Advertisement
ಬಸವನಗೌಡ ಹೆಬ್ಬಳಗೆರೆ

ಬಸವನಗೌಡ ಹೆಬ್ಬಳಗೆರೆ  ಶಿವಮೊಗ್ಗದ ಸ.ಪ್ರೌ.ಶಾಲೆ, ಮಸಗಲ್ಲಿನಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಬಂಧ, ಲೇಖನ, ಕವನ ಹಾಗೂ ಕಥೆ ಬರೆಯುವುದು ಹಾಗೂ ಓದುವುದು ಇವರ ಹವ್ಯಾಸಗಳು. “ಬೋಳಾಯಣ” ಇವರ ಪ್ರಕಟಿತ ಹನಿಗವನ ಸಂಕಲನ.

ಕೋಡೀಹಳ್ಳಿ ಮುರಳೀಮೋಹನ್ ಅನುವಾದಿಸಿದ ತೆಲುಗಿನ ಎಸ್.ವಿ. ಕೃಷ್ಣ ಕತೆ

“ಏಕೆಂದರೆ.. ಒಂಟಿತನ! ಯಾರೂ ನನ್ನ ಜೊತೆ ಮಾತನಾಡುವುದಿಲ್ಲ. ಯಾರೂ ನನ್ನನ್ನು ನೋಡಲು ಸಹ ಬಯಸುವುದಿಲ್ಲ. ನಾನು ಒಂಟಿತನಕ್ಕೆ ರೂಢಿಯಾಗಿದ್ದೇನೆ. ಹೇಗೋ ‘ಏಕಾಂತತೆ’ಯಂತೆ ಭಾಸವಾಗುವ ಈ ಮನಸ್ಥಿತಿಗೆ ನಾನು ರೂಢಿಸಿಕೊಂಡಿದ್ದೇನೆ. ಈ ಸ್ಥಿತಿ.. ಈ ಒಂಟಿತನ.. ಈ ಏಕಾಂತತೆಯಲ್ಲಿ ಮಾತ್ರ ನಾವು ಶಾಂತಿಯಿಂದ ಇರಲು ಸಾಧ್ಯ. ಯಾರೂ ನಮ್ಮನ್ನು ನೋಡುವುದಿಲ್ಲ, ಯಾರೂ ನಮ್ಮ ಬಳಿಗೆ ಬರುವುದಿಲ್ಲ, ಯಾರೂ ನಮ್ಮನ್ನು ನೋಯಿಸುವುದಿಲ್ಲ, ಯಾರೂ ಕೋಪಗೊಳ್ಳುವುದಿಲ್ಲ..”
ಕೋಡೀಹಳ್ಳಿ ಮುರಳೀಮೋಹನ್ ಅನುವಾದಿಸಿದ ತೆಲುಗಿನ ಎಸ್.ವಿ. ಕೃಷ್ಣ ಬರೆದ ಕತೆ “ಅಂತರ್ ನೇತ್ರ” ನಿಮ್ಮ ಈ ಭಾನುವಾರದ ಓದಿಗೆ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ