Advertisement

ಉಮಾರಾವ್

ಸಮುದ್ರಕ್ಕೆ ಅಂಟದಿರಲಿ ಸೋಂಕು

“ಸಮುದ್ರವೆಂದರೆ ಯಾಕೋ ಸಸಾರ. ಬೇಕಾದಷ್ಟು ಜಲರಾಶಿ ಇದೆಯಲ್ಲ ಎಂಬ ಉದಾಸೀನ. ಉಪ್ಪು ನೀರಿನಿಂದ ಪ್ರಯೋಜನವಿಲ್ಲ ಎಂಬ ನಿರ್ಲಕ್ಷ್ಯ. ಆದರೆ ಈ ಉಪ್ಪುನೀರಿನ ರಾಶಿಯು ಅಪಾರ ಪ್ರಮಾಣದ ಜೀವಸಂಕುಲದ ಮಡಿಲು. ಅದು ಭೂಮಿಯನ್ನು ಅಮ್ಮನಂತೆ ಆಲಂಗಿಸಿ, ಕಾಪಾಡುತ್ತದೆ. ಸಮುದ್ರದ ಸೆರಗಿನಲ್ಲೇ ಮನುಕುಲವು ಬೆಚ್ಚನೆ ಬಾಳು ಸಾಗಿಸುತ್ತಿದೆ.”
ಹಾಗಿದ್ದರೆ ಸಮುದ್ರದ ಆರೋಗ್ಯ ಈಗ ಹೇಗಿದೆ ಎಂಬ ಬಗ್ಗೆ ಕೋಡಿಬೆಟ್ಟು ರಾಜಲಕ್ಷ್ಮಿ ಬರೆದ ಪುಟ್ಟ ವಿಶ್ಲೇಷಣೆ ಇಲ್ಲಿದೆ

Read More

ಔಷಧಿಗಳೇಕೆ ಕೆಲಸ ಮಾಡುತ್ತಿಲ್ಲ?

“ಔಷಧಿಗಳ ಹೆಸರಿನಲ್ಲಿ ದೇಹದೊಳಗೆ ಸೇರುವ ಸೂಕ್ಷ್ಮ ಜೀವಿಗಳನ್ನು ರೋಗಾಣುಗಳು ಕ್ಯಾರೇ ಅನ್ನುತ್ತಿಲ್ಲ. ಅಂದರೆ ಸೂಕ್ಷ್ಮ ಜೀವಿಗಳ ಲೋಕದಲ್ಲಿ ಬದಲಾವಣೆಗಳು ಆಗುತ್ತಿವೆ ಎಂದಾಯಿತು. ಆ ಬದಲಾವಣೆಗಳಿಂದ ಮನುಷ್ಯರಿಗೆ ಸಮಸ್ಯೆ ಸೃಷ್ಟಿ ಆಗುತ್ತದೆಯೇ. ಒಂದುವೇಳೆ ಸಮಸ್ಯೆಗಳು ಸೃಷ್ಟಿ ಆಗುತ್ತಿವೆ ಎಂದಾದರೆ, ಅವುಗಳ ಪ್ರಮಾಣ ಎಂತಹುದು ಎಂಬುದು ಕುತೂಹಲದ ಸಂಗತಿ. ಕೊರೊನಾ ಓಡಿಸುವ ಭರದಲ್ಲಿ ನಾವು ನೆನಪಿಡಬೇಕಾದ..”

Read More

ತೂಗುವ ಕನಸೇ ಕಣ್ಣಲಿ ನಿಲ್ಲು ನಾಳೆಗೂ ಮಿಗಲಿ ಸವಿಬಾಳು

“ನೀರು, ಗಾಳಿ, ಬೆಳಕಿನಂತೆಯೇ ಎಷ್ಟೋ ವಿಧದ ಸಂಪತ್ತುಗಳು ನಮ್ಮಲ್ಲಿದ್ದರೂ, ಅವುಗಳ ಮಹತ್ವವನ್ನು ನಾವು ಅರಿತಿರುವುದಿಲ್ಲ. ಕಿಕ್ಕಿರಿದು ತುಂಬಿದ್ದ ಬಸ್ಸಿನಲ್ಲಿ ಹೇಗೋ ಜಾಗ ಮಾಡಿಕೊಂಡು ಕಚೇರಿ ತಲುಪುವ, ಜಾತ್ರೆಯಲ್ಲಿ ಸೇರಿದ ಜನಜಂಗುಳಿಯಲ್ಲಿ ತೇರಿನ ಕಳಸವನ್ನೇ ನೋಡುತ್ತಾ, ಜೈಕಾರ ಹಾಕುತ್ತ ಮುಂದೆ ಮುಂದೆ ಸಾಗುವ, ಮನೆಗೆ ಬರುವ ನೆಂಟರೊಡನೆ ಬಾಯಿತುಂಬಾ ಮಾತನಾಡುತ್ತಾ ಚಹಾಕುಡಿವ, ಆಪ್ತರನ್ನು…”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ