹಿತ್ಯಾಸಕ್ತಿ ಹೊಂದಿರುವ ವ್ಯಕ್ತಿಗೆ, ತಾನು ಬರೆದ ಸೃಜನಶೀಲ ಬರಹಗಳನ್ನು ಇತರ ಪತ್ರಿಕೆಗಳಿಗೆ ಕಳುಹಿಸಿ, ಪ್ರಕಟಿಸುವ, ಸ್ಪರ್ಧೆಗಳಲ್ಲಿ ಭಾಗವಹಿಸುವ ಅವಕಾಶ ಸಾಮಾನ್ಯವಾಗಿ ಇರುವುದಿಲ್ಲ. ಕೆಲಸ ಮಾಡುತ್ತಿರುವ ಪತ್ರಿಕೆಗಳಲ್ಲಿಯೂ ಅವಕಾಶಗಳು ಬಹಳ ಸೀಮಿತ. ಡಿಜಿಟಲ್ ಲೋಕದತ್ತ ದಾಪುಗಾಲಿಡುತ್ತಿರುವ…”

Read More

ಆನ್ ಲೈನ್ – ಆಫ್ ಲೈನ್ ನಡುವಿನ ಕಾಲುಸಂಕ

“ಡಿಜಿಟಲ್ ಕ್ರಾಂತಿಯ ಹುಮ್ಮಸ್ಸಿನ ಗಿಡಕ್ಕೆ ಲಾಕ್ ಡೌನ್ ಎಂಬುದು ಇನ್ನಷ್ಟು ನೀರು ಗೊಬ್ಬರವಾಗಿ ಪರಿಣಮಿಸಿದೆ. ಅದು ಶಿಕ್ಷಣ ಕ್ಷೇತ್ರದಲ್ಲಿ ತಂದ ಬದಲಾವಣೆಗಳಂತೂ ಅಗಾಧವಾದುದು. ಅಷ್ಟೊಂದು ಬದಲಾವಣೆಗಳನ್ನು ಸಮಾಜದ ಎಲ್ಲ ಮಕ್ಕಳೂ ತಾಳಿಕೊಳ್ಳಬಲ್ಲರೇ.. ಅವರಿಗೆ ಪ್ರೀತಿಯಿಂದ ತಿಳಿಹೇಳಬೇಕಾದ ವಿಷಯಗಳೇನು? ಸಾಮಾಜಿಕ ಮತ್ತು ಶೈಕ್ಷಣಿಕ ಕ್ಷೇತ್ರದ ಎದುರು ಇರುವ ಸೂಕ್ಷ್ಮ ಸವಾಲುಗಳ ಬಗ್ಗೆ ಬರೆದಿದ್ದಾರೆ ಕೋಡಿಬೆಟ್ಟು ರಾಜಲಕ್ಷ್ಮಿ.

Read More

ಸೋಂಕಿನ ಕರಿನೆರಳಿನಡಿ ಉತ್ಸಾಹ ಕಾಪಿಡುವ ಕಾಯಕ

ಕಳೆದ ವರ್ಷ ಲಾಕ್ ಡೌನ್ ಸಂದರ್ಭದಲ್ಲಿ ಕೊರೊನಾ ಸೋಂಕಿನ ಭಯವಿತ್ತು. ಆದರೆ ಸೋಂಕು ಎಲ್ಲೋ ದೂರದಲ್ಲಿದೆ ಎಂಬ ರಿಯಾಯಿತಿಯನ್ನು ನಾವೇ ಪಡೆದುಕೊಂಡಿದ್ದೆವು. ಲಾಕ್ ಡೌನ್ ಅವಧಿಯಲ್ಲಿ ಎಷ್ಟೊಂದು ಸಾಹಿತ್ಯ ಚಟುವಟಿಕೆಗಳು ನಡೆದವು. ಪುಸ್ತಕ ಬಿಡುಗಡೆಗಳು, ವೆಬಿನಾರ್ ಗಳು ಸಾಲು ಸಾಲಾಗಿ ನಡೆದವು. ಆದರೆ ಈ ವರ್ಷ ಸೋಂಕು ಒಂದಲ್ಲ ಒಂದು ರೀತಿಯಲ್ಲಿ ಎಲ್ಲರ ಮನೆಯ ಕದ ತಟ್ಟಿದೆ. ಬರವಣಿಗೆಯ ಉತ್ಸಾಹದ ಅಲೆಯು ತಗ್ಗಿರುವ ಈ ಸಂದರ್ಭದ ಕುರಿತು ಕೋಡಿಬೆಟ್ಟು ರಾಜಲಕ್ಷ್ಮಿ ಬರೆದ ಬರಹ ಇಲ್ಲಿದೆ.

Read More

ಅಮ್ಮ ಒಬ್ಬಳೇ ಕುಳಿತು ನೋಡುವ ಪತ್ತನಾಜೆಯ ಕಾಲ

ದೀಪಾವಳಿ ಸಂದರ್ಭದಲ್ಲಿ ತಿರುಗಾಟ ಆರಂಭಿಸುವ ಕರಾವಳಿಯ ಯಕ್ಷಗಾನ ಮೇಳಗಳು ವೃಷಭ ಮಾಸದ ಹನ್ನೊಂದನೇ ದಿನದಂದು ಅಂದರೆ ಮೇ ತಿಂಗಳಂತ್ಯದಲ್ಲಿ ಪ್ರದರ್ಶನ ಮುಕ್ತಾಯಗೊಳಿಸುತ್ತವೆ. ದೇವಸ್ಥಾನಗಳ ಆಶ್ರಯದಲ್ಲಿ ನಡೆಯುವ ಮೇಳಗಳ ಸಮಾರೋಪವು ಒಂದು ಪುಟ್ಟ ಜಾತ್ರೆಯಂತೆ ವೈಭವಯುತವಾಗಿ ಇರುತ್ತಿತ್ತು. ಆದರೆ ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಈ ಆಚರಣೆಗಳಿಗೆ ಅವಕಾಶವಿಲ್ಲ. ಸಾಂಕೇತಿಕ ಆಚರಣೆಯ ಕುರಿತು…”

Read More

ಒಂದು ನೆಲನೆಲ್ಲಿಯ ಕತೆ

“ಸಂಸ್ಕರಿಸಿ ಪೊಟ್ಟಣವಾಗಿಸಿದ ಆಹಾರದಲ್ಲಿ ಒಪ್ಪಿತ ಮಟ್ಟದಲ್ಲಿ ಪ್ರಿಸರ್ವೇಟಿವ್, ಎಸ್ಸೆನ್ಸ್ ಅಥವಾ ರಾಸಾಯನಿಕ ಬಣ್ಣ ಇರುತ್ತದೆ. ಒಟ್ಟಿನಲ್ಲಿ ಹತ್ತಾರು ವಿಧಗಳಲ್ಲಿ ಇವುಗಳೆಲ್ಲ ನಮ್ಮ ದೇಹವನ್ನು ಸೇರಿ ಘಾಸಿ ಮಾಡುತ್ತವೆ ಎಂಬ ಅಧ್ಯಯನಗಳನ್ನು ಓದುತ್ತ ನಾವು ಜಾಗೃತರಾಗಬೇಕು ಎಂದುಕೊಳ್ಳುತ್ತೇವೆ. ಸಾವಯವ ಬದುಕನ್ನು ಬಾಳಬೇಕು ಎಂದುಕೊಳ್ಳುತ್ತೇವೆ. ಆದರೆ ಮತ್ತೊಂದೆಡೆ ಬಹಳ ಸೌಜನ್ಯ ಮತ್ತು ಸಭ್ಯತೆಯಿಂದಲೇ ನಾವು ಗಿಡಗಳ ಮೇಲೆ ದಾಳಿ ಮಾಡುತ್ತೇವೆ.”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ