Advertisement
ಕೋಡಿಬೆಟ್ಟು ರಾಜಲಕ್ಷ್ಮಿ

ಮಂಗಳೂರಿನವರಾದ ಕೋಡಿಬೆಟ್ಟು ರಾಜಲಕ್ಷ್ಮಿ ಪತ್ರಕರ್ತೆಯಾಗಿ ಕೆಲಸ ಮಾಡಿದವರು. ‘ಒಂದುಮುಷ್ಟಿ ನಕ್ಷತ್ರ’ ಅವರು ಬರೆದ ಕಥಾ ಸಂಕಲನ. ‘ಅಮ್ಮನ ಜೋಳಿಗೆ’ ಪ್ರಬಂಧ ಸಂಕಲನ.

‘ತವರಿಗೂ ಒಂದು ತವರು ಹಿಂಬಾಗಿಲು’

ಆಧುನಿಕ ಮನೆಗಳಲ್ಲಿ ಹಿಂಬಾಗಿಲಿಗೆ ಜಾಗವೇ ಇರುವುದಿಲ್ಲ. ಒಂದುವೇಳೆ ಹಿಂಬಾಗಿಲು ಇದ್ದರೂ, ಅದರ ವಿನ್ಯಾಸದಲ್ಲಿ ಎಷ್ಟೊಂದು ಒಪ್ಪ ಓರಣ ಇರುತ್ತದೆ. ಕಾಲ ಬದಲಾದಂತೆ ಹಿಂಬಾಗಿಲ ಅವಶ್ಯಕತೆಯೂ ಇಲ್ಲವಾಗಿದೆ. ಆದರೆ ಹಿಂದಿನ ಕಾಲದ ಮನೆಗಳಲ್ಲಿ ಒಪ್ಪ ಓರಣಕ್ಕೆ ಆದ್ಯತೆಯಿಲ್ಲದ ಹಿಂಬಾಗಿಲುಗಳ ಬಳಿಯೇ ಹೃದಯ ಬಿಚ್ಚಿ ಮಾತನಾಡುವ ‘ತಾವು’ ಇರುತ್ತಿತ್ತು. ಹಿಂಬಾಗಿಲುಗಳ ಈ ಲೋಕವು…

Read More

ಈ ಜೋರು ಮಳೆಯೂ, ಬೊಬ್ಬೆಯೂ.. ನಿಮಗೇನಾದರೂ ಕೇಳಿಸುತ್ತಿದೆಯಾ ?

ಸುಂದರವಾದ ಇಂಟೀರಿಯರ್ ಡೆಕೊರೇಶನ್ ಮಾಡಿದ ಅಡುಗೆ ಮನೆಯಲ್ಲಿ ದಿನಸಿ ಸಾಮಾನು ತುಂಬಿಡಲು ಎಷ್ಟೊಂದು ಚಂದದ ಡಬ್ಬಿಗಳನ್ನು ಆಯ್ಕೆ ಮಾಡಿಕೊಂಡಿದ್ದೇವೆ. ಆದರೆ ಅತ್ತ ಸುರಿಯುತ್ತಿರುವ ಭಾರೀ ಮಳೆಯೂ, ಕೃಷಿ ಕ್ಷೇತ್ರದ ಕುರಿತು ನಡೆಯುತ್ತಿರುವ ಚರ್ಚೆಗಳು, ಏರುಪೇರಾದ ಹವಾಮಾನದ ಆತಂಕಗಳು ಯಾಕೋ ಕಂಗಾಲು ಮಾಡುತ್ತಿವೆ. ಅಂತಹುದೇ ಆತಂಕಗಳನ್ನು ನಮ್ಮ ನಡುವಿನ ಕತೆ…

Read More

ಸಜ್ಜನಿಕೆಯ ಋಣವೊಂದು ಹೃದಯದಲ್ಲಿ ಉಳಿದಿದೆ

ಒಳ್ಳೆಯತನವನ್ನು ನಾವು ಎಷ್ಟೇ ಸದರದಿಂದ ನೋಡಿದರೂ, ಸ್ವಂತ ಮಕ್ಕಳ ವಿಷಯಕ್ಕೆ ಬಂದಾಗ ಅವರಿಗಾಗಿ ನಾವು ಒಳ್ಳೆಯತನದ ಮಾದರಿಗಳನ್ನು ಹುಡುಕಲು ಶುರು ಮಾಡುತ್ತೇವೆ. ದೊಡ್ಡವರಿಗೂ ಮಕ್ಕಳಿಗೂ ಸಮಾನವಾಗಿ ಇಷ್ಟವಾಗುವವರು ಬಹಳಿಲ್ಲ. ಕೆಲವರು ಗೊತ್ತಿಲ್ಲದಂತೆಯೇ ನಮಗೂ ಇಷ್ಟವಾಗುತ್ತಾರೆ, ಮಕ್ಕಳಿಗೂ ಮೆಚ್ಚುಗೆಯಾಗುತ್ತಾರೆ. ನಮಗರಿವಿಲ್ಲದಂತೆಯೇ ಅವರು ನಮ್ಮ ಜೀವನದಲ್ಲಿ ಮುಖ್ಯವಾಗಿರುತ್ತಾರೆ. ಅವರು ಅಗಲಿದಾಗ ಉಮ್ಮಳಿಸಿ ಬರುವ ದುಃಖವೂ, ಇದ್ದಕ್ಕಿದ್ದಂತೆಯೇ ಕಾಡಲು ಶುರುವಾಗುವ…

Read More

ನಮ್ಮ ಚಿತ್ರಗಳಿಗೆ ಅವರು ಬಣ್ಣ ತುಂಬುತ್ತಿದ್ದಾರೆ

ಕೋವಿಡ್ ಸೋಂಕಿನ ಭಯದಿಂದ ಕಳೆದೆರಡು ವರ್ಷಗಳಲ್ಲಿ ಶಾಲೆಗಳಲ್ಲಿ ಮಕ್ಕಳ ಕಲರವವೇ ಇರಲಿಲ್ಲ. ಇದೀಗ ಮತ್ತೆ ಪುಟಾಣಿ ಮಕ್ಕಳು ಶಾಲೆಯ ತರಗತಿಗಳನ್ನು ಪ್ರವೇಶಿಸಿದ್ದಾರೆ. ಹಾಗಾಗಿ ಮನೆಯೊಳಗೂ ಜೀವನೋತ್ಸಾಹ ತುಂಬಿದೆ. ಮಕ್ಕಳಿಗಾಗಿ ಶಾಪಿಂಗ್, ಸ್ಪರ್ಧೆಗಳಿಗಾಗಿ ತಯಾರಿ, ಪರೀಕ್ಷೆಗಳಿಗಾಗಿ ಓದು, ಆಟೋಟಗಳಿಗಾಗಿ ಸಿದ್ಧತೆಗಳನ್ನು ಮಾಡುವುದರಲ್ಲಿ ಮಕ್ಕಳೂ, ಅವರ ಜೊತೆಗೆ ಪೋಷಕರೂ ಬ್ಯುಸಿಯಾಗಿದ್ದಾರೆ.

Read More

ಪ್ರೇಯಸಿ ವಿಷವುಣಿಸುತ್ತಾಳೆ ಎಂದು ಅಳುವ ಆ ಪುಟ್ಟ ಪೋರ

ಯಕ್ಷಗಾನದಲ್ಲಿ ಅಬ್ಬರ, ವೈಭವ, ರಂಪಾಟಗಳು ಬೇಕೋ ಬೇಡವೋ ಎಂಬ ಚರ್ಚೆಗಳೆಲ್ಲ ಔಪಚಾರಿಕ ವೇದಿಕೆಗಳಲ್ಲಿ ನಡೆಯುತ್ತಲೇ ಇರುತ್ತವೆ. ಇತ್ತ ಯಕ್ಷಗಾನ ಪ್ರದರ್ಶನಗಳೋ, ಪ್ರೇಕ್ಷಕರ ಪ್ರತಿಕ್ರಿಯೆಗಳನ್ನು ಗಮನಿಸುತ್ತಾ ಸ್ವತಃ ಬದಲಾವಣೆಗಳನ್ನು ಕಾಣುತ್ತಾ ನಡೆಯುತ್ತಿರುತ್ತವೆ. ಕಳೆದ ಮೇ ತಿಂಗಳಲ್ಲಿ ಲಾಕ್ ಡೌನ್ ಎಂಬ ತೆರೆಯ ಮರೆಯಲ್ಲಿ ಪ್ರದರ್ಶನಗಳನ್ನು…

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

[latest_post_widget]

ಬರಹ ಭಂಡಾರ