ಕೋಡೀಹಳ್ಳಿ ಮುರಳೀಮೋಹನ್ ಅನುವಾದಿಸಿದ ತೆಲುಗಿನ ಎಸ್.ವಿ. ಕೃಷ್ಣ ಕತೆ
“ಏಕೆಂದರೆ.. ಒಂಟಿತನ! ಯಾರೂ ನನ್ನ ಜೊತೆ ಮಾತನಾಡುವುದಿಲ್ಲ. ಯಾರೂ ನನ್ನನ್ನು ನೋಡಲು ಸಹ ಬಯಸುವುದಿಲ್ಲ. ನಾನು ಒಂಟಿತನಕ್ಕೆ ರೂಢಿಯಾಗಿದ್ದೇನೆ. ಹೇಗೋ ‘ಏಕಾಂತತೆ’ಯಂತೆ ಭಾಸವಾಗುವ ಈ ಮನಸ್ಥಿತಿಗೆ ನಾನು ರೂಢಿಸಿಕೊಂಡಿದ್ದೇನೆ. ಈ ಸ್ಥಿತಿ.. ಈ ಒಂಟಿತನ.. ಈ ಏಕಾಂತತೆಯಲ್ಲಿ ಮಾತ್ರ ನಾವು ಶಾಂತಿಯಿಂದ ಇರಲು ಸಾಧ್ಯ. ಯಾರೂ ನಮ್ಮನ್ನು ನೋಡುವುದಿಲ್ಲ, ಯಾರೂ ನಮ್ಮ ಬಳಿಗೆ ಬರುವುದಿಲ್ಲ, ಯಾರೂ ನಮ್ಮನ್ನು ನೋಯಿಸುವುದಿಲ್ಲ, ಯಾರೂ ಕೋಪಗೊಳ್ಳುವುದಿಲ್ಲ..”
ಕೋಡೀಹಳ್ಳಿ ಮುರಳೀಮೋಹನ್ ಅನುವಾದಿಸಿದ ತೆಲುಗಿನ ಎಸ್.ವಿ. ಕೃಷ್ಣ ಬರೆದ ಕತೆ “ಅಂತರ್ ನೇತ್ರ” ನಿಮ್ಮ ಈ ಭಾನುವಾರದ ಓದಿಗೆ