Advertisement

ಕೆಂಡಸಂಪಿಗೆ

ಉಸಿರು ನೀಡುವ ಗಣಪ ಮನೆಗೆ ಬರಲಿ

ಬಣ್ಣದ ಗಣೇಶ ಮೂರ್ತಿಯ ಆರಾಧನೆಯ ಪರಿಕಲ್ಪನೆಯಲ್ಲಿರುವ ತೊಡಕುಗಳು ಜನರ ಅರಿವಿಗೆ ಬರುತ್ತಿರುವಾಗ ಸಾವಯವ ಮೂರ್ತಿಗಳ ಕಡೆಗೆ ಜನರ ಒಲವು ಹೆಚ್ಚುತ್ತಿವೆ. ಹೀಗೆ ಆರಾಧಿಸುವ ಗಣೇಶ ಮೂರ್ತಿಗಳಲ್ಲಿ ಗಿಡಗಳ ಬೀಜಗಳನ್ನು ಇರಿಸಿದರೆ, ಹಬ್ಬ ಮುಗಿದು ನವರಾತ್ರಿಯನ್ನು ಎದುರು ನೋಡುವಾಗ, ಇತ್ತ ಅಂಗಳದಲ್ಲಿ ಗಿಡಗಳು ಹುಲುಸಾಗಿ ಬೆಳೆದಿರುತ್ತವೆ. -ಕೋಡಿಬೆಟ್ಟು ರಾಜಲಕ್ಷ್ಮಿ ಬರಹ ನಿಮ್ಮ ಓದಿಗಾಗಿ.

Read More

ಗೌಜು ಗದ್ದಲಗಳ ಶ್ರುತಿ ಬದಲಾಗಿದೆ ನೋಡಿ

ಅಷ್ಟಮಿ ಹಬ್ಬವು ತಕ್ಕಮಟ್ಟಿಗಿನ ಸಂಭ್ರಮದಲ್ಲಿ ಮುಕ್ತಾಯವಾಗುತ್ತಲೇ ಮತ್ತೊಂದು ಹಬ್ಬವನ್ನು ಸ್ವಾಗತಿಸಲು ಜನರು ಸಜ್ಜಾಗುತ್ತಿದ್ದಾರೆ. ಜೊತೆಗೆ ಶಾಲೆಗಳನ್ನು ಆರಂಭಿಸುವುದಕ್ಕೆ ಸಂಬಂಧಿಸಿ ಚರ್ಚೆಗಳು ನಡೆಯುತ್ತಿವೆ. ಕೆಲವು ತರಗತಿಗಳು ಅದಾಗಲೇ ಆರಂಭವಾಗಿವೆ. ನಮಗೆ ಸಮಾರಂಭಗಳು ಮುಖ್ಯವೇ ಅಥವಾ ಶಾಲೆಗಳು ಆರಂಭವಾಗುವುದು ಮುಖ್ಯವೇ ಎಂಬುದು ಸರಳವಾದ ಪ್ರಶ್ನೆ.”

Read More

ವಿಳಾಸ ಕಳೆದುಕೊಳ್ಳುವ ಪುಟ್ಟ ಮಕ್ಕಳು

ಕಳೆದವರ್ಷ ಕೊರೊನಾ ಸೋಂಕು ತಡೆಯುವ ನಿಟ್ಟಿನಲ್ಲಿ ಹೇರಿದ ಲಾಕ್ ಡೌನ್ ಸಂದರ್ಭದಲ್ಲಿ ಸರ್ಕಾರಿ ವಸತಿ ಶಾಲೆಗಳಿಂದ ಮನೆಗೆ ಮರಳಿ ಮಕ್ಕಳು ಎಲ್ಲಿ ಹೋದರು.. ತುಸು ಬೆಚ್ಚನೆಯ ಮನೆಯಿದ್ದವರು ಅಪ್ಪಅಮ್ಮನ ಕಾಳಜಿಯಲ್ಲಿ ದಿನ ದೂಡುವುದು ಸಾಧ್ಯವಾದರೆ, ಲಾಕ್ ಡೌನ್ ಸಂದರ್ಭದಲ್ಲಿ ದುಡಿಮೆಯಿಲ್ಲದೆ ಕಂಗಾಲಾದ ಕುಟುಂಬಗಳಲ್ಲಿ ಮಕ್ಕಳು ತಾವೂ ದುಡಿಮೆಗೆ ನಿಲ್ಲುವುದು ಅನಿವಾರ್ಯವಾಯಿತು.”

Read More

ಭಾರೀ ಮಾತಿನ ಬಜಾರು ಸುತ್ತಿ ಸಾಗಿದೆ ಸುಮಾರು

ಕ್ಲಬ್ ಹೌಸ್ ಎಂಬ ವೇದಿಕೆಯೊಂದು ಸಾಹಿತ್ಯ ಚಟುವಟಿಕೆಗಳನ್ನೆಲ್ಲ ಆಕರ್ಷಿಸುತ್ತಿರುವ ಈ ಹೊತ್ತಿಗೆ ಮಾತಿನ ಕುರಿತು ಒಂಚೂರು ಚಿಂತೆಯಾಗಿದೆ. ಸಂವಾದಕ್ಕಾಗಿ ಇಂದು ಅವಕಾಶಗಳೇ ಇಲ್ಲ ಎಂದು ದೂರುತ್ತಿರುವ ಕಾಲದಲ್ಲಿ ಸಂವಾದವೊಂದು ಸರಳಾತಿ ಸರಳವಾಗಿದೆಯಲ್ಲ ಎಂದು ಅಚ್ಚರಿಯಾಗುತ್ತಿದೆ.”

Read More

‘ಶುದ್ಧಕತ್ತಲಿಲ್ಲ, ಶುದ್ಧಬೆಳಕೂ ಇಲ್ಲ’

ಡೋಗ್ರಿ ನವೋದಯ ಚಳವಳಿಯ ಪ್ರಮುಖರಾದ ಪ್ರೊ. ನೀಲಾಂಬರ್ ದೇವ್ ಶರ್ಮಾ ಅವರದು ಪ್ರಶಾಂತ ವ್ಯಕ್ತಿತ್ವ. ಸುಂದರವಾದ ನಿಲುವು. ಸ್ವತಃ ಬರಹಗಾರರಾಗಿ ಗುರುತಿಸಿಕೊಂಡದ್ದಲ್ಲದೆ ಡೋಗ್ರಿ ಭಾಷೆಯಲ್ಲಿ ಸಾಹಿತ್ಯ ಸೃಷ್ಟಿಸಲು ಇತರರಿಗೆ ಪ್ರೋತ್ಸಾಹ ನೀಡಿದವರು. ಡೋಗ್ರಿ ಜನಪದ ಸಾಹಿತ್ಯದ ದಾಖಲೀಕರಣ ಯೋಜನೆಯಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು. ಅವರ ವ್ಯಕ್ತಿಚಿತ್ರವನ್ನು ಕಟ್ಟಿಕೊಟ್ಟಿದ್ದಾರೆ ಕೋಡಿಬೆಟ್ಟು ರಾಜಲಕ್ಷ್ಮಿ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ